ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕೆಂಡ

ಬೆಂಗಳೂರು : ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಕಡಾ 4ರಷ್ಟು ಮೀಸಲಾತಿ ನೀಡಲು ಯೋಜಿಸುತ್ತಿದೆ ಎಂದು ಬಿಜೆಪಿ ಬುಧವಾರ ಆರೋಪಿಸಿದೆ. ರಾಜ್ಯಾದ್ಯಂತ ಎಲ್ಲಾ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿರುವಾಗ, ಆಡಳಿತಾರೂಢ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಸರ್ಕಾರಿ ಟೆಂಡರ್‌ಗಳಲ್ಲಿ ಶೇಕಡಾ 4ರಷ್ಟು ಮೀಸಲಾತಿ ನೀಡುವ ಪ್ರಸ್ತಾಪವನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ನಿರ್ಧರಿಸಿದೆ ಎಂದು ಬಿಜೆಪಿ … Continued

ಸಿಎಂ ಯಾರೆಂದು ನಿರ್ಧರಿಸುವುದು ಹೈಕಮಾಂಡ್‌ ; ಸಿದ್ದರಾಮಯ್ಯ

ಬೆಂಗಳೂರು: ಡಿಕೆ ಶಿವಕುಮಾರ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ.. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ … Continued

ರೋಹಿತ್ ಶರ್ಮಾ ವಿವಾದ : ಮುಜುಗರಕ್ಕೊಳಗಾದ ನಂತರ ಪಕ್ಷದ ನಾಯಕಿಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ ಡಿಲೀಟ್‌ ಮಾಡಲು ಸೂಚಿಸಿದ ಕಾಂಗ್ರೆಸ್‌

ನವದೆಹಲಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಫಿಟ್‌ನೆಸ್ ಹಾಗೂ ಅವರ ಸಾಮರ್ಥ್ಯದ ಕುರಿತು ಪಕ್ಷದ ವಕ್ತಾರೆ ಶಮಾ ಮೊಹಮ್ಮದ್ ಮಾಡಿದ ಟೀಕೆಗಳಿಗೆ ತೀವ್ರ ಟೀಕೆ ವ್ಯಕ್ತವಾದ ನಂತರ ಕಾಂಗ್ರೆಸ್ ಅವರ ಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಡಿಲೀಟ್‌ ಮಾಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಭಾನುವಾರ ಪಂದ್ಯದ … Continued

ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಪ್ರಕರಣ : ಕಾಂಗ್ರೆಸ್ ಕಾರ್ಯಕರ್ತೆ ಬಂಧನ

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ಬಂಧಿತ ಆರೋಪಿ. ಈ ಪ್ರಣರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳನ್ನು ಬಂಧಿಸಿದ್ದರು. ಫೆ.14ರಂದು ಉದ್ಯಮಿ ಬಸವರಾಜ್ ಅಂಬಿ ಎಂಬುವರನ್ನು … Continued

ವಿವಾದಕ್ಕೆ ಕಾರಣವಾದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಕುರಿತಾದ ಕಾಂಗ್ರೆಸ್‌ ನಾಯಕಿ ಹೇಳಿಕೆ

ನವದೆಹಲಿ: ಕಾಂಗ್ರೆಸ್ ವಕ್ತಾರರಾದ ಶಮಾ ಮೊಹಮದ್ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು “ದಪ್ಪ” ಮತ್ತು ಅವರು ದೇಶದ ಇತಿಹಾಸದಲ್ಲಿ “ಅತ್ಯಂತ ಕಳಪೆ ನಾಯಕ ಎಂದು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ವಕ್ತಾರೆ ಶಮಾ ಮೊಹಮ್ಮದ್, “ರೋಹಿತ್ ಶರ್ಮಾ ದಪ್ಪವಾಗಿದ್ದಾರೆ! ತೂಕವನ್ನು ಕಳೆದುಕೊಳ್ಳಬೇಕಾಗಿದೆ! ಮತ್ತು ಸಹಜವಾಗಿ, ಭಾರತ ಇದುವರೆಗೆ ಕಂಡ … Continued

ಡಿಕೆ ಶಿವಕುಮಾರ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ವೀರಪ್ಪ ಮೊಯ್ಲಿ

ಉಡುಪಿ : ಡಿಕೆ ಶಿವಕುಮಾರ ಅವರಿಗೆ ಮೊದಲ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು. ಇವತ್ತು ಅವರು ಯಶಸ್ವಿ ನಾಯಕರಾಗಿ ಬೆಳೆದಿದ್ದಾರೆ. ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ … Continued

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಯಾದಗಿರಿ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಜೋರಾಗಿ ನಡೆದಿವೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೆಂಬಲಿಗರ ಮಧ್ಯೆ ವಾಗ್ಯುದ್ಧಕ್ಕೂ ಕಾರಣವಾಗಿದೆ. ಹೈಕಮಾಂಡ್‌ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ಅವರ ವಿಚಾರದಲ್ಲಿ  ಅಧಿಕಾರ ಹಂಚಿಕೆ ಸೂತ್ರ ಸಿದ್ಧಪಡಿಸಿದೆ ಎನ್ನಲಾಗಿದೆ.ಕಳೆದ ದಿನಗಳಿಂದ ಡಿ.ಕೆ. ಶಿವಕುಮಾರ ಅವರ ಬಣದ ನಾಯಕರು ಮುಖ್ಯಮಂತ್ರಿಯನ್ನು … Continued

ತಾನು ಕಾಂಗ್ರೆಸ್‌ ಪಕ್ಷಕ್ಕೆ ಲಭ್ಯ ; ಆದ್ರೆ ಪಕ್ಷಕ್ಕೆ ತನ್ನ ಅಗತ್ಯ ಇಲ್ಲದಿದ್ರೆ ನನಗೆ ʼಆಯ್ಕೆʼಗಳು ಇವೆ ; ಸಂಸದ ಶಶಿ ತರೂರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳದ ಎಲ್‌ಡಿಎಫ್ ಸರ್ಕಾರವನ್ನು ಹೊಗಳಿದ್ದಕ್ಕಾಗಿ ಕಾಂಗ್ರೆಸ್‌ ಹೈಕಮಾಂಡ್‌ ಜೊತೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿಗಳ ನಡುವೆ, ಶಶಿ ತರೂರ್ ತಾವು ಪಕ್ಷಕ್ಕೆ ಲಭ್ಯವಿರುವುದಾಗಿ ಹೇಳಿದ್ದಾರೆ, ಆದರೆ ಪಕ್ಷಕ್ಕೆ ತಮ್ಮ ಸೇವೆಯ ಅಗತ್ಯವಿಲ್ಲದಿದ್ದರೆ ತನಗೆ “ಆಯ್ಕೆಗಳು” ಸಹ ಇವೆ ಎಂದು ಎಚ್ಚರಿಸಿದ್ದಾರೆ. ಆದರೆ, ಪಕ್ಷ ಬದಲಾಯಿಸುವ ಮಾತನ್ನು ತಳ್ಳಿ ಹಾಕಿರುವ … Continued

ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಬೆಂಗಳೂರು: ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ ಕಾಂಗ್ರೆಸ್​ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು … Continued

ಶಿರಸಿ ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್‌ ಸೌಲಭ್ಯ | 15 ದಿನದಲ್ಲಿ ಶಾಸಕರ ಪ್ರತಿಕ್ರಿಯೆ ಬೇಕು; ಇಲ್ಲದಿದ್ರೆ ʼಆಸ್ಪತ್ರೆ ಉಳಿಸಿʼ ಸಹಿ ಸಂಗ್ರಹ ಅಭಿಯಾನ ; ಅನಂತಮೂರ್ತಿ ಹೆಗಡೆ

ಶಿರಸಿ : ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಸಂಬಂಧಿಸಿದಂತೆ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಹೈಟೆಕ್ ಅಸ್ಪತ್ರೆಯನ್ನ ಕೆಳದರ್ಜೆಗೆ ತಳ್ಳುವ ಪ್ರಯತ್ನ ಮಾಡುತ್ತಿರುವ ಶಾಸಕರಾದ ಭೀಮಣ್ಣ ನಾಯ್ಕ ಜನತೆಯ ಕ್ಷಮೆ ಕೇಳಬೇಕು ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಗ್ರಹಿಸಿದ್ದಾರೆ. ಶಿರಸಿಯ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued