‘ಚೀನಾ ಭಾರತದ 2 ಸಾವಿರ ಚದರ ಕಿಮೀ ಕಬಳಿಸಿದೆ ಎಂದು ನಿಮಗೆ ಹೇಗೆ ಗೊತ್ತು’: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: 2020 ರ ಗಾಲ್ವಾನ್ ಕಣಿವೆಯಲ್ಲಿ ಚೀನಾ ಜೊತೆಗಿನ ಘರ್ಷಣೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ (ಆಗಸ್ಟ್ 4) ತಡೆ ನೀಡಿದೆ. ರಾಹುಲ್‌ ಗಾಂಧಿಗೆ ಮಧ್ಯಂತರ ತಡೆ ನೀಡಲಾಗಿದ್ದರೂ, ವಿಚಾರಣೆಯ ಸಮಯದಲ್ಲಿ, … Continued

2020ರ ರೈತ ಪ್ರತಿಭಟನೆ ವೇಳೆ ಅರುಣ ಜೇಟ್ಲಿ ಮೂಲಕ ಬೆದರಿಸಲಾಗಿತ್ತು ಎಂದು ಆರೋಪಿಸಿ ಮುಜುಗರಕ್ಕೀಡಾದ ರಾಹುಲ್ ಗಾಂಧಿ ; ಯಾಕೆಂದರೆ….

ನವದೆಹಲಿ: ಆಗಸ್ಟ್ 2019 ರಲ್ಲಿ ನಿಧನರಾದ ಬಿಜೆಪಿ ನಾಯಕ ಅರುಣ್ ಜೇಟ್ಲಿ ಅವರ ಮೇಲೆ ವಿಚಿತ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೃಷಿ ಕಾನೂನುಗಳನ್ನು ತಾನು ವಿರೋಧಿಸುವುದನ್ನು ನಿಲ್ಲಿಸಲು ಸರ್ಕಾರವು ಅವರನ್ನು ಬೆದರಿಕೆ ಹಾಕಲು ಕಳುಹಿಸಿತ್ತು ಎಂದು ಶನಿವಾರ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಅರುಣ ಜೇಟ್ಲಿ ದೀರ್ಘಕಾಲದ ಅನಾರೋಗ್ಯದ ನಂತರ ನವದೆಹಲಿಯ ಏಮ್ಸ್‌ನಲ್ಲಿ … Continued

ಲೋಕಸಭೆಯಲ್ಲಿ ʼಆಪರೇಶನ್‌ ಸಿಂಧೂರʼ ಚರ್ಚೆ ; ಭಾಷಣಕಾರರ ಪಟ್ಟಿಯಲ್ಲಿ ತಮ್ಮನ್ನು ಸೇರಿಸದ ಬಗ್ಗೆ ಸಂಸದ ತಿವಾರಿಯಿಂದ ಕಾಂಗ್ರೆಸ್ಸಿಗೆ ಮಾರ್ಮಿಕ ಸಂದೇಶ

ನವದೆಹಲಿ: ಸಂಸತ್ತಿನಲ್ಲಿ ನಡೆದ ಆಪರೇಷನ್ ಸಿಂಧೂರ ಕುರಿತ ಚರ್ಚೆಯಲ್ಲಿ ಮಾತನಾಡಲು ಪಟ್ಟಿ ಮಾಡಲಾದ ಸಂದರಲ್ಲಿ ಶಶಿ ತರೂರ ಜೊತೆಗೆ ತಮ್ಮನ್ನು ಸೇರಿಸದ ಪಕ್ಷದ ನಿರ್ಧಾರವನ್ನು ಕಾಂಗ್ರೆಸ್ ಸಂಸದ ಮನೀಶ ತಿವಾರಿ ಪರೋಕ್ಷವಾಗಿ ಟೀಕಿಸಿದ್ದಾರೆ. ಆಪರೇಷನ್ ಸಿಂಧೂರ ನಂತರ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಮೂಲೆಗುಂಪು ಮಾಡಲು ವಿವಿಧ ದೇಶಗಳಿಗೆ ಕಳಹಿಸಿದ ಸರ್ಕಾರದ ಸರ್ವಪಕ್ಷ ನಿಯೋಗಗಳಲ್ಲಿ ಮನೀಶ … Continued

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಂದಿಸಿದ ಆರೋಪ: ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಕಾಂಗ್ರೆಸ್‌  ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಯೋಗ್ಯ ಎಂದು ಜರೆದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ ಮತ್ತು ಎನ್ ಕೋಟಿಶ್ವರ ಸಿಂಗ್ ಅವರಿದ್ದ ಪೀಠ ಈ ತೀರ್ಪು ನೀಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನಮೋ … Continued

199 ಕೋಟಿ ರೂ. ಆದಾಯದ ಮೇಲಿನ ತೆರಿಗೆ ; ಕಾಂಗ್ರೆಸ್ ಮೇಲ್ಮನವಿ ತಿರಸ್ಕರಿಸಿದ ಐಟಿಎಟಿ

ನವದೆಹಲಿ: ಬೃಹತ್ ಮೊತ್ತದ ದೇಣಿಗೆಗಳ ಮೇಲಿನ ಆದಾಯ ತೆರಿಗೆ ವಿನಾಯಿತಿ ಕೋರಿದ್ದ ಕಾಂಗ್ರೆಸ್ ಮನವಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ITAT) ತಿರಸ್ಕರಿಸಿದೆ. ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ITAT) ₹199 ಕೋಟಿ ಮೌಲ್ಯದ ದೇಣಿಗೆಗಳ ಮೇಲಿನ ಆದಾಯ ತೆರಿಗೆ ವಿನಾಯಿತಿ ನೀಡಲು ನಿರಾಕರಿಸಿದೆ. 2017-18ನೇ ಸಾಲಿನ ತೆರಿಗೆಗೆ ವಿನಾಯಿತಿ ನೀಡಬೇಕೆಂದು ಕಾಂಗ್ರೆಸ್ ಮನವಿ ಸಲ್ಲಿಸಿತ್ತು. … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅನಿರೀಕ್ಷಿತ ರಾಜೀನಾಮೆ ನಂತರದ ವದಂತಿಗಳು

ನವದೆಹಲಿ : ಸೋಮವಾರದ ಅಚ್ಚರಿಯ ನಡೆಯಲ್ಲಿ, 74 ವರ್ಷ ವಯಸ್ಸಿನ ಉಪರಾಷ್ಟ್ರಪತಿ ಜಗದೀಪ ಧನಕರ ಆರೋಗ್ಯದ ಕಾಳಜಿಯನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರು ನೀಡಿದ ಈ ಕಾರಣವನ್ನು ಒಪ್ಪುವವರು ಕಡಿಮೆ. ಇದರ ಹಿಂದೆ ಇದಕ್ಕೂ ಮಿಗಿಲಾದ ಕಾರಣಗಳಿವೆ ಎಂದು ಅನೇಕರು ಭಾವಿಸುತ್ತಾರೆ. ಧನಕರ ಅವರ ಅಧಿಕಾರಾವಧಿಯಲ್ಲಿ ಆಗಾಗ್ಗೆ ಅವರ ಜೊತೆ ಘರ್ಷಣೆ … Continued

ಡಿಸಿಎಂ ಡಿಕೆ ಶಿವಕುಮಾರ ಬೆಂಗಾವಲು ವಾಹನ ಪಲ್ಟಿ

ಮಂಡ್ಯ: ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಎಕ್ಸ್‌ಪ್ರೆಸ್ ಹೈವೇಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ … Continued

ʼಇಂಡಿಯಾʼ ಮೈತ್ರಿಕೂಟದಿಂದ ಅಧಿಕೃತವಾಗಿ ಹೊರಬಂದ ಆಮ್‌ ಆದ್ಮಿ ಪಾರ್ಟಿ

ನವದೆಹಲಿ: ಆಮ್ ಆದ್ಮಿ ಪಕ್ಷ (ಎಎಪಿ) ಶುಕ್ರವಾರ ಇಂಡಿಯಾ ಮೈತ್ರಿಕೂಟದಿಂದ ಹೊರಬಂದಿರುವುದಾಗಿ ಹೇಳಿದ್ದು, ವಿಪಕ್ಷಗಳ ಮೈತ್ರಿಕೂಟದ ಭಾಗವಾಗಿ ಉಳಿದಿಲ್ಲ ಎಂದು ಹೇಳಿದೆ. ಅಲ್ಲದೆ ಇಂಡಿಯಾ ಬ್ಲಾಕ್‌ ನೇತೃತ್ವ ವಹಿಸಿರುವ ಕಾಂಗ್ರೆಸ್ ಪಕ್ಷದ ಪಾತ್ರವನ್ನು ಅದು ಪ್ರಶ್ನಿಸಿದೆ. ದೇಶದಲ್ಲಿನ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಲು ಶನಿವಾರ (ಜುಲೈ ೧೯) ಸಂಜೆ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರ … Continued

ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕವಾಗಿಲ್ಲ : ಸಿಎಂ ಕಚೇರಿ ಸ್ಪಷ್ಟನೆ

ಬೆಂಗಳೂರು :ಎಐಸಿಸಿಯ ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ … Continued

ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ಕೊಪ್ಪಳ: ”ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಿಸಬೇಕೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಸೇರಿ ಎಲ್ಲ ಬಂದ್‌ ಆಗುತ್ತವೆ,” ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದ ಸರಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತರೊಬ್ಬರು, ” ಮಹಿಳೆಯರಿಗೆ ಹಣ ಕೊಡ್ತೀರಿ, ಸೌಲಭ್ಯ ಕೊಡ್ತೀರಿ. … Continued