ವಯನಾಡ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಆಗಮಿಸಿ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಬುಧವಾರ (ಏಪ್ರಿಲ್‌ ೩) … Continued

‘ಯುಗಾಂತ್ಯ’ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ ; ಮಲ್ಲಿಕಾರ್ಜುನ ಖರ್ಗೆ ಪತ್ರ

ನವದೆಹಲಿ: 33 ವರ್ಷಗಳ ಸುದೀರ್ಘ ಸಂಸದೀಯ ಪಯಣಕ್ಕೆ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರು ಮಂಗಳವಾರ ಅಂತ್ಯ ಹಾಡಿದ್ದಾರೆ. ರಾಜ್ಯಸಭೆಯಿಂದ ಬುಧವಾರ (ಏಪ್ರಿಲ್‌ 3) ನಿವೃತ್ತರಾಗಲಿರುವ ಭಾರತದ ಮಾಜಿ ಪ್ರಧಾನಿ ಮತ್ತು ಪಕ್ಷದ ಹಿರಿಯ ನಾಯಕ ಮನಮೋಹನ ಸಿಂಗ್ ಅವರಿಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಸಿಂಗ್ ನಿವೃತ್ತಿಯನ್ನು ‘ಯುಗಾಂತ್ಯ’ ಎಂದು ಖರ್ಗೆ … Continued

ಯುಗಾದಿ ನಂತರ ಮೊದಲ ಹಂತದಲ್ಲಿ ಶಿವರಾಮ ಹೆಬ್ಬಾರ ಪುತ್ರ, ಬೆಂಬಲಿಗರು ಕಾಂಗ್ರೆಸ್‌ ಸೇರಲು ತಯಾರಿ..?

ಶಿರಸಿ : ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಸಿದ್ಧತೆ ನಡೆಸಿದ್ದು, ಯುಗಾದಿ ನಂತರ ಕಾಂಗ್ರೆಸ್ಸಿಗೆ ಸೇರುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಸ್ವತಃ ಶಿವರಾಮ ಹೆಬ್ಬಾರ ಮಂಗಳವಾರ ನಗರದಲ್ಲಿ ಬನವಾಸಿ ಹೋಬಳಿಯ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಗಳ ಬೆಂಬಲಿಗರ ಸಭೆ ನಡೆಸಿರುವುದು ಅವರು ಕಾಂಗ್ರೆಸ್ಸಿಗೆ ಸೇರುತ್ತಾರೆ … Continued

ಲೋಕಸಭೆ ಚುನಾವಣೆ : 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಕಾಂಗ್ರೆಸ್ ಪಕ್ಷ ಮಂಗಳವಾರ ಲೋಕಸಭೆ ಚುನಾವಣೆಗೆ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಂಧ್ರಪ್ರದೇಶದ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಅವರಿಗೆ ಆಂಧ್ರಪ್ರದೇಶದ ಕಡಪಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಇತ್ತೀಚಿನ ಪಟ್ಟಿಯಲ್ಲಿ ಒಡಿಶಾದಿಂದ ಎಂಟು ಅಭ್ಯರ್ಥಿಗಳು, ಆಂಧ್ರಪ್ರದೇಶದಿಂದ ಐದು ಅಭ್ಯರ್ಥಿಗಳು, ಬಿಹಾರದಿಂದ ಮೂವರು ಮತ್ತು ಪಶ್ಚಿಮ ಬಂಗಾಳದಿಂದ ಒಬ್ಬ ಅಭ್ಯರ್ಥಿ ಸೇರಿದ್ದಾರೆ. ಬಿಹಾರದಲ್ಲಿ … Continued

ಕೆಪಿಸಿಸಿ ಪುನರ್ರಚನೆ : 7 ಜಿಲ್ಲಾಧ್ಯಕ್ಷರು, 43 ರಾಜ್ಯ ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೆಂಗಳೂರು : ಲೋಕಸಭಾ ಚುನಾವಣೆ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (KPCC) ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. 43 ರಾಜ್ಯ ಉಪಾಧ್ಯಕ್ಷರು ಮತ್ತು 138 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಜೊತೆಗೆ ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇಮಕವನ್ನೂ ಮಾಡಲಾಗಿದೆ. ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ ಬಾಬು ಅವರನ್ನು ನೇಮಕ ಮಾಡಲಾಗಿದ್ದು, ವಿನಯ … Continued

ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗೂಂಡಾ, ರೌಡಿ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್‌ ಜಾರಿ ಮಾಡಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಶಿಲ್ಪಾ ನಾಗ್‌ ನೋಟಿಸ್‌ ಜಾರಿ ಮಾಡಿದ್ದಾರೆ. … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ (Congress)ನಿಂದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಒಟ್ಟು 40 ಸ್ಟಾರ್‌ ಪ್ರಚಾರಕರ ಹೆಸರನ್ನು ಘೋಷಣೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಸೇರಿದ್ದಾರೆ. … Continued

“ಕಾಂಗ್ರೆಸ್ ಅನ್ನು ಎಂದಿಗೂ ನಂಬಲು ಸಾಧ್ಯವಿಲ್ಲ”: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟ ಇಂದಿರಾ ಗಾಂಧಿ ನಿರ್ಧಾರದ ಬಗ್ಗೆ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: 1970 ರ ದಶಕದಲ್ಲಿ ಆಯಕಟ್ಟಿನ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸುವ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ನಿರ್ಧಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷವು ದೇಶದ ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು “ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದಾರೆ. 1974ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು … Continued

ಕೋಲಾರ: ಇಬ್ಬರ ಜಗಳದಲ್ಲಿ ಮತ್ತೊಬ್ಬರಿಗೆ ಮಣೆ ಹಾಕಿದ ಕಾಂಗ್ರೆಸ್‌ ; ಮಾಜಿ ಮೇಯರ್​ ಪುತ್ರ ಗೌತಮಗೆ ಟಿಕೆಟ್‌

ಕೋಲಾರ : ಕಗ್ಗಂಟಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್​​ ಕೊನೆಗೂ ಘೋಷಣೆ ಮಾಡಿದೆ. ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಮಾಜಿ ಮೇಯರ್​ ವಿಜಯಕುಮಾರ​ ಅವರ ಪುತ್ರ ಕೆ.ವಿ. ಗೌತಮ​ (K Goudtam) ಅವರಿಗೆ ನೀಡಿದೆ. ಈ ಮೂಲಕ ಕಾಂಗ್ರೆಸ್​ ಹೈಕಮಾಂಡ್​ ಮಾಜಿ ಸಭಾಧ್ಯಕ್ಷ ರಮೇಶಕುಮಾರ ಹಾಗೂ ಸಚಿವ ಕೆ.ಎಚ್​ ಮುನಿಯಪ್ಪ ಈ ನಾಯಕರ … Continued

ಕರ್ನಾಟಕದಲ್ಲಿ ಬಿಜೆಪಿಗೆ ಆಘಾತ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ತೇಜಸ್ವಿನಿ ಗೌಡ

ಬೆಂಗಳೂರು: ರಾಜ್ಯ ಬಿಜೆಪಿಗೆ ಹಿನ್ನಡೆಯಲ್ಲಿ ಮೊನ್ನೆಯಷ್ಟೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಾಗೂ ಪಕ್ಷದ ವಕ್ತಾರೆಯಾಗಿದ್ದ ತೇಜಸ್ವಿನಿ ಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಯಾದರು. ತೇಜಸ್ವಿನಿ ಗೌಡ ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರ … Continued