ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಖರ್ಗೆ ಕುಟುಂಬದ ಟ್ರಸ್ಟ್‌ಗೆ 5 ಎಕರೆ ಜಮೀನು ; ಇದು ಅಧಿಕಾರ ದುರುಪಯೋಗವಲ್ಲವೇ- ಲೆಹರ್‌ ಸಿಂಗ್ ಪ್ರಶ್ನೆ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮುಡಾ ಸೈಟ್ , ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ಮಾರಾಟ ಮಾಡಲು ತೆಗೆದುಕೊಂಡಿರುವ ನಿರ್ಧಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈಗ ಬಿಜೆಪಿ ಸಂಸದ ಲಹರ್‌ ಸಿಂಗ್ (Lahar Singh)​ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ಭೂಮಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, … Continued

ಜಮ್ಮು- ಕಾಶ್ಮೀರ ಚುನಾವಣೆ: ಎನ್‌ಸಿ-ಕಾಂಗ್ರೆಸ್ ಸೀಟು ಹಂಚಿಕೆ ಬಹುತೇಕ ಫೈನಲ್

ನವದೆಹಲಿ : ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಬಬಣಗಳಾದ ಕಾಂಗ್ರೆಸ್‌ ಹಾಗೂ ನ್ಯಾಶನಲ್‌ ಕಾನ್ಫರೆನ್ಸ್‌ ಸಂಭಾವ್ಯ ಸೀಟು ಹಂಚಿಕೆ ಸೂತ್ರಕ್ಕೆ ಒಮ್ಮತಕ್ಕೆ ಬಂದಿವೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಕಾಂಗ್ರೆಸ್ ಸರಿಸುಮಾರು 40 ಸ್ಥಾನಗಳಲ್ಲಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (NC) ಸುಮಾರು 50 ಸ್ಥಾನಗಳಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. ಈ ಪಕ್ಷಗಳು ಮೈತ್ರಿಯ … Continued

ಮುಡಾ ಹಗರಣ: ಮತ್ತೊಂದು ದಾಖಲೆ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಕುಮಾರಸ್ವಾಮಿ

ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ದಾಖಲೆ ಬಿಡುಗಡೆ ಮಾಡಿ ಉತ್ತರ ನೀಡಿದ್ದಾರೆ. ಎಕ್ಸ್ ಖಾತೆಯಲ್ಲಿ ಮುಡಾ ದಾಖಲೆ ಪೋಸ್ಟ್ ಮಾಡಿರುವ ಅವರು, ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವ ಮುಡಾ … Continued

ಮಂಗಳೂರು : ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಮಂಗಳೂರು : ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಐವನ್​ ಡಿಸೋಜಾ ಅವರ ಮನೆ ಮೇಲೆ ಬುಧವಾರ ರಾತ್ರಿ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದಗ್ದು, ಈ ವೇಳೆ ಐವನ್ ಡಿಸೋಜಾ ಬೆಂಗಳೂರಿನಲ್ಲಿ ಪಕ್ಷದ ಸಭೆಗೆ ಹೋಗಿದ್ದರು. ಸುಮಾರು 5 ರಿಂದ 6 ಜನರ ಗುಂಪು ರಾತ್ರಿ … Continued

ಬಾಂಗ್ಲಾದೇಶದ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು: ಕಾಂಗ್ರೆಸ್ ಪರಿಷತ್‌ ಸದಸ್ಯನ ವಿವಾದಾತ್ಮಕ ಹೇಳಿಕೆ

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ನೀಡಿದ ಅನುಮತಿಯನ್ನು ಹಿಂಪಡೆಯದಿದ್ದರೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು “ಬಾಂಗ್ಲಾದೇಶದಂತಹ ಸನ್ನಿವೇಶ” ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಬೆದರಿಕೆ ಹಾಕಿದ್ದಾರೆ. ಮಂಗಳೂರಿನಲ್ಲಿ ರಾಜ್ಯಪಾಲರ ನಿರ್ಧಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ರಾಜ್ಯಪಾಲರು ತಮ್ಮ ಆದೇಶವನ್ನು ಹಿಂಪಡೆಯದಿದ್ದರೆ ಅಥವಾ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಭೂ ಮಂಜೂರಾತಿ ಹಗರಣದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ರಾಜ್ಯಪಾಲರು ಶನಿವಾರ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ … Continued

ರಾಹುಲ್ ಗಾಂಧಿ ಪೌರತ್ವ ವಿವಾದ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ನವದೆಹಲಿ: ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿ ಬಗ್ಗೆ ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ತಾನು ಸಲ್ಲಿಸಿದ್ದ ದೂರಿನ ಸ್ಥಿತಿಗತಿ ವರದಿಯನ್ನು ಸಲ್ಲಿಸಲು … Continued

ರಾಜ್ಯದಲ್ಲಿ ಅಕ್ರಮ-ಅನರ್ಹ ಬಿಪಿಎಲ್‌ ಕಾರ್ಡ್‌ ಪತ್ತೆ ಕಾರ್ಯ ಶೀಘ್ರವೇ ಆರಂಭ…!

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರ ಹಣ ಉಳಿತಾಯ ಮಾಡಲು ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿರುವುದನ್ನು ಪತ್ತೆ ಹಚ್ಚಲು ಮುಂದಾಗಿದೆ. ಶೀಘ್ರವೇ ಅನರ್ಹರು ಹಾಗೂ ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್ ಅನ್ನು ರದ್ದುಗೊಳಿಸಲು ಪರಿಶೀಲನೆ ಕಾರ್ಯ ಆರಂಭಿಸಲು ಸರ್ಕಾರ ಮುಂದಾಗಲಿದೆ ಎಂದು ವರದಿಯಾಗಿದೆ. ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು … Continued

ಚನ್ನಪಟ್ಟಣದ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಾನೇ ಎಂದ ಡಿ.ಕೆ.ಶಿವಕುಮಾರ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಗುರುವಾರ(ಆಗಸ್ಟ್ 15) ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ‘ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ‘ನಾನೇ ಅಭ್ಯರ್ಥಿ’ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ವಿವರಣೆ ನೀಡಿಲ್ಲ. ಚನ್ನಪಟ್ಟಣದಲ್ಲಿ ಪ್ರಥಮ ಬಾರಿಗೆ … Continued

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ | ರಾಜಕೀಯ ವಿವಾದಕ್ಕೆ ಕಾರಣವಾದ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಆಸನ ವ್ಯವಸ್ಥೆ

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ “ಐದನೇ ಸಾಲಿನಲ್ಲಿ ಆಸನ ವ್ಯವಸ್ಥೆ” ಮಾಡಿರುವುದು ರಾಜಕೀಯ ವಿವಾದಕ್ಕ ಕಾರಣವಾಗಿದೆ. ಹಾಗೂ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಸರ್ಕಾರ ಗೌರವ ಕೊಡುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಐದನೇ … Continued