ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ: ಚುನಾವಣಾಧಿಕಾರಿಗಳ ವಿರುದ್ಧ ಕಾಂಗ್ರೆಸ್‌ ಕಿಡಿ

ಪಾಟ್ನಾ : ಬಿಹಾರದ ಸಮಸ್ತಿಪುರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಖರ್ಗೆ ಅವರ ಹೆಲಿಕಾಪ್ಟರ್‌ನ್ನು ತಪಾಸಣೆ ನಡೆಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೇಶ ರಾಥೋರ ಅವರು ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ನಾಯಕರನ್ನು ಚುನಾವಣಾಧಿಕಾರಿಗಳು ಗುರಿಯಾಗಿಸುತ್ತಿದ್ದಾರೆ. ಬಿಜೆಪಿ ನೇತೃತ್ವದ ಎನ್‍ಡಿಎ ನಾಯಕರಿಗೆ ಮಾತ್ರ ಮುಕ್ತವಾಗಿ … Continued

ಇಂಡಿಯಾ ಮೈತ್ರಿಕೂಟ ಅಧಿಕಾರ ಬಂದ್ರೆ ಅಯೋಧ್ಯೆ ರಾಮಮಂದಿರ ಶುದ್ಧೀಕರಿಸ್ತೇವೆ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕನ ಹೇಳಿಕೆ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ಭಾರತ ಬಣ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಶುದ್ಧೀಕರಿಸಲಾಗುತ್ತದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಶುಕ್ರವಾರ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಈ ಕುರಿತು ಮಾತನಾಡಿದ ನಾನಾ ಪಟೋಲೆ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೇರಿದರೆ, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಶುದ್ಧೀಕರಿಸಲಾಗುತ್ತದೆ. ಅಲ್ಲಿರುವುದು … Continued

ವೀಡಿಯೊ…| ಕಾಂಗ್ರೆಸ್ ನಾಯಕನ ʼಬಾಂಬ್ ಶೆಲ್ʼ : ಪಾಕಿಸ್ತಾನವನ್ನು ಗೌರವಿಸಿ…ಇಲ್ಲವಾದ್ರೆ ಅಣುಬಾಂಬ್ ಹಾಕ್ತಾರೆ ಎಂದ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್…!

ನವದೆಹಲಿ : ಪಾಕಿಸ್ತಾನದೊಂದಿಗೆ ಭಾರತ ಮಾತುಕತೆ ನಡೆಸಬೇಕು, ಇಲ್ಲವಾದಲ್ಲಿ ದೇಶ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಹೇಳಿದ ನಂತರ ಟೀಕೆಗೆ ಗುರಿಯಾಗಿದ್ದಾರೆ. ಪಾಕಿಸ್ತಾನವು ಅಣುಬಾಂಬ್‌ಗಳನ್ನು ಹೊಂದಿದ್ದು, ನಮ್ಮ ಸರ್ಕಾರಗಳು ಅವರನ್ನು ಕೆರಳಿಸಿದರೆ ಅವರು ಭಾರತದ ಮೇಲೆ ಅಣುಬಾಂಬ್‌ ಎಸೆಯಬಹುದು ಎಂದು ಅಯ್ಯರ್ ಹೇಳಿದ್ದಾರೆ. “ನೀವು ಅವರೊಂದಿಗೆ (ಪಾಕಿಸ್ತಾನದೊಂದಿಗೆ) ಮಾತನಾಡಬೇಕು. … Continued

ಜನಾಂಗೀಯ ಕಾಮೆಂಟ್‌ ವಿವಾದದ ಬೆನ್ನಲ್ಲೇ ಇಂಡಿಯನ್‌ ಓವರ್‌ಸೀಸ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಯಾಮ್‌ ಪಿತ್ರೋಡಾ

ನವದೆಹಲಿ : ಲೋಕಸಭೆ ಚುನಾವಣೆ ವೇಳೆ ತಮ್ಮ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಕಾಂಗ್ರೆಸ್ಸಿನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಂವಹನ ಉಸ್ತುವಾರಿ ಜೈರಾಮ ರಮೇಶ ಅವರು ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ. ” ಸ್ಯಾಮ್ ಪಿತ್ರೋಡಾ … Continued

ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

ಬೆಂಗಳೂರು : ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ , .ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರಿಗೆ ಬೆಂಗಳೂರಿನ … Continued

ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಚೆನ್ನೈ: ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್‌ ಸಮಿತಿ (ಟಿಎನ್‌ಸಿಸಿ) ಮದ್ರಾಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಧಾನಿ ಮೋದಿಯವರ ದ್ವೇಷ ಭಾಷಣಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಹಲವು ದೂರುಗಳನ್ನು ಸಲ್ಲಿಸಿದ್ದರೂ, ನೇರವಾಗಿ ನರೇಂದ್ರ … Continued

ವೀಡಿಯೊ..| ದಕ್ಷಿಣ ಭಾರತದವರು ಆಫ್ರಿಕನ್ನರಂತೆ, ಪೂರ್ವ ಭಾರತದವರು ಚೀನಿಗಳಂತೆ ಕಾಣ್ತಾರೆ….: ಭಾರೀ ವಿವಾದ ಸೃಷ್ಟಿಸಿದ ಪಿತ್ರೋಡಾ ಹೇಳಿಕೆ ; ಕಾಂಗ್ರೆಸ್ಸಿಗೆ ಮುಜುಗರ

ನವದೆಹಲಿ : ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ(Sam Pitroda) ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘‘ಪೂರ್ವ ಭಾರತದವರು, ಚೀನೀಯರಂತೆಯೂ ದಕ್ಷಿಣ ಭಾರತದವರು ಆಫ್ರಿಕನ್ನರಂತೆಯೂ ಹಾಗೂ ಪಶ್ಚಿಮ ಭಾರತದವರು ಅರಬ್ಬರಂತೆಯೂ ಕಾಣುತ್ತಾರೆ’’ ಎಂದು ಆಂಗ್ಲ ಪತ್ರಿಕೆ ದಿ ಸ್ಟೇಟ್ಸ್‌ಮನ್‌ಗೆ ನೀಡಿದ ಸಂದರ್ಶನದಲ್ಲಿ ಸ್ಯಾಮ್ ಪಿತ್ರೋಡಾ ಹೇಳಿರುವುದು ಈಗ ಲೋಕಸಭಾ ಚುನಾವಣೆ ಮಧ್ಯೆ ಭಾರೀ ವಿವಾದ ಸೃಷ್ಟಿಸಿದೆ. … Continued

ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

ಚಂಡೀಗಢ: ಲೋಕಸಭೆ ಚುನಾವಣೆಯ ನಡುವೆ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದ್ದು, ಹರಿಯಾಣದ ನಯಾಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ಮೂವರು ಸ್ವತಂತ್ರ ಶಾಸಕರು ಬೆಂಬಲ ಹಿಂಪಡೆದಿರುವುದಾಗಿ ಇಂದು ಮಂಗಳವಾರ ಪ್ರಕಟಿಸಿದ್ದಾರೆ. ಮೂವರು ಶಾಸಕರಾದ ಸೋಂಬೀರ್ ಸಾಂಗ್ವಾನ್, ರಣಧೀರ ಗೊಲ್ಲೆನ್ ಮತ್ತು ಧರಂಪಾಲ ಗೊಂಡರ್ ಅವರು ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ. … Continued

ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ತೀವ್ರ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ವಿರುದ್ಧ ಷಡ್ಯಂತ್ರದ ಆರೋಪ ಕೇಳಿಬಂದ ನಂತರ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಂಟಿಸಲಾಗಿದೆ. ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಆಗಂತುಕರು ಪೋಸ್ಟರ್ ಅಂಟಿಸಿದ್ದಾರೆ. ಪೋಸ್ಟರ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ … Continued

ನಮ್ಮ ಗಾಯದ ಮೇಲೆ ಉಪ್ಪು ಸವರಬೇಡಿ, ಕಸಬ್ ಹೊಗಳುವುದಿದ್ದರೆ ಪಾಕಿಸ್ತಾನಕ್ಕೆ ಹೋಗಿ”: 26/11 ದಾಳಿ ಬಗ್ಗೆ ಕಾಂಗ್ರೆಸ್‌ ನಾಯಕನ ಹೇಳಿಕೆಗೆ ಕಸಬ್ ವಿಚಾರಣೆ ಸಾಕ್ಷಿಯ ಆಕ್ಷೇಪ

ಮುಂಬೈ: 26/11ರ ಮುಂಬೈ ದಾಳಿಯ ಭಯೋತ್ಪಾದಕ ಅಜ್ಮಲ್ ಕಸಬ್‌ನ ವಿಚಾರಣೆಯ ಕಿರಿಯ ಪ್ರತ್ಯಕ್ಷದರ್ಶಿ ದೇವಿಕಾ ರೋಟವಾನ್ ಅವರು, ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ಸಾವಿನ ಕುರಿತು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ನೀಡಿದ ಹೇಳಿಕೆಗೆ ಅವರನ್ನು ಹೆಸರಿಸದೆ ಕಟುವಾಗಿ ಟೀಕಿಸಿದ್ದಾರೆ. “ಗಾಯಗಳ ಮೇಲೆ ಉಪ್ಪು ಸಿಂಪಡಿಸಬೇಡಿ” ಎಂದು ಅವರು ಹೇಳಿದ್ದಾರೆ. 26/11ರ … Continued