ಮತಗಟ್ಟೆ ಸಮೀಕ್ಷೆಗಳು ಠುಸ್‌ : ಹರ್ಯಾಣದಲ್ಲಿ ಬಿಜೆಪಿ ಮ್ಯಾಜಿಕ್‌ ; ಹ್ಯಾಟ್ರಿಕ್‌ ಗೆಲುವಿನತ್ತ ಕಮಲ ಪಕ್ಷ…!

ನವದೆಹಲಿ : ಹರ್ಯಾಣದಲ್ಲಿ ಎಲ್ಲ ಮತಗಟ್ಟೆ ಸಮೀಕ್ಷೆಗಳು ತಲೆಕೆಳಗಾಗುವುದು ಬಹುತೇಕ ನಿಚ್ಚಳವಾಗಿದ್ದು, ಬಿಜೆಪಿ ರಾಜ್ಯದಲ್ಲಿ ಹ್ಯಾಟ್ರಿಕ್‌ ಗೆಲುವಿನತ್ತ ದಾಪುಗಾಲು ಇಡುತ್ತಿದೆ. ಮಂಗಳವಾರ ಮಧ್ಯಾಹ್ನ 12:55ರ ಹೊತ್ತಿಗೆ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 49ರಲ್ಲಿ ಬಿಜೆಪಿ ಮುಂದಿದ್ದರೆ, ಕಾಂಗ್ರೆಸ್ 34ರಲ್ಲಿ ಮುನ್ನಡೆ ಸಾಧಿಸಿದೆ. ಏಳು ಎಕ್ಸಿಟ್ ಪೋಲ್‌ಗಳ ಪ್ರಕಾರ ಕಾಂಗ್ರೆಸ್ 55 ಸ್ಥಾನಗಳನ್ನು ಗೆಲ್ಲುತ್ತದೆ, ಹಾಗೂ … Continued

ವಿಧಾನಸಭೆ ಚುನಾವಣೆ : ಹರ್ಯಾಣದಲ್ಲಿ ಕಾಂಗ್ರೆಸ್ಸಿಗೆ ಜೈ, ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಎಂದ ಬಹುತೇಕ ಎಕ್ಸಿಟ್‌ ಪೋಲ್‌ಗಳು…

ನವದೆಹಲಿ : ಹರ್ಯಾಣದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಶನಿವಾರ ಮುಕ್ತಾಯವಾಗಿದ್ದು, ಕಾಂಗ್ರೆಸ್‌ ಪಕ್ಷವು ಮುಂದಿನ ಸರ್ಕಾರವನ್ನು ರಚಿಸುವ ಸಾಧ್ಯತೆಯಿದೆ ಎಂದು ಮತಗಟ್ಟೆ ಸಮೀಕ್ಷೆ (exit polls)ಗಳು ಅಂದಾಜಿಸಿವೆ. ಹೀಗಾದರೆ ಬಿಜೆಪಿಯ 10 ವರ್ಷಗಳ ಅಧಿಕಾರದ ಓಟಕ್ಕೆ ತಡೆ ಬೀಳಲಿದೆ. ಒಟ್ಟು ಏಳು ಎಕ್ಸಿಟ್ ಪೋಲ್‌ಗಳು ಹರಿಯಾಣದ 90 ಸ್ಥಾನಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು … Continued

ವೀಡಿಯೊ..: ಸಾವರ್ಕರ್ ದನದ ಮಾಂಸ ತಿನ್ನುತ್ತಿದ್ದರು, ಗೋಹತ್ಯೆಯ ವಿರುದ್ಧ ಇರಲಿಲ್ಲ : ಭಾರೀ ವಿವಾದಕ್ಕೆ ಕಾರಣವಾದ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಬೆಂಗಳೂರು : ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯ ವಿರುದ್ಧ ಇರಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ‘ಚಿತ್ಪಾವನ ಬ್ರಾಹ್ಮಣ’ರಾದ ಸಾವರ್ಕರ್ ಮಾಂಸ ತಿನ್ನುತ್ತಿದ್ದರು. ಅವರು ಮಾಂಸಾಹಾರಿ ಮತ್ತು ಅವರು ಗೋಹತ್ಯೆಯ ವಿರೋಧಿಯಾಗಿರಲಿಲ್ಲ. ಅವರು ಗೋಮಾಂಸವನ್ನೂ ತಿನ್ನುತ್ತಿದ್ದರು ಎಂದು … Continued

ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ದಸರಾ ವೇದಿಕೆಯಲ್ಲಿ ಸಿದ್ದು ಪರ ಬ್ಯಾಟ್‌ ಬೀಸಿದ ಜೆಡಿಎಸ್‌ ನಾಯಕ..

ಮೈಸೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಜೆಡಿಎಸ್‌ ನಾಯಕ ಜಿ.ಟಿ.ದೇವೇ ಗೌಡ ಹೇಳುವ ಮೂಲಕ ಸಿದ್ದರಾಮಯ್ಯ ಅವರ ಬ್ಯಾಟ್‌ ಬೀಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಖ್ಯ ಸಿದ್ದರಾಮಯ್ಯ ಅವರು ಯಾಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ … Continued

ಮುಡಾ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್‌ : 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ ; ಮುಡಾ ಆಯುಕ್ತರಿಗೆ ಪತ್ರ….!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎನ್. ಪಾರ್ವತಿ ಅವರು ತಮ್ಮ ಕುಟುಂಬದ ವಿರುದ್ಧದ ಪ್ರಕರಣಗಳ ಕೇಂದ್ರ ಬಿಂದುವಾಗಿರುವ ಭೂಮಿಯನ್ನು ಹಿಂದಿರುಗಿಸುವುದಾಗಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ಕ್ಕೆ ಪತ್ರ ಬರೆದಿದ್ದಾರೆ. ತನ್ನ ಆತ್ಮಸಾಕ್ಷಿಯಂತೆ ನಡೆಯುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ಪ್ಲಾಟ್‌ಗಳನ್ನು ಹಿಂದಿರುಗಿಸುವುದರ ಜೊತೆಗೆ, ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗೆ ನಾನು … Continued

ವೀಡಿಯೊ..| ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ರ‍್ಯಾಲಿ ವೇಳೆ ವೇದಿಕೆ ಮೇಲೆಯೇ ಅಸ್ವಸ್ಥಗೊಂಡ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾನುವಾರ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಅವರು ಭಾಷಣವನ್ನು ಮಧ್ಯದಲ್ಲೇ ನಿಲ್ಲಿಸಬೇಕಾಯಿತು. ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದ್ದು, ಪ್ರಚಾರದ ಸಮಾವೇಶದಲ್ಲಿ ಭಾಷಣ ಮಾಡುವಾಗ ಅವರಿಗೆ ತಲೆಸುತ್ತು … Continued

ಮುಡಾ ಹಗರಣ | ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ : ಕಾಂಗ್ರೆಸ್‌ ನಾಯಕನಿಂದಲೇ ಒತ್ತಾಯ

ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುವೆ. ಈಗ ಆಡಳಿತ ಪಕ್ಷವಾದ ಕಾಂಗ್ರೆಸ್‌ ನಾಯಕನಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು … Continued

ಮುಡಾ ಪ್ರಕರಣ | ‘ನನಗೆ ಯಾವುದೇ ಭಯವಿಲ್ಲ’: ಲೋಕಾಯುಕ್ತ ತನಿಖೆಗೆ ನ್ಯಾಯಾಲಯದ ಆದೇಶದ ನಂತರ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆ ಎದುರಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪುನರುಚ್ಚರಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ತನಿಖೆಗೆ ಹೆದರುವುದಿಲ್ಲ. ಕಾನೂನು ಹೋರಾಟ ಮಾಡಲು ತಯಾರಾಗಿದ್ದೇವೆ  ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ … Continued

ಮುಡಾ ಹಗರಣ: ಹೈಕೋರ್ಟ್‌ ಆದೇಶದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ … Continued

ಸಿಖ್ಖರ ಭಾವನೆಗಳಿಗೆ ಧಕ್ಕೆ ತಂದ ಆರೋಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ ದಾಖಲು

ರಾಯ್ಪುರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚಿನ ಅಮೆರಿಕ ಭೇಟಿಯ ವೇಳೆ ನೀಡಿದ ಹೇಳಿಕೆಗಳು  ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದೆ ಎಂದು ಆರೋಪಿಸಿ ಛತ್ತೀಸ್‌ಗಢದಲ್ಲಿ ರಾಹುಲ್‌ ಗಾಂಧಿಯವರ ಮೇಲೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ರಾಜಧಾನಿ ರಾಯ್ಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು ಮತ್ತು ಬಿಲಾಸ್‌ಪುರ … Continued