ದೆಹಲಿ ಚುನಾವಣೆ ಫಲಿತಾಂಶ | ಆರಂಭಿಕ ಟ್ರೆಂಡ್‌ ; ಭರ್ಜರಿ ಗೆಲುವಿನತ್ತ ಬಿಜೆಪಿ ದಾಪುಗಾಲು

ನವದೆಹಲಿ : ದೆಹಲಿ ವಿದಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಟ್ರೆಂಡ್‌ ಪ್ರಕಾರ ಬಿಜೆಪಿ ಭರ್ಜರಿ ಜಯದತ್ತ ದಾಪುಗಾಲು ಇಡುತ್ತಿದೆ. ಇದೇ ಟ್ರೆಂಡ್‌ ಮುಂದುವರಿದರೆ ಒಂದು ದಶಕದಿಂದ ಪ್ರಾಬಲ್ಯ ಹೊಂದಿದ್ದ ದೆಹಲಿಯ ರಾಜಕೀಯ ಭೂದೃಶ್ಯದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಕ್ಷವು ಅಧಿಕಾರ ಕಳೆದುಕೊಳ್ಳಲಿದೆ. ಮತ ಎಣಿಕೆ ನಡೆಯುತ್ತಿದ್ದು, 27 ವರ್ಷಗಳ ನಂತರ ಬಿಜೆಪಿ … Continued

ದೆಹಲಿ ವಿಧಾನಸಭೆ ಚುನಾವಣೆ | ಗುರುವಾರ ಹೊರಬಿದ್ದ 3 ಪ್ರಮುಖ ಎಕ್ಸಿಟ್ ಪೋಲ್‌ಗಳು ; ಬಹುಮತ ಬಿಜೆಪಿಗೋ, ಎಎಪಿಗೋ..?

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಗುರುವಾರ ಮತ್ತೆ ಮೂರು ಎಕ್ಸಿಟ್ ಪೋಲ್‌ಗಳು ಶುಕ್ರವಾರ ಹೊರಬಿದ್ದಿದ್ದು, ಮೂರೂ ಸಮೀಕ್ಷೆಗಳು ಬಿಜೆಪಿ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಹೇಳಿದೆ. ಬುಧವಾರ 11 ಎಕ್ಸಿಟ್‌ ಪೋಲ್‌ಗಳಲ್ಲಿ 9 ಎಕ್ಸಿಟ್‌ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತ ಪಡೆಯಬಹುದು ಎಂದು ಹೇಳಿದ್ದವು. ಎರಡು ಸಮೀಕ್ಷೆಗಳು ಆಮ್‌ ಆದ್ಮಿ … Continued

ಶಿರಸಿ | ಶಾಸಕರಿಗೆ ಅವಹೇಳನ ಮಾಡಿದ ಆರೋಪ ; ಅನಂತಮೂರ್ತಿ ಹೆಗಡೆ ವಿರುದ್ಧ ದೂರು

ಶಿರಸಿ ; ಬಿಜೆಪಿ ಮುಖಂಡ ಹಾಗೂ ಹೋರಾಟಗಾರ ಅನಂತಮೂರ್ತಿ ಹೆಗಡೆ ಮೇಲೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ. ಅನಂತಮೂರ್ತಿ ಹೆಗಡೆ ಸುದ್ದಿಗೋಷ್ಠಿಯಲ್ಲಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಿರಸಿ ನಗರ ಪೊಲೀಸ್‌ ಠಾಣೆಯಲ್ಲಿ ಶಿರಸಿ ನಗರ ಸಭೆ ಸದಸ್ಯರಾದ ಪ್ರದೀಪ ಶೆಟ್ಟಿ ಎಂಬವರು ದೂರು ನೀಡಿದ್ದಾರೆ. ರಾಜ್ಯದ 224 ಶಾಸಕರಲ್ಲಿ ಹೆಚ್ಚು … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿಗೆ ಹಿನ್ನಡೆ, 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ; ಭವಿಷ್ಯ ನುಡಿದ ಬಹುತೇಕ ಎಕ್ಸಿಟ್‌ ಪೋಲ್‌ ಗಳು

ನವದೆಹಲಿ; 25 ವರ್ಷಗಳ ನಂತರ ಬಿಜೆಪಿಯು ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಭವಿಷ್ಯ ನುಡಿದಿವೆ. ಆದರೆ ಅನೇಕ ಸಂದರ್ಭಗಳಲ್ಲಿ ಚುನಾವನೋತ್ತರ ಸಮೀಕ್ಷೆಗಳು ತಪ್ಪಾಗಿವೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಾದ್ಯಂತ ಬುಧವಾರ ನಡೆದ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರವರೆಗೆ ನಡೆಯಿತು. … Continued

ಕೇಂದ್ರ ಬಜೆಟ್‌ 2025 | ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ, ಕಳಸಾ-ಬಂಡೂರಿ ಯೋಜನೆ ಪ್ರಸ್ತಾಪಿಸದೆ ರಾಜ್ಯಕ್ಕೆ ಅನ್ಯಾಯ; ವಸಂತ ಲದವಾ

 ಹುಬ್ಬಳ್ಳಿ: ಕೇಂದ್ರದ 2025-26 ಮುಂಗಡಪತ್ರ ಅತ್ಯಂತ ನಿರಾಶದಾಯಕ, ದೇಶದ ಬಹುತೇಕ ಜನತೆಗೆ ಯಾವುದೇ ಅಪೇಕ್ಷಿತ, ನಿರೀಕ್ಷಿತ ಯೋಜನೆಗಳಿಲ್ಲ. ಅದರಲ್ಲಿಯೂ ಕರ್ನಾಟಕದ ಮಟ್ಟಿಗೆ ಅತ್ಯಂತ ನಿರಾಶದಾಯಕ ಬಜೆಟ್‌ ಆಗಿದೆ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಹೇಳಿದ್ದಾರೆ. ಹುಬ್ಬಳ್ಳಿ- ಅಂಕೋಲಾ ಮಾರ್ಗದ ಪ್ರಸ್ತಾಪವೇ ಇಲ್ಲ. 164.44 ಕಿಲೋಮೀಟರ್ ಉದ್ದದ  ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗದ ಯೋಜನೆ ಈಗಾಗಲೇ … Continued

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸಿಡಿದೆದ್ದರೇ ಆಳಂದ ಶಾಸಕ; ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಬಿ.ಆರ್. ಪಾಟೀಲ ದಿಢೀರ್‌ ರಾಜೀನಾಮೆ…!

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಹಾಗೂ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ​ ಅವರು ಶನಿವಾರ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ದಿಢೀರ್ ರಾಜೀನಾಮೆ ಕಾಂಗ್ರೆಸ್​​ನಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ … Continued

ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಕಾಂಗ್ರೆಸ್‌ ಸಂಸದರನ್ನು ಬಂಧಿಸಿದ ಪೊಲೀಸರು…

ಲಕ್ನೋ: ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಗಿದೆ. ಉತ್ತರ ಪ್ರದೇಶದ ಸೀತಾಪುರದ ಲೋಕಸಭಾ ಸಂಸದ ರಾಥೋಡ್ ಅವರನ್ನು ಅವರ ಮನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗಲೇ ಬಂಧಿಸಲಾಯಿತು. ಸಂಸದ ರಾಥೋಡ್ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದು, ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಕೊತ್ವಾಲಿ ನಗರ ಪೊಲೀಸರು ರಾಥೋಡ್ ಅವರನ್ನು … Continued

ಚಂಡೀಗಢ ಮೇಯರ್ ಚುನಾವಣೆ | ಬಿಜೆಪಿ ಅಭ್ಯರ್ಥಿಯ ಅಚ್ಚರಿಯ ಗೆಲುವು ; ಬಹುಮತ ಇದ್ರೂ ಮಂಡಿಯೂರಿದ ಎಎಪಿ-ಕಾಂಗ್ರೆಸ್‌ ಮೈತ್ರಿಕೂಟ…!

ಚಂಡೀಗಢ: ಎಎಪಿ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಮತವಿದ್ದರೂ ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್‌ಪ್ರೀತ್ ಕೌರ್ ಬಬ್ಲಾ ಅವರು ಎಎಪಿಯ ಪ್ರೇಮ್ ಲತಾ ವಿರುದ್ಧ 19 -17 ಮತಗಳಿಂದ ಜಯಗಳಿಸಿದ್ದಾರೆ. ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಎಪಿ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ಪೈಪೋಟಿ ಏರ್ಪಟ್ಟಿತ್ತು. ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಅಸೆಂಬ್ಲಿ … Continued

ರಾಹುಲ್ ಗಾಂಧಿ ವಿರುದ್ಧ ಎಎಪಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್‌

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅದರ ದೆಹಲಿಯ ಉನ್ನತ ನಾಯಕತ್ವದ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ‘ಅಪ್ರಾಮಾಣಿಕ’ ಎಂದು ಗೇಲಿ ಮಾಡಿ ಪೋಸ್ಟರ್‌ ಅಂಟಿಸಿದ್ದಕ್ಕೆ ಕೆರಳಿರುವ ಕಾಂಗ್ರೆಸ್ ಪಕ್ಷವು ಶನಿವಾರ ಚುನಾವಣೆ ಆಯೋಗ (EC)ಕ್ಕೆ ತನ್ನ ದೂರನ್ನು ದಾಖಲಿಸಿದೆ. ಕಾಂಗ್ರೆಸ್ ನಾಯಕರ ನಿಯೋಗವು ವಕೀಲರ ತಂಡದ ಜೊತೆ … Continued

ಜನಸಮೂಹದ ಮುಂದೆಯೇ ಜೋರಾಗಿ ಅತ್ತುಕರೆದು ಗೋಳಾಡಿ ಬೊಬ್ಬೆ ಹೊಡೆದ ಕಾಂಗ್ರೆಸ್ ಶಾಸಕಿ…! ವೀಡಿಯೊ ವೈರಲ್

ಉತ್ತರಾಖಂಡದ ಪೌರ ಚುನಾವಣೆ ನಾಟಕೀಯ ತಿರುವು ಪಡೆದುಕೊಂಡಿದ್ದು, ಭಗವಾನಪುರದ ಮತಗಟ್ಟೆಯಲ್ಲಿ ಗದ್ದಲ ನಡೆದಿದೆ. ಕಾಂಗ್ರೆಸ್ ಶಾಸಕಿ ಮಮತಾ ರಾಕೇಶ ಅವರು ತಮ್ಮ ಪುತ್ರ ಹಾಗೂ ಬೆಂಬಲಿಗರೊಂದಿಗೆ ಸ್ಥಳಕ್ಕೆ ಆಗಮಿಸಿ ಜನರನ್ನು ಮತದಾನ ಮಾಡದಂತೆ ಪೊಲೀಸರು ತಡೆದಿದ್ದಾರೆ ಎಂದು ಆರೋಪಿಸಿ ಜೋರಾಗಿ ಅತ್ತ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಾಸಕಿ ಅತ್ತು ಕರೆದು ಮಾಡುತ್ತಿರುವ ವೀಡಿಯೊ ಸಾಮಾಜಿಕ … Continued