ಸುದೀರ್ಘ ಚರ್ಚೆಯ ನಂತರ ಮಧ್ಯರಾತ್ರಿ ವಕ್ಫ್ (ತಿದ್ದುಪಡಿ) ಮಸೂದೆ 2024 ಅಂಗೀಕರಿಸಿದ ಲೋಕಸಭೆ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯನ್ನು ಬುಧವಾರ ಮಧ್ಯರಾತ್ರಿ  2 ಗಂಟೆಗೆ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು, ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ತಮ್ಮ ವಾದವನ್ನು ಮಂಡಿಸಿದ 12 ಗಂಟೆಗಳ ಬಿಸಿ ಚರ್ಚೆಯ ನಂತರ ಮಸೂದೆಯ ಪರವಾಗಿ 288 ಮತ್ತು ವಿರುದ್ಧ 232 ಮತಗಳು ಚಲಾವಣೆಯಾದವು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ ರಿಜಿಜು ಅವರು ಬುಧವಾರ ಬೆಳಗ್ಗೆ ಲೋಕಸಭೆಯಲ್ಲಿ ಮಸೂದೆಯನ್ನು … Continued

100 ವರ್ಷಗಳಲ್ಲಿ ವಕ್ಫ್ ಮಂಡಳಿಗಳ ಬಳಿ 18 ಲಕ್ಷ ಎಕರೆ ಭೂಮಿ ಇತ್ತು… ಕಳೆದ 12 ವರ್ಷಗಳಲ್ಲಿ 21 ಲಕ್ಷ ಎಕರೆಗಳು ಅದಕ್ಕೆ ಸೇರ್ಪಡೆ ; ಲೋಕಸಭೆಯಲ್ಲಿ ಅಮಿತ್‌ ಶಾ

ನವದೆಹಲಿ : ಭಾರತದಲ್ಲಿ ವಕ್ಫ್ ಆಸ್ತಿಯ ಇತಿಹಾಸವು 12 ನೇ ಶತಮಾನದ ಕೊನೆಯಲ್ಲಿ ಎರಡು ಗ್ರಾಮಗಳೊಂದಿಗೆ ಪ್ರಾರಂಭವಾಯಿತು ಮತ್ತು ಈಗ 39 ಲಕ್ಷ ಎಕರೆಗಳಿಗೆ ಬೆಳೆದಿದೆ. ಭಾರತದಲ್ಲಿ ವಕ್ಫ್ ಮಂಡಳಿಗಳ ಅಡಿಯಲ್ಲಿ ಒಟ್ಟು ಭೂಮಿ ಕಳೆದ 12 ವರ್ಷಗಳಲ್ಲಿ ದ್ವಿಗುಣಗೊಂಡಿದೆ ಎಂಬುದು ಗಮನಾರ್ಹ ಸಂಗತಿಯಾಗಿದೆ. ಬುಧವಾರ ಸಂಜೆ ಗೃಹ ಸಚಿವ ಅಮಿತ್ ಶಾ ಅವರು ವಕ್ಫ್ … Continued

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ-2024 ಮಂಡನೆ ; ಮಸೂದೆಯ ಪ್ರಮುಖ ಬದಲಾವಣೆ ಸೆಕ್ಷನ್ 40ರ ರದ್ದತಿ ; ಇತರ ಪ್ರಮುಖ ಅಂಶಗಳೆಂದರೆ…

ನವದೆಹಲಿ : ವಿಪಕ್ಷಗಳ ಆಕ್ಷೇಪ ಹಾಗೂ ಭಾರೀ ಗದ್ದಲದ ನಡುವೆ ವಕ್ಫ್ (ತಿದ್ದುಪಡಿ) ಮಸೂದೆ-2024 ಲೋಕಸಭೆಯಲ್ಲಿ ಬುಧವಾರ ಮಂಡನೆಯಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರೆನ್‌ ರಿಜಿಜು ಲೋಕಸಭೆ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಮಸೂದೆ ಮಂಡಿಸಿದರು. ವಕ್ಫ್ ಆಸ್ತಿಗಳ ನಿಯಂತ್ರಣಕ್ಕಾಗಿ 1995ರ ವಕ್ಫ್ ಕಾಯಿದೆಯನ್ನು ತಿದ್ದುಪಡಿ ಮಾಡುವ ಮಸೂದೆಯನ್ನು ಮೊದಲ ಬಾರಿಗೆ ಆಗಸ್ಟ್ 2024ರಲ್ಲಿ ಲೋಕಸಭೆಯಲ್ಲಿ … Continued

ಕರ್ನಾಟಕದ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್‌ ; ಡೀಸೆಲ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಅನೇಕ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ, ಈಗ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದ್ದು, ರಾಜ್ಯದಲ್ಲಿ ಡೀಸೆಲ್ ಬೆಲೆ ಹೆಚ್ಚಳ ಮಾಡಿದೆ. ಏಪ್ರಿಲ್ 1ರಿಂದ ಅನ್ವಯವಾಗುವಂತೆ ಹಾಲು, ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರ, ಈಗ ಈ ಪಟ್ಟಿಗೆ ಡೀಸೆಲ್ ಅನ್ನು ಸೇರಿಸಿದೆ. ಡೀಸೆಲ್ ಬೆಲೆ ಮೇಲಿನ ಮಾರಾಟ ತೆರಿಗೆಯನ್ನು … Continued

ಉಚಿತ ಯೋಜನೆಗಳು ಅಪಾಯಕಾರಿ, ಯಾವುದನ್ನೂ ಫ್ರೀ ಕೊಡಬಾರದು; ಕಾಂಗ್ರೆಸ್‌ ನಾಯಕ ಆರ್​ವಿ ದೇಶಪಾಂಡೆ

ದಾಂಡೇಲಿ: ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.​​ವಿ. ದೇಶಪಾಂಡೆ ಕೂಡ ಉಚಿತ ಯೋಜನೆಗಳು ಅಪಾಯಕಾರಿ ಎಂದು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ … Continued

ಕರ್ನಾಟಕದ ಹನಿ ಟ್ರ್ಯಾಪ್ ಪ್ರಕರಣ : ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ಕರ್ನಾಟಕದಲ್ಲಿನ ಹಿರಿಯ ಸಚಿವರು, ಶಾಸಕರು, ರಾಜಕೀಯ ನಾಯಕರು ಸೇರಿದಂತೆ 48 ಜನರನ್ನು ಹನಿ ಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್‌) ಸಲ್ಲಿಸಲಾಗಿದೆ. ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ ಖನ್ನಾ ಅವರೆದುರು ಸೋಮವಾರ ಉಲ್ಲೇಖಿಸಲಾಯಿತು. ಪ್ರಕರಣವನ್ನು ನಾಳೆ ಪಟ್ಟಿ ಮಾಡಲಾಗುವುದು … Continued

ಶಾಸಕರ ಒಟ್ಟು ಆಸ್ತಿ | ಕರ್ನಾಟಕವೇ ನಂ.1 ; ದೇಶದ ಟಾಪ್ 10 ಶ್ರೀಮಂತ ಶಾಸಕರಲ್ಲಿ ಡಿಕೆ ಶಿವಕುಮಾರಗೆ ಎಷ್ಟನೇ ಸ್ಥಾನ ಗೊತ್ತೆ..? ಪಟ್ಟಿ ಇಲ್ಲಿದೆ…

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಬಿಡುಗಡೆ ಮಾಡಿದ ವರದಿಯ ಪ್ರಕಾರ ಮುಂಬೈನ ಘಾಟಕೋಪಾರ ಪೂರ್ವ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿಯ ಶಾಸಕ ಪರಾಗ್ ಶಾ ಅವರು ಭಾರತದ ಶ್ರೀಮಂತ ಶಾಸಕರಾಗಿದ್ದಾರೆ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇಶದ ಎರಡನೇ ಶ್ರೀಮಂತ ಶಾಸಕರಾಗಿದ್ದಾರೆ. ಮುಂಬೈನ ಶಾಸಕ ಪರಾಗ್ ಶಾ ಸುಮಾರು 3,400 … Continued

ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ವಿರುದ್ಧ ದೂರು

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣ ಅವರು ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರೊಬ್ಬರು ಆರೋಪಿಸಿ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ ಕಾರ್ಯಕರ್ತೆ ನಂದಿನಿ ನಾಗರಾಜ ಅವರು ದೂರು ದಾಖಲಿಸಿದ್ದಾರೆ. ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೂ … Continued

ಹರಿಯಾಣ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು…

ಚಂಡೀಗಢ: ಹರಿಯಾಣದ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಆಡಳಿತಾರೂಢ ಬಿಜೆಪಿ ಬುಧವಾರ ತನ್ನ ಭದ್ರಕೋಟೆಯನ್ನು ಉಳಿಸಿಕೊಂಡಿದೆ. ಬಿಜೆಪಿಯು ರೋಹ್ಟಕ್, ಸಿರ್ಸಾ ಮತ್ತು ಕರ್ನಾಲ್‌ನಲ್ಲಿ ದೊಡ್ಡ ಗೆಲುವುಗಳನ್ನು ದಾಖಲಿಸಿದೆ, ಅಲ್ಲಿ ಅಭ್ಯರ್ಥಿಗಳು ತಮ್ಮ ಕಾಂಗ್ರೆಸ್ ವಿರೋಧಿಗಳ ವಿರುದ್ಧ ಭಾರಿ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಬಿಜೆಪಿಯು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 10 ಮೇಯರ್ ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗೆದ್ದಿದೆ. … Continued

ಪ್ರಧಾನಿ ಮೋದಿ ನನ್ನ ನೆಚ್ಚಿನ ನಟ ಎಂದು ಹೇಳಿಕೆ ನೀಡಿ ಬಿಜೆಪಿಯನ್ನೇ ಪೇಚಿಗೆ ಸಿಲುಕಿಸಿದ ರಾಜಸ್ಥಾನ ಸಿಎಂ…!

ಜೈಪುರ: ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಐಎಫ್‌ಎ) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಭಜನಲಾಲ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ನೆಚ್ಚಿನ ನಟ ಎಂದು ಹೇಳಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜಸ್ಥಾನ ಮುಖ್ಯಮಂತ್ರಿಗಳ ಈ ಹೇಳಿಕೆಗೆ ವಿಪಕ್ಷಗಳು ಬಿಜೆಪಿಯನ್ನು ಅಪಹಾಸ್ಯ ಮಾಡಿವೆ. ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ … Continued