ರಾಜಸ್ಥಾನ ವಿಧಾನಸಭೆ ಚುನಾವಣೆ : ರಾಜಸ್ಥಾನದಲ್ಲಿ ಕಾಂಗ್ರೆಸ್‌ ಕೈ ಹಿಡಿಯಲ್ಲ ಮತದಾರ, ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಎಂದ ಎಕ್ಸಿಟ್‌ ಪೋಲ್‌ಗಳು

ನವದೆಹಲಿ : ಭಾರತದ ಚುನಾವಣಾ ಆಯೋಗವು (ಇಸಿಐ) ದೇಶದ ಐದು ರಾಜ್ಯಗಳಾದ ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣಗಳಲ್ಲಿ 2023 ರ ರಾಜ್ಯ ವಿಧಾನಸಭಾ ಚುನಾವಣೆಗಳ ಮತದಾನ ಪೂರ್ಣಗೊಂಡಿದ್ದು ಡಿಸೆಂಬರ್ 3ರಂದು ಫಲಿತಾಂಶಗಳು ಪ್ರಕಟವಾಗಲಿದೆ. ಐದು ರಾಜ್ಯಗಳ ಎಕ್ಸಿಟ್ ಪೋಲ್‌ಗಳು ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಅನುಕೂಲಕರ ಸಂಖ್ಯೆ ಸಿಗಲಿದೆ ಎಂದು ತೋರಿಸಿದರೆ … Continued

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ : ತುರುಸಿನ ಸ್ಪರ್ಧೆಯಲ್ಲಿ ಬಿಜೆಪಿ ಮುಂದೆ ಎಂದ ಹೆಚ್ಚಿನ ಎಕ್ಸಿಟ್‌ ಪೋಲ್‌ಗಳು

ನವದೆಹಲಿ : ಭಾರತದ ಚುನಾವಣಾ ಆಯೋಗವು (ಇಸಿಐ) ದೇಶದ ಐದು ರಾಜ್ಯಗಳಾದ ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣಗಳಲ್ಲಿ 2023 ರ ರಾಜ್ಯ ವಿಧಾನಸಭಾ ಚುನಾವಣೆಗಳ ಮತದಾನ ಪೂರ್ಣಗೊಂಡಿದ್ದು ಡಿಸೆಂಬರ್ 3ರಂದು ಫಲಿತಾಂಶಗಳು ಪ್ರಕಟವಾಗಲಿದೆ. ಐದು ರಾಜ್ಯಗಳ ಎಕ್ಸಿಟ್ ಪೋಲ್‌ಗಳು ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಅನುಕೂಲಕರ ಸಂಖ್ಯೆ ಸಿಗಲಿದೆ ಎಂದು ತೋರಿಸಿದರೆ … Continued

ಸಿಎಂಗೆ ಪತ್ರ ಬರೆದ ಶಾಸಕ ಬಿಆರ್ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ

ಬೆಂಗಳೂರು : ಕೆಆರ್ ಐಡಿಎಲ್ ಕಾಮಗಾರಿ ಸಂಬಂಧ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದ್ದು, ಇದು ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸಿದೆ. ಅದರಲ್ಲಿ ಅವರು ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಳೆದ ವಿಧಾನಸಭೆ ಅಧಿವೇಶನದ ವಿಷಯ ಪ್ರಸ್ತಾಪಿಸಿ ಬಿ.ಆರ್‌. ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ … Continued

ಡಿ.ಕೆ. ಶಿವಕುಮಾರ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ….!

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಒಡೆತನದ ಅಕ್ರಮ ಆಸ್ತಿಯನ್ನು ಪರಿಶೀಲಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿರುವ ಪ್ರಕರಣವನ್ನು ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಯನ್ನು ರಾಜ್ಯ ಪೊಲೀಸ್ ಅಥವಾ ಭ್ರಷ್ಟಾಚಾರ ನಿಗ್ರಹ ಪ್ರಾಧಿಕಾರವಾದ ಲೋಕಾಯುಕ್ತಕ್ಕೆ ವಹಿಸುವಂತೆ ಗೃಹ ಇಲಾಖೆ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟದ ಮುಂದೆ … Continued

ಕಾಂಗ್ರೆಸ್ ನಂಟು ಹೊಂದಿರುವ ಕಂಪನಿಗಳ 751.9 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸಂಪರ್ಕ ಹೊಂದಿರುವ ಯಂಗ್ ಇಂಡಿಯನ್ ಕಂಪನಿಗೆ ಸೇರಿದ ₹ 90 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿ ಮಾಡಲಾದ ಆಸ್ತಿಯಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಮನೆಗಳು ಮತ್ತು ಲಕ್ನೋದ ನೆಹರು ಭವನ … Continued

ವೀಡಿಯೊ..| ರಾಜೀವ ಗಾಂಧಿ ಬದಲಿಗೆ ರಾಹುಲ್‌ ಗಾಂಧಿಯಂತಹ ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಎಡವಟ್ಟು

ಈ ರಾಷ್ಟ್ರದ ಏಕತೆಗಾಗಿ ರಾಹುಲ್ ಗಾಂಧಿಯಂತಹ ಕಾಂಗ್ರೆಸ್‌ ನಾಯಕರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸುವ ಭರದಲ್ಲಿ ರಾಹುಲ್ ಗಾಂಧಿ ಎಂದು ಹೇಳಿ ಪೇಚಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸುವಾಗ ಅಚಾತುರ್ಯದಿಂದ ರಾಹುಲ್ ಗಾಂಧಿ … Continued

ಇಸ್ರೇಲ್ ಪ್ರಧಾನಿಯನ್ನು ಗುಂಡಿಕ್ಕಿ ಕೊಲ್ಲಬೇಕು: ಕಾಂಗ್ರೆಸ್‌ ಸಂಸದನ ಹೇಳಿಕೆ

ಕಾಸರಗೋಡು (ಕೇರಳ) : ಇಸ್ರೇಲ್-ಹಮಾಸ್ ಯುದ್ಧದ ನಡುವೆ ಕೇರಳದ ಕಾಸರಗೋಡಿನಲ್ಲಿ ನಡೆದ ಪ್ಯಾಲೆಸ್ತೀನ್ ಪರ ರ್ಯಾಲಿಯಲ್ಲಿ ಕಾಂಗ್ರೆಸ್‌ ಸಂಸದರೊಬ್ಬರು  ಹೇಳಿಕೆ ನೀಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿಯಾಗಿದ್ದು, ಅವರನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು ಎಂದು ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿಥಾನ್ ಹೇಳಿದ್ದಾರೆ. ಎರಡನೆಯ ಮಹಾಯುದ್ಧದ ನಂತರ, ನ್ಯೂರೆಂಬರ್ಗ್ ಪ್ರಯೋಗಗಳನ್ನು ಯುದ್ಧ ಅಪರಾಧಗಳಲ್ಲಿ ತೊಡಗಿರುವವರಿಗೆ … Continued

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಕೆಯಾಗಿದೆ. ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. ಸುಮಾರು 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲರಾದ ನಟರಾಜ ಶರ್ಮಾ ಎಂಬವರು ಲೋಕಾಯಕ್ತಕ್ಕೆ ದೂರು … Continued

ಇನ್ಮುಂದೆ ಪ್ರತಿ ತಿಂಗಳು ಚಾಮುಂಡೇಶ್ವರಿ ದೇವಿಗೂ ತಲುಪಲಿದೆ ಗೃಹಲಕ್ಷ್ಮೀ ಯೋಜನೆ ಹಣ

ಮೈಸೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದು, ಪ್ರತಿ ತಿಂಗಳು ದೇವಸ್ಥಾನಕ್ಕೆ 2 ಸಾವಿರ ರೂಪಾಯಿ ನೀಡಲು ಸರ್ಕಾರ ನಿರ್ಧರಿಸಿದೆ. ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ ಚಾಮುಂಡೇಶ್ವರಿಗೆ … Continued

ಕಾಂಗ್ರೆಸ್ ಸರ್ಕಾರದ ವಸೂಲಿ ದಂಧೆ ಹಾದಿಬೀದಿಗೆ: ಸಿಎಂ ಪುತ್ರನ ವೀಡಿಯೊ ಬಿಡುಗಡೆ ಮಾಡಿ ಜನರಿಗೆ ಉತ್ತರಕೊಡಿ ಎಂದು ಎಚ್‌ಡಿಕೆ ಸವಾಲು

ಬೆಂಗಳೂರು: ಕಾಸಿಗಾಗಿ ಹುದ್ದೆ (#CashForPosting) ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವೀಡಿಯೊ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ … Continued