ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ​ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು : ಬಹುಕೋಟಿ ಮೌಲ್ಯದ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಬಿ. ನಾಗೇಂದ್ರ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ನಾಗೇಂದ್ರ ವಿರುದ್ಧ ನ್ಯಾಯಾಲಯದಲ್ಲಿ ಔಪಚಾರಿಕ … Continued

ವಕ್ಫ್ ತಿದ್ದುಪಡಿ ಕಾಯ್ದೆ ಏಪ್ರಿಲ್ 8ರಿಂದ ಜಾರಿಗೆ

ನವದೆಹಲಿ : ಕಳೆದ ವಾರ ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆ ಏಪ್ರಿಲ್ 8ರಿಂದ ಜಾರಿಗೆ ಬಂದಿದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಧಿಸೂಚನೆಯಲ್ಲಿ, “ವಕ್ಫ್ (ತಿದ್ದುಪಡಿ) ಕಾಯ್ದೆ-2025 (2025 ರ 14) ರ ಸೆಕ್ಷನ್ 1 ರ ಉಪವಿಭಾಗ (2) ರಿಂದ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕೇಂದ್ರ ಸರ್ಕಾರವು ಈ … Continued

ವೀಡಿಯೊ…| ಅಹಮದಾಬಾದಿನಲ್ಲಿ ಬಿಸಿಲಿನ ತಾಪಕ್ಕೆ ಎಚ್ಚರತಪ್ಪಿ ಬಿದ್ದ ಕಾಂಗ್ರೆಸ್ ನಾಯಕ ಪಿ ಚಿದಂಬರಂ ; ಆಸ್ಪತ್ರೆಗೆ ದಾಖಲು

ಅಹಮದಾಬಾದ್‌ : ಮಂಗಳವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಭಾಗವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಬಿಸಿಲಿನ ತಾಪದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಐತಿಹಾಸಿಕ ಸಬರಮತಿ ಆಶ್ರಮದಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ … Continued

ಏಪ್ರಿಲ್ 8, 9ರಂದು ಗುಜರಾತಿನಲ್ಲಿ ಕಾಂಗ್ರೆಸ್ಸಿನ ರಾಷ್ಟ್ರೀಯ ಅಧಿವೇಶನ

ನವದೆಹಲಿ: ಮಂಗಳವಾರ(ಏಪ್ರಿಲ್‌ 8)ದಿಂದ ಗುಜರಾತಿನ ಅಹಮದಾಬಾದ್‌ನಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನಕ್ಕೆ ಕಾಂಗ್ರೆಸ್ ಸಜ್ಜಾಗುತ್ತಿದೆ. ಏಪ್ರಿಲ್ 8 ಮತ್ತು 9 ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯಲಿರುವ ಎರಡು ದಿನಗಳ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನದಲ್ಲಿ ಕಾಂಗ್ರೆಸ್ 2027 ರಲ್ಲಿ ಗುಜರಾತಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಗುಜರಾತ್‌ನ ಇಬ್ಬರು … Continued

ವಕ್ಫ್ ತಿದ್ದುಪಡಿ ಮಸೂದೆ ಚರ್ಚೆ; ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಕೇರಳದ ಪ್ರಮುಖ ಮುಸ್ಲಿಂ ಸಂಘಟನೆಯ ಮುಖವಾಣಿ ವಾಗ್ದಾಳಿ

ತಿರುವನಂತಪುರಂ: ಪ್ರಭಾವಿ ಮುಸ್ಲಿಂ ಸಂಘಟನೆಯಾದ ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲೆಮಾದ ಮುಖವಾಣಿಯಾದ ಸುಪ್ರಭಾತಂ, ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಮೌನವಾಗಿರುವ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರನ್ನು ಟೀಕಿಸಿದೆ. ಏಪ್ರಿಲ್ 4 ರಂದು ಪ್ರಕಟವಾದ ಸಂಪಾದಕೀಯದಲ್ಲಿ, ಪತ್ರಿಕೆಯು ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಚರ್ಚೆಯ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ಅವರ … Continued

ವಕ್ಫ್‌ ತಿದ್ದುಪಡಿ ಮಸೂದೆ-2025ರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್, ಅಸಾದುದ್ದೀನ್ ಓವೈಸಿ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯ ಅಂಗೀಕಾರದ ವಿರುದ್ಧ ವಿಪಕ್ಷಗಳ ಇಬ್ಬರು ಸಂಸದರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರಸ್ತಾವಿತ ಕಾನೂನು “ಮುಸ್ಲಿಮರ ಬಗ್ಗೆ ತಾರತಮ್ಯ”ದ ಕಾನೂನು ಎಂದು ಕರೆದಿದ್ದಾರೆ. ವಿವಾದಾತ್ಮಕ ಮಸೂದೆಯ ಅಂಗೀಕಾರದ ವಿರುದ್ಧ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದರು, ನಿಬಂಧನೆಗಳು “ಮುಸ್ಲಿಮರ ಮೂಲಭೂತ … Continued

ರಾಜ್ಯಸಭೆಯಲ್ಲೂ ಅಂಗೀಕಾರಗೊಂಡ ವಕ್ಫ್ ತಿದ್ದುಪಡಿ ಮಸೂದೆ -2025

ನವದೆಹಲಿ: ಸುದೀರ್ಘ 13 ತಾಸುಗಳ ಚರ್ಚೆಯ ನಂತರ ವಕ್ಫ್ ತಿದ್ದುಪಡಿ ಮಸೂದೆ -2025 ಶುಕ್ರವಾರ ಬೆಳಗಿನ ಜಾವ 2: 30ರ ಸುಮಾರಿಗೆ ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ. ಇದು ರಾಜ್ಯಸಭೆಯಲ್ಲಿ 128-95 ಮತಗಳಿಂದ ಅಂಗೀಕಾರಗೊಂಡಿದೆ. ಸುದೀರ್ಘ ಚರ್ಚೆಯ ನಂತರ ಇಇದು ಗುರುವಾರ ಮುಂಜಾನೆ (ಏಪ್ರಿಲ್ 3) ಲೋಕಸಭೆಯಲ್ಲಿ ಅಂಗೀಕಾರಗೊಂಡಿತ್ತು. ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯ ಪರವಾಗಿ 288 ಮತಗಳು … Continued

ವಕ್ಫ್ ತಿದ್ದುಪಡಿ ಮಸೂದೆ : ಲೋಕಸಭೆಯಲ್ಲಿ ಅಂಗೀಕಾರದ ನಂತರ ಇಂದು ರಾಜ್ಯಸಭೆಯತ್ತ ಎಲ್ಲರ ಕಣ್ಣು; ಪಕ್ಷಗಳ ಬಲಾಬಲ ಹೇಗಿದೆ…?

ನವದೆಹಲಿ : ಲೋಕಸಭೆಯು ಬುಧವಾರ ಮಧ್ಯರಾತ್ರಿ ವಕ್ಫ್ (ತಿದ್ದುಪಡಿ) ಮಸೂದೆ 2025ಕ್ಕೆ ಅಂಗೀಕಾರ ನೀಡಿದ್ದು, ಇಂದು ರಾಜ್ಯಸಭೆಯತ್ತ ಎಲ್ಲರ ಚಿತ್ತವಿದೆ. ಲೋಕಸಭೆಯಲ್ಲಿ ಮಸೂದೆಯ ಪರವಾಗಿ 288 ಮತ್ತು ವಿರುದ್ಧವಾಗಿ 232 ಮತಗಳು ಬಂದವು. 100 ಕ್ಕೂ ಹೆಚ್ಚು ತಿದ್ದುಪಡಿಗಳನ್ನು ವಿಪಕ್ಷದ ಸದಸ್ಯರು ಪ್ರಸ್ತಾಪಿಸಿದರು, ಆದರೆ ಮತದಾನದ ಸಮಯದಲ್ಲಿ ಎಲ್ಲವನ್ನೂ ತಿರಸ್ಕರಿಸಲಾಯಿತು. ಚರ್ಚೆಯ ಸಂದರ್ಭದಲ್ಲಿ, ಸರ್ಕಾರವು ಮಸೂದೆಯನ್ನು … Continued

ಸುದೀರ್ಘ ಚರ್ಚೆಯ ನಂತರ ಮಧ್ಯರಾತ್ರಿ ವಕ್ಫ್ (ತಿದ್ದುಪಡಿ) ಮಸೂದೆ 2024 ಅಂಗೀಕರಿಸಿದ ಲೋಕಸಭೆ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯನ್ನು ಬುಧವಾರ ಮಧ್ಯರಾತ್ರಿ  2 ಗಂಟೆಗೆ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು, ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ತಮ್ಮ ವಾದವನ್ನು ಮಂಡಿಸಿದ 12 ಗಂಟೆಗಳ ಬಿಸಿ ಚರ್ಚೆಯ ನಂತರ ಮಸೂದೆಯ ಪರವಾಗಿ 288 ಮತ್ತು ವಿರುದ್ಧ 232 ಮತಗಳು ಚಲಾವಣೆಯಾದವು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ ರಿಜಿಜು ಅವರು ಬುಧವಾರ ಬೆಳಗ್ಗೆ ಲೋಕಸಭೆಯಲ್ಲಿ ಮಸೂದೆಯನ್ನು … Continued

100 ವರ್ಷಗಳಲ್ಲಿ ವಕ್ಫ್ ಮಂಡಳಿಗಳ ಬಳಿ 18 ಲಕ್ಷ ಎಕರೆ ಭೂಮಿ ಇತ್ತು… ಕಳೆದ 12 ವರ್ಷಗಳಲ್ಲಿ 21 ಲಕ್ಷ ಎಕರೆಗಳು ಅದಕ್ಕೆ ಸೇರ್ಪಡೆ ; ಲೋಕಸಭೆಯಲ್ಲಿ ಅಮಿತ್‌ ಶಾ

ನವದೆಹಲಿ : ಭಾರತದಲ್ಲಿ ವಕ್ಫ್ ಆಸ್ತಿಯ ಇತಿಹಾಸವು 12 ನೇ ಶತಮಾನದ ಕೊನೆಯಲ್ಲಿ ಎರಡು ಗ್ರಾಮಗಳೊಂದಿಗೆ ಪ್ರಾರಂಭವಾಯಿತು ಮತ್ತು ಈಗ 39 ಲಕ್ಷ ಎಕರೆಗಳಿಗೆ ಬೆಳೆದಿದೆ. ಭಾರತದಲ್ಲಿ ವಕ್ಫ್ ಮಂಡಳಿಗಳ ಅಡಿಯಲ್ಲಿ ಒಟ್ಟು ಭೂಮಿ ಕಳೆದ 12 ವರ್ಷಗಳಲ್ಲಿ ದ್ವಿಗುಣಗೊಂಡಿದೆ ಎಂಬುದು ಗಮನಾರ್ಹ ಸಂಗತಿಯಾಗಿದೆ. ಬುಧವಾರ ಸಂಜೆ ಗೃಹ ಸಚಿವ ಅಮಿತ್ ಶಾ ಅವರು ವಕ್ಫ್ … Continued