ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ: ಎಎಪಿ

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷ ಗುರುವಾರ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತ ಎಂದು ಪಕ್ಷದ ದೆಹಲಿ ಸಂಚಾಲಕ ಗೋಪಾಲ ರೈ ಹೇಳಿದ್ದಾರೆ. 2025ರ ಆರಂಭದಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ … Continued

ಬಿಜೆಪಿ ವಿರುದ್ಧ ಶೇ.40 ಕಮಿಷನ್‌ ಆರೋಪ: ವಿಶೇಷ ನ್ಯಾಯಾಲಯದ ಮುಂದೆ ರಾಹುಲ್‌ ಗಾಂಧಿ ಇಂದು ಹಾಜರು

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಶೇ.40 ಕಮಿಷನ್‌ ಆರೋಪ ಮಾಡಿದ್ದ ಸಂಬಂಧ ತಮ್ಮ ವಿರುದ್ಧ ಹೂಡಲಾಗಿರುವ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಶುಕ್ರವಾರ (ಜೂನ್‌ 7ಕ್ಕೆ) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ಅವರ ಮುಂದೆ ಖುದ್ದಾಗಿ ಹಾಜರಾಗಲಿದ್ದಾರೆ. ಬಿಜೆಪಿ ವಿಧಾನ ಪರಿಷತ್‌ ಕೇಶವ ಪ್ರಸಾದ ಹೂಡಿರುವ ಮಾನಹಾನಿ … Continued

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗೆ ಭರ್ಜರಿ ಗೆಲುವು

ಮೈಸೂರು : ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಜೆಡಿಎಸ್-ಬಿಜೆಪಿ ಅಭ್ಯರ್ಥಿ ಜೆಡಿಎಸ್‌ನ ಭೋಜೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಮೊದಲ ಪ್ರಾಶಸ್ತ್ಯ ಮತದಲ್ಲೇ ಭೋಜೇಗೌಡ ಅವರು 5267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಒಟ್ಟು ಚಲಾವಣೆ ಆಗಿದ್ದು 19479 ಮತಗಳು 18,658 ಮತಗಳು ಸಿಂಧು … Continued

ದಕ್ಷಿಣ ಶಿಕ್ಷಕರ ಕ್ಷೇತ್ರ: ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗೆ ಗೆಲುವು, ಕಾಂಗ್ರೆಸ್ಸಿಗೆ ಸೋಲು

ಮೈಸೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮತ ಎಣಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಸೋಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಮೊದಲ ಪ್ರಾಶಸ್ತ್ಯ ಮತದಲ್ಲಿ ವಿವೇಕಾನಂದ ಮೊದಲ ಗೆಲುವು ಸಾಧಿಸಿದ್ದಾರೆ. ಅವರು 4622 ಮತಗಳಿಂದ ಗೆದ್ದಿದ್ದಾರೆ. ಮರಿತಿಬ್ಬೇಗೌಡರು … Continued

ವಾಲ್ಮೀಕಿ ನಿಗಮ ಹಗರಣ; ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ನಾಗೇಂದ್ರ

ಬೆಂಗಳೂರು : ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದೆ. ತಾನು ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಚಿವ ಬಿ.ನಾಗೇಂದ್ರ ಅವರು ಹೇಳಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಭ್ರಷ್ಟಾಚಾರ ಆರೋಪದ … Continued

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ..?

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಗುರುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಸೂಚಿಸಿದ್ದರಿಂದ ಇಂದೇ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ವಾಲ್ಮೀಕಿ … Continued

ಲೋಕಸಭೆ ಚುನಾವಣೆ ಫಲಿತಾಂಶ : ಪಕ್ಷವಾರು ಗೆದ್ದ ಸ್ಥಾನಗಳ ವಿವರ….

ನವದೆಹಲಿ: ಭಾರತೀಯ ಚುನಾವಣಾ ಆಯೋಗ (ECI) ಎಲ್ಲಾ 543 ಲೋಕಸಭಾ ಕ್ಷೇತ್ರಗಳಿಗೆ ಫಲಿತಾಂಶವನ್ನು ಪ್ರಕಟಿಸಿದೆ. ಇದರಲ್ಲಿ ಬಿಜೆಪಿ 240 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿಯ ಸೂರತ್ ಅಭ್ಯರ್ಥಿ ಮುಖೇಶ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರಿಂದ 542 ಸ್ಥಾನಗಳಿಗೆ ಮಾತ್ರ ಮತಗಳನ್ನು ಎಣಿಕೆ ಮಾಡಲಾಗಿದೆ. ಕೆಲವು ಹಿಂದಿ ರಾಜ್ಯಗಳಲ್ಲಿ ಪಕ್ಷದ ಹೀನಾಯ ಪ್ರದರ್ಶನದ … Continued

ಲೋಕಸಭೆ ಚುನಾವಣೆ: ಅತಿ ಹೆಚ್ಚು ಅಂತರದಿಂದ ಗೆದ್ದವರು-ಅತಿ ಕಡಿಮೆ ಅಂತರದಿಂದ ಗೆದ್ದವರು ಇವರು…

ನವದೆಹಲಿ: 2024 ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಲ್ವರು ಸೇರಿದಂತೆ ಕನಿಷ್ಠ ಐದು ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಅಂತರದ ಗೆಲುವಿನ ಮೂಲಕ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದ್ದಾರೆ. ಮಂಗಳವಾರ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ 293, ಇಂಡಿಯಾ ಮೈತ್ರಿಕೂಟ 232 ಹಾಗೂ ಇತರರು 18 … Continued

ನಿತೀಶಕುಮಾರ ಎನ್‌ಡಿಎಗೆ ಬೆಂಬಲ ನೀಡ್ತಾರಾ? ಜೆಡಿಯು ಹೇಳಿದ್ದೇನು..?

ನವದೆಹಲಿ: ಲೋಕಸಭೆ ಚುನಾವಣೆ 2024ರ ಮತ ಎಣಿಕೆಯಲ್ಲಿ ಎನ್‌ಡಿಎ 300 ಸ್ಥಾನಗಳನ್ನು ಗೆಲ್ಲುವ ಸಮೀಪದಲ್ಲಿದೆ. ಇಂಡಿಯಾ ಮೈತ್ರಿಕೂಟವು 230ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ಬಿಹಾರದ ಮುಖ್ಯಮಂತ್ರಿ ನಿತೀಶಕುಮಾರ ಅವರೊಂದಿಗೆ ಇಂಡಿಯಾ ಮೈತ್ರಿಕೂಟದ ನಾಯಕ ಶರದ್ ಪವಾರ ಅವರು ಸಂಪರ್ಕದಲ್ಲಿದ್ದಾರೆ ಎಂಬ ವರದಿಗಳ ಹೊರಬಿದ್ದಿವೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ನಿತೀಶಕುಮಾರ ಅವರ ಜೆಡಿಯು … Continued

ಎನ್‌ಡಿಎ 300ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ : ಉತ್ತರ ಪ್ರದೇಶದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿರುವ ಇಂಡಿಯಾ ಮೈತ್ರಿಕೂಟ

ನವದೆಹಲಿ: ೨೦೨೪ರ ಲೋಕಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದೆ. ಆರಂಭಿಕ ಪ್ರವೃತ್ತಿಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ೩೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಏತನ್ಮಧ್ಯೆ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು ೨೧೦ ಸ್ಥಾನಗಳಲ್ಲಿ ಮುಂದಿದ್ದು, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿದೆ. ಉತ್ತರ … Continued