ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಬೆಂಗಳೂರು: ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ ಕಾಂಗ್ರೆಸ್​ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು … Continued

ಶಿರಸಿ ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್‌ ಸೌಲಭ್ಯ | 15 ದಿನದಲ್ಲಿ ಶಾಸಕರ ಪ್ರತಿಕ್ರಿಯೆ ಬೇಕು; ಇಲ್ಲದಿದ್ರೆ ʼಆಸ್ಪತ್ರೆ ಉಳಿಸಿʼ ಸಹಿ ಸಂಗ್ರಹ ಅಭಿಯಾನ ; ಅನಂತಮೂರ್ತಿ ಹೆಗಡೆ

ಶಿರಸಿ : ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಸಂಬಂಧಿಸಿದಂತೆ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಹೈಟೆಕ್ ಅಸ್ಪತ್ರೆಯನ್ನ ಕೆಳದರ್ಜೆಗೆ ತಳ್ಳುವ ಪ್ರಯತ್ನ ಮಾಡುತ್ತಿರುವ ಶಾಸಕರಾದ ಭೀಮಣ್ಣ ನಾಯ್ಕ ಜನತೆಯ ಕ್ಷಮೆ ಕೇಳಬೇಕು ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಗ್ರಹಿಸಿದ್ದಾರೆ. ಶಿರಸಿಯ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು ; ವರದಿ

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಗುರುವಾರ (ಫೆಬ್ರವರಿ 20) ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 78 ವರ್ಷದ ಸೋನಿಯಾ ಗಾಂಧಿ ಅವರನ್ನು ಗುರುವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ನಿಖರವಾದ ಸಮಯ ತಿಳಿದಿಲ್ಲ. ವೈದ್ಯರ ತಂಡ ಆಕೆಯ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ವರದಿ ತಿಳಿಸಿದೆ. ಅವರು ಶುಕ್ರವಾರ … Continued

ರಂಜಾನ್ ಮಾಸದಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕಚೇರಿಯಿಂದ ಬೇಗನೆ ಹೊರಡಲು ಅನುಮತಿ ನೀಡಿದ ತೆಲಂಗಾಣ ಸರ್ಕಾರ

ಹೈದರಾಬಾದ್: ಕಾಂಗ್ರೆಸ್ ನೇತೃತ್ವದ ತೆಲಂಗಾಣ ಸರ್ಕಾರವು ಸೋಮವಾರ ರಂಜಾನ್ ಉಪವಾಸದ ಸಮಯದಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಕೆಲಸದ ಸಮಯವನ್ನು ಕಡಿತಗೊಳಿಸಿದೆ. ಚಂದ್ರನ ದರ್ಶನದ ಆಧಾರದ ಮೇಲೆ ಮಾರ್ಚ್ 1 ಅಥವಾ 2 ರಂದು ಪ್ರಾರಂಭವಾಗುವ ರಂಜಾನ್ ತಿಂಗಳಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಒಂದು ಗಂಟೆ ಮುಂಚಿತವಾಗಿ ಕಚೇರಿಗಳಿಂದ ಹೋಗಲು ತೆಲಂಗಾಣ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆದೇಶಗಳು ಮುಸ್ಲಿಂ … Continued

ಚೀನಾ ನಮ್ಮ ಶತ್ರುವಲ್ಲ ; ಭಾರತದ ಧೋರಣೆ ಬದಲಾಗಬೇಕು : ಮತ್ತೆ ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ

ನವದೆಹಲಿ : ತಮ್ಮ ಹೇಳಿಕೆಗಳ ಮೂಲಕ ವಿವಾದ ಸೃಷ್ಟಿಸುವ ಕಾಂಗ್ರೆಸ್‌ ಪಕ್ಷದ  ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ (Sam Pitroda) ಈಗ ನೀಡಿರುವ ಮತ್ತೊಂದು ಹೇಳಿಕೆ ವಿವಾದ ಸೃಷ್ಟಿಸಿದೆ. ಕಾಂಗ್ರೆಸ್‌ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸ್ಯಾಂ ಪಿತ್ರೋಡಾ ಅವರು, ಭಾರತದ ಮನಸ್ಥಿತಿಯನ್ನು ಬದಲಾಯಿಸುವ ಅವಶ್ಯಕತೆಯಿದ್ದು, ಭಾರತವು … Continued

ಬಿರೇನ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ನವದೆಹಲಿ: ಎನ್ ಬಿರೇನ್ ಸಿಂಗ್ ಅವರು ರಾಜೀನಾಮೆ ನೀಡಿದ ಮೂರು ದಿನಗಳ ನಂತರವೂ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಒಮ್ಮತ ಮೂಡದ ಕಾರಣ ಮಣಿಪುರವನ್ನು ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲಾಗಿದೆ. ರಾಜ್ಯ ವಿಧಾನಸಭೆಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿ ಇಡಲಾಗಿದೆ. ಭಾನುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರದಿಂದ ಆರಂಭವಾಗಬೇಕಿದ್ದ ಬಜೆಟ್ ಅಧಿವೇಶನವನ್ನು ರಾಜ್ಯಪಾಲ … Continued

ಈಗ ಲೋಕಸಭೆ ಚುನಾವಣೆ ನಡೆದರೆ ಗೆಲ್ಲೋದು ಬಿಜೆಪಿ ಮೈತ್ರಿಕೂಟವೋ-ಕಾಂಗ್ರೆಸ್‌ ಮೈತ್ರಿಕೂಟವೋ ; ಮೂಡ್ ಆಫ್ ದಿ ನೇಷನ್ ಸರ್ವೆ ಹೇಳಿದ್ದೇನು..?

ಈಗ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ ಪ್ರಬಲ ಪ್ರದರ್ಶನ ನೀಡಲಿದ್ದು, 343 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್ ಮೂಡ್ ಆಫ್ ದಿ ನೇಷನ್ ಅಭಿಪ್ರಾಯ ಸಮೀಕ್ಷೆಯ ಹೇಳಿದೆ. 2024ರ ಲೋಕಸಭೆ ಚುನಾವಣೆಯಲ್ಲಿ 232 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಈಗ ಚುನಾವಣೆ ನಡೆದರೆ 188 ಸ್ಥಾನಗಳಿಗೆ ಕುಸಿಯಲಿದೆ ಎಂದು … Continued

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್​ ಜೊತೆ ಮೈತ್ರಿ ಇಲ್ಲ ; 2026ರ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ, ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಪಕ್ಷವು 2026 ರ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ, ಬಂಗಾಳ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲು ನಡೆದ ಆಂತರಿಕ ಸಭೆಯಲ್ಲಿ, ಟಿಎಂಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋಗಲಿದೆ … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿ ಗುಡಿಸಿ ಹಾಕಿದ ಬಿಜೆಪಿ ; 48ರಲ್ಲಿ ಬಿಜೆಪಿಗೆ ಜಯ, ಎಎಪಿಗೆ ಕೇವಲ 22 ಸ್ಥಾನ, ಕಾಂಗ್ರೆಸ್‌ ಶೂನ್ಯ

ನವದೆಹಲಿ: 27 ವರ್ಷಗಳ ವನವಾಸದ ನಂತರ, ಬಿಜೆಪಿ ಭರ್ಜರಿ ಜಯ ಗಳಿಸುವ ಮೂಲಕ ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ಒಂದು ದಶಕದ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ಹೀನಾಯವಾಗಿ ಸೋತಿದ್ದು, ಅದರ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಘಟನಾಘಟಿ ನಾಯಕರು ಮಣ್ಣು ಮುಕ್ಕಿದ್ದಾರೆ. ಒಟ್ಟು 70 ಸ್ಥಾನಗಳ ದೆಹಲಿ … Continued

ದೆಹಲಿ ವಿಧಾನಸಭೆ ಚುನಾವಣೆ ; ಆಮ್‌ ಆದ್ಮಿ ಪಾರ್ಟಿಗೆ ಆಘಾತ ; ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ಮಾಜಿ ಡಿಸಿಎಂ ಸಿಸೋಡಿಯಾಗೆ ಸೋಲು

 ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ ಅವರು ಸೋಲನುಭವಿಸಿದ್ದಾರೆ. ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಪ್ರವರ್ಧಮಾನಕ್ಕೆ ಏರಿದ ಅರವಿಂದ ಕೇಜ್ರಿವಾಲ್‌ ಅವರು ಮಾಜಿ ಮುಖ್ಯಮಂತ್ರಿಯ ಸಾಹಿಬ್‌ … Continued