ವೀಡಿಯೊ…| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

ಹಾವೇರಿ: ಚುನಾವಣಾ ಪ್ರಚಾರಕ್ಕೆಂದು ಹಾವೇರಿ ಜಿಲ್ಲೆಯ ಸವಣೂರಿಗೆ ಆಗಮಿಸಿದ ವೇಳೆ ತಮ್ಮ ಹೆಗಲ ಮೇಲೆ ಕೈಹಾಕಿದ ಸ್ಥಳೀಯ ಕಾಂಗ್ರೆಸ್​ ಮುಖಂಡನಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ (DK Shivakumar) ಕಪಾಳಮೋಕ್ಷ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕಾಂಗ್ರೆಸ್​ ಅಭ್ಯರ್ಥಿ ‌ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಡಿ.ಕೆ.ಶಿವಕುಮಾರ ತಮ್ಮ ಕಾರಿನಿಂದ ಇಳಿದು ಹೊರಬಂದಾಗ … Continued

26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

ಮುಂಬೈ : 26/11ರ ಮುಂಬೈ ದಾಳಿ ವೇಳೆ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಅವರನ್ನು ಭಯೋತ್ಪಾದಕ ಅಜ್ಮಲ್ ಕಸಬ್ ಕೊಂದಿಲ್ಲ, ಆದರೆ ಆರ್‌ಎಸ್‌ಎಸ್-ಸಂಯೋಜಿತ ಪೋಲೀಸ್ ಅಧಿಕಾರಿಯೊಬ್ಬರು ಅವರನ್ನು ಹತ್ಯೆ ಮಾಡಿದ್ದಾರೆ ಮತ್ತು ವಕೀಲ ಉಜ್ವಲ್ ನಿಕಮ್ ಒಬ್ಬ ದೇಶದ್ರೋಹಿ, ಅವರು ಸತ್ಯವನ್ನು ಹತ್ತಿಕ್ಕಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಅವರು ಹೇಳಿಕೆ ನೀಡಿರುವುದು … Continued

ಬಿಜೆಪಿ ಸೇರಿದ ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ

ನವದೆಹಲಿ: ಲೋಕಸಭೆ ಚುನಾವಣೆಗೆ ಎಎಪಿ ಜೊತೆಗಿನ ಕಾಂಗ್ರೆಸ್‌ ಪಕ್ಷದ ಮೈತ್ರಿ ಮಾಡಿಕೊಂಡಿದ್ದನ್ನು ವಿರೋಧಿಸಿ ಕೆಲದಿನಗಳ ಹಿಂದೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಔಪಚಾರಿಕವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚದೇವ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ … Continued

‘ಪ್ರಿಯಾಂಕಾ ಗಾಂಧಿ ವಿರುದ್ಧ ಪಕ್ಷದಲ್ಲೇ ದೊಡ್ಡ ಪಿತೂರಿ…ಜೂನ್ 4ರ ನಂತರ ಕಾಂಗ್ರೆಸ್ ಅಣ್ಣ-ತಂಗಿ ಬಣಗಳಾಗಿ ವಿಭಜನೆ’ : ಕಾಂಗ್ರೆಸ್‌ ಮಾಜಿ ನಾಯಕನ ಸ್ಫೋಟಕ ಹೇಳಿಕೆ

ನವದೆಹಲಿ: ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿತರಾದ ಆಚಾರ್ಯ ಪ್ರಮೋದ ಕೃಷ್ಣಂ ಅವರು ಲೋಕಸಭೆ ಚುನಾವಣೆಗೆ ರಾಯ್ಬರೇಲಿ ಕ್ಷೇತ್ರದಿಂದ ಕಣಕ್ಕಿಳಿದಿರುವ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕೆ ಪ್ರವೇಶಿಸುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಒಂದು ದಿನದ ನಂತರ, ಕಾಂಗ್ರೆಸ್‌  ಪಕ್ಷದಲ್ಲಿ ನಡೆಯುತ್ತಿರುವ ಷಡ್ಯಂತ್ರಕ್ಕೆ ಪ್ರಿಯಾಂಕಾ ಗಾಂಧಿ ಬಲಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್​​​ಗೆ ಮತ್ತೊಂದು ಶಾಕ್ ; ಸ್ಪರ್ಧಿಸಲು ನಿರಾಕರಿಸಿ ಟಿಕೆಟ್‌ ವಾಪಸ್‌ ಮಾಡಿದ ಕಾಂಗ್ರೆಸ್​​ ಅಭ್ಯರ್ಥಿ…!

ಪುರಿ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ್ತೊಂದು ಹಿನ್ನಡೆಯಲ್ಲಿ, ಒಡಿಶಾದ ಕಾಂಗ್ರೆಸ್‌ ಅಭ್ಯರ್ಥಿಯೊಬ್ಬರು ಪ್ರಚಾರಕ್ಕೆ ಪಕ್ಷ ಹಣ ನೀಡದ ಕಾರಣ ಹಣಕಾಸಿನ ಕೊರತೆಯಿಂದ ಪುರಿ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದಾರೆ…! ಕಾಂಗ್ರೆಸ್‌ ಅಭ್ಯರ್ಥಿ ತನಗೆ ಪಕ್ಷದಿಂದ ಹಣಕಾಸಿನ ಯಾವುದೇ ನೆರವು ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸುಚರಿತಾ ಮೊಹಂತಿ … Continued

ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ನವದೆಹಲಿ : ರಾಹುಲ್‌ ಗಾಂಧಿ ಅಮೇಥಿಯನ್ನು ಮರಳಿ ಗೆಲ್ಲಲು ಸಂಪೂರ್ಣ ಪ್ರಯತ್ನ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷವು ರಾಹುಲ್ ಗಾಂಧಿ ಅವರನ್ನು ರಾಯ್ಬರೇಲಿಯಿಂದ ಕಣಕ್ಕಿಳಿಸುವುದಾಗಿ ಪ್ರಕಟಿಸಿದೆ. ಕಾಂಗ್ರೆಸ್ ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಯ್ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಉತ್ತರ ಪ್ರದೇಶದ … Continued

ವೀಡಿಯೊ…| ‘ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ’ ಎಂದ ಕಾಂಗ್ರೆಸ್‌ ಹಿರಿಯ ನಾಯಕ…! ಟಿಎಂಸಿ ಕೆಂಡ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರು, ತೃಣಮೂಲ ಕಾಂಗ್ರೆಸ್‌ಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಬುಧವಾರ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬುಧವಾರ ಬಹರಂಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಧೀರ್ ರಂಜನ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು … Continued

ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ನವದೆಹಲಿ : ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡ ಕುರಿತು ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್ ದೆಹಲಿ ಘಟಕದ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಎರಡು ದಿನಗಳಲ್ಲಿಯೇ ಮತ್ತಿಬ್ಬರು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿ ಲೋಕಸಭೆ ಕ್ಷೇತ್ರಗಳ ಕಾಂಗ್ರೆಸ್ ವೀಕ್ಷಕರೂ ಆಗಿರುವ ನಾಯಕರಾದ ನೀರಜ್ ಬಸೋಯಾ … Continued

ಲೋಕಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್ಸಿಗೆ ಶಾಕ್‌ : ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ನವದೆಹಲಿ: ಲೋಕಸಭೆ ಚುನಾವಣೆ ನಡುವೆಯೇ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ಕಾಂಗ್ರೆಸ್‌ ಪಕ್ಷದ ದೆಹಲಿ ರಾಜ್ಯಾಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆ ಪತ್ರದಲ್ಲಿ ಅವರು ತಮ್ಮ ರಾಜೀನಾಮೆಗೆ 2024 ರ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗೆ … Continued

ಕಾಂಗ್ರೆಸ್ಸಿಗೆ ಮುಸ್ಲಿಂ ಮತಗಳು ಬೇಕು, ಆದರೆ ಟಿಕೆಟ್‌ ಕೊಡಲ್ಲ : ಕಾಂಗ್ರೆಸ್‌ ಬಗ್ಗೆ ನಸೀಂ ಖಾನ್ ತೀವ್ರ ಅಸಮಾಧಾನ, ಹುದ್ದೆಗೆ ರಾಜೀನಾಮೆ

ನವದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾನ್ ಅವರು ಪಕ್ಷದ ಪ್ರಚಾರ ಸಮಿತಿಗೆ ರಾಜೀನಾಮೆ ನೀಡಿದ್ದು ಮಹಾರಾಷ್ಟ್ರದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್‌ ಪಕ್ಷವು ಟಿಕೆಟ್‌ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಒಬ್ಬರೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಲೋಕಸಭೆ ಚುನಾವಣೆಗೆ … Continued