ಲೋಕಸಭೆ ಚುನಾವಣೆ ಫಲಿತಾಂಶ : ಪಕ್ಷವಾರು ಗೆದ್ದ ಸ್ಥಾನಗಳ ವಿವರ….

ನವದೆಹಲಿ: ಭಾರತೀಯ ಚುನಾವಣಾ ಆಯೋಗ (ECI) ಎಲ್ಲಾ 543 ಲೋಕಸಭಾ ಕ್ಷೇತ್ರಗಳಿಗೆ ಫಲಿತಾಂಶವನ್ನು ಪ್ರಕಟಿಸಿದೆ. ಇದರಲ್ಲಿ ಬಿಜೆಪಿ 240 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿಯ ಸೂರತ್ ಅಭ್ಯರ್ಥಿ ಮುಖೇಶ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರಿಂದ 542 ಸ್ಥಾನಗಳಿಗೆ ಮಾತ್ರ ಮತಗಳನ್ನು ಎಣಿಕೆ ಮಾಡಲಾಗಿದೆ. ಕೆಲವು ಹಿಂದಿ ರಾಜ್ಯಗಳಲ್ಲಿ ಪಕ್ಷದ ಹೀನಾಯ ಪ್ರದರ್ಶನದ … Continued

ಲೋಕಸಭೆ ಚುನಾವಣೆ: ಅತಿ ಹೆಚ್ಚು ಅಂತರದಿಂದ ಗೆದ್ದವರು-ಅತಿ ಕಡಿಮೆ ಅಂತರದಿಂದ ಗೆದ್ದವರು ಇವರು…

ನವದೆಹಲಿ: 2024 ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಲ್ವರು ಸೇರಿದಂತೆ ಕನಿಷ್ಠ ಐದು ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಅಂತರದ ಗೆಲುವಿನ ಮೂಲಕ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದ್ದಾರೆ. ಮಂಗಳವಾರ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ 293, ಇಂಡಿಯಾ ಮೈತ್ರಿಕೂಟ 232 ಹಾಗೂ ಇತರರು 18 … Continued

ನಿತೀಶಕುಮಾರ ಎನ್‌ಡಿಎಗೆ ಬೆಂಬಲ ನೀಡ್ತಾರಾ? ಜೆಡಿಯು ಹೇಳಿದ್ದೇನು..?

ನವದೆಹಲಿ: ಲೋಕಸಭೆ ಚುನಾವಣೆ 2024ರ ಮತ ಎಣಿಕೆಯಲ್ಲಿ ಎನ್‌ಡಿಎ 300 ಸ್ಥಾನಗಳನ್ನು ಗೆಲ್ಲುವ ಸಮೀಪದಲ್ಲಿದೆ. ಇಂಡಿಯಾ ಮೈತ್ರಿಕೂಟವು 230ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ಬಿಹಾರದ ಮುಖ್ಯಮಂತ್ರಿ ನಿತೀಶಕುಮಾರ ಅವರೊಂದಿಗೆ ಇಂಡಿಯಾ ಮೈತ್ರಿಕೂಟದ ನಾಯಕ ಶರದ್ ಪವಾರ ಅವರು ಸಂಪರ್ಕದಲ್ಲಿದ್ದಾರೆ ಎಂಬ ವರದಿಗಳ ಹೊರಬಿದ್ದಿವೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ನಿತೀಶಕುಮಾರ ಅವರ ಜೆಡಿಯು … Continued

ಎನ್‌ಡಿಎ 300ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ : ಉತ್ತರ ಪ್ರದೇಶದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿರುವ ಇಂಡಿಯಾ ಮೈತ್ರಿಕೂಟ

ನವದೆಹಲಿ: ೨೦೨೪ರ ಲೋಕಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದೆ. ಆರಂಭಿಕ ಪ್ರವೃತ್ತಿಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ೩೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಏತನ್ಮಧ್ಯೆ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು ೨೧೦ ಸ್ಥಾನಗಳಲ್ಲಿ ಮುಂದಿದ್ದು, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿದೆ. ಉತ್ತರ … Continued

ಬಿಜೆಪಿಯ ‘ಮುಸ್ಲಿಂ ವೋಟ್ ಬ್ಯಾಂಕ್’: ಅಸಾಧಾರಣ ಅಂಕಿ-ಅಂಶ ಬಹಿರಂಗಪಡಿಸಿದ ನ್ಯೂಸ್ 18 ಚುನಾವಣೋತ್ತರ ಸರ್ವೆ

ಭಾರತದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯವು ಹೇಗೆ ಮತ ಚಲಾಯಿಸಿದೆ ಎಂಬುದರ ಕುರಿತು ದೀರ್ಘಕಾಲದಿಂದ ಇದ್ದ ನಂಬಿಕೆಗಳನ್ನು 2024 ರ ಲೋಕಸಭಾ ಚುನಾವಣೆಯು  ಹೇಗೆ ಛಿದ್ರಗೊಳಿಸಿದೆ ಎಂಬುದು ತನ್ನ ಸರ್ವೆಯಲ್ಲಿ ಕಂಡುಬಂದಿದೆ ಎಂದು ನ್ಯೂಸ್ 18 ಪೋಸ್ಟ್-ಪೋಲ್ ಸರ್ವೆ ಹೇಳಿದೆ. ಹಲವಾರು ಪಕ್ಷಗಳು ಪ್ರ ಮುಸ್ಲಿಂ ಸಮುದಾಯದ ಬೆಂಬಲವನ್ನು ಬ್ಯಾಂಕಿಂಗ್ ಮಾಡುತ್ತಿವೆ. ಈ ಸಂದರ್ಭದಲ್ಲಿ ನ್ಯೂಸ್‌ ಪೋಸ್ಟ್-ಪೋಲ್ … Continued

ಸಿಕ್ಕಿಂ ವಿಧಾನಸಭಾ ಚುನಾವಣೆಯಲ್ಲಿ ನೋಟಾಕ್ಕಿಂತ ಮೂರು ಪಟ್ಟು ಕಡಿಮೆ ಮತಗಳನ್ನು ಪಡೆದ ಕಾಂಗ್ರೆಸ್…!

ನವದೆಹಲಿ: ಇತ್ತೀಚೆಗೆ ಪ್ರಕಟವಾದ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಯ ಫಲಿತಾಂಶಗಳಲ್ಲಿ ಕಾಂಗ್ರೆಸ್ ಪಕ್ಷವು ತೀವ್ರ ಹಿನ್ನಡೆ ಅನುಭವಿಸಿದೆ. ಅರುಣಾಚಲ ಪ್ರದೇಶದಲ್ಲಿ, ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿದ್ದರೆ, ಸಿಕ್ಕಿಂನಲ್ಲಿ ಪಕ್ಷವು ತನ್ನ ಖಾತೆಯನ್ನು ತೆರೆಯಲು ವಿಫಲವಾಗಿದೆ. ಸಿಕ್ಕಿಂನಲ್ಲಿ, ಕಾಂಗ್ರೆಸ್‌ನ ಕಾರ್ಯಕ್ಷಮತೆ ಬಹಳ ಹೀನಾಯವಾಗಿತ್ತು, ಕಾಂಗ್ರೆಸ್‌ ಸಿಕ್ಕಿಂನಲ್ಲಿ ನೋಟಾಗಿಂತ ಕಡಿಮೆ ಮತಗಳನ್ನು ಪಡೆದಿದೆ…! ನೋಟಾ … Continued

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬುದು ಮೊದಲೇ ಗೊತ್ತಿರುವ ಸಂಗತಿ: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ

ಬೆಂಗಳೂರು : ಈ ಬಾರಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನುವ ವಿಚಾರ ಮೊದಲೇ ಗೊತ್ತಿರುವ ಸಂಗತಿ. ನಾನು ಕಾಂಗ್ರೆಸ್​ ಶಾಸಕನಾದರೂ ನಿಜ ಹೇಳಬೇಕು ಎಂದು ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ ಹೇಳಿದ್ದಾರೆ. ಕೋಲಾರದಲ್ಲಿ ಸೋಮವಾರ ಎಕ್ಸಿಟ್​ ಪೋಲ್​ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಈ ಬಾರಿ ಬಿಜೆಪಿ ಬರಲಿದೆ. 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್‌ … Continued

ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಸಿಎಂ ಸಿದ್ದರಾಮಯ್ಯ ಪುತ್ರ ಸೇರಿ 8 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್

ಬೆಂಗಳೂರು :  ಕರ್ನಾಟಕ ವಿಧಾನ ಪರಿಷತ್ತು ಚುನಾವಣೆಗೆ ಕಾಂಗ್ರೆಸ್‌ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. ಹಿರಿಯರು, ಹಾಲಿ ಸದಸ್ಯರಿಗೆ ಆದ್ಯತೆ ನೀಡಲಾಗಿದೆ. ಈ ಬಗ್ಗೆ ಕಾಂಗ್ರೆಸ್‌ ಮಾಧ್ಯಮ ಮಾಹಿತಿ ನೀಡಿದ್ದು, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ವಿಧಾನ ಪರಿಷತ್ತು ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದೆ. … Continued

ಲೋಕಸಭೆ ಚುನಾವಣೆ 2024 : ಎನ್‌ಡಿಎ 400 ಸ್ಥಾನಗಳನ್ನು ದಾಟಬಹುದು ಎಂದ ಮೂರು ಎಕ್ಸಿಟ್‌ ಪೋಲ್‌ ಗಳು…

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ಲೋಕಸಭೆಯ 543 ಸ್ಥಾನಗಳಲ್ಲಿ 350 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ಶನಿವಾರದಂದು ಹೆಚ್ಚಿನ ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕನಿಷ್ಠ 350 ಸ್ಥಾನಗಳನ್ನು ಗೆದ್ದರೂ, 400 ಸ್ಥಾನಗಳ ಮೈಲಿಗಲ್ಲು ದಾಟಲು ವಿಫಲವಾಗಲಿದೆ ಎಂದು 10 ಎಕ್ಸಿಟ್ ಪೋಲ್‌ಗಳು ಸೂಚಿಸಿವೆ. ಆದಾಗ್ಯೂ, … Continued

ಲೋಕಸಭೆ ಚುನಾವಣೆ 2024 : ಉತ್ತರಪ್ರದೇಶ ಸೇರಿದಂತೆ ಹಿಂದಿ ಬೆಲ್ಟ್‌ ರಾಜ್ಯಗಳಲ್ಲಿ ಎನ್‌ಡಿಎಗೆ ಹೆಚ್ಚು ಸ್ಥಾನ ಎಂದ ಎಕ್ಸಿಟ್ ಪೋಲ್‌ಗಳು

ನವದೆಹಲಿ: ಶನಿವಾರ (ಜೂನ್ 1)ದಂದು ಲೋಕಸಭೆ ಚುನಾವಣೆ 2024ರ ಮತದಾನ ಮುಗಿದ ಸ್ವಲ್ಪ ಸಮಯದ ನಂತರ, ಅನೇಕ ಎಕ್ಸಿಟ್ ಪೋಲ್ ಸರ್ವೆಗಳನ್ನು ಬಿಡುಗಡೆ ಮಾಡಲಾಯಿತು. ಎಕ್ಸಿಟ್ ಪೋಲ್‌ಗಳು ಚುನಾವಣೋತ್ತರ ಸಮೀಕ್ಷೆಗಳಾಗಿದ್ದು, ಚುನಾವಣೆಯಲ್ಲಿ ರಾಷ್ಟ್ರದ ಮನಸ್ಥಿತಿಯನ್ನು ನಿರೀಕ್ಷಿಸಲು ಪ್ರಯತ್ನಿಸುತ್ತವೆ. ಹಿಂದಿ ಬೆಲ್ಟ್ ಅನ್ನು ಸಾಮಾನ್ಯವಾಗಿ ಹಿಂದಿ ಹೃದಯಭೂಮಿ ಎಂದು ಕರೆಯಲಾಗುತ್ತದೆ, ಸಂಖ್ಯಾ ಬಲದ ಕಾರಣದಿಂದಾಗಿ, ಲೋಕಸಭೆ ಚುನಾವಣೆಯಲ್ಲಿ … Continued