ತೆಲಂಗಾಣದಲ್ಲಿ ನಟ ಪವನ್ ಕಲ್ಯಾಣ ಪಕ್ಷಕ್ಕೆ ಹೀನಾಯ ಸೋಲು : ಸ್ಪರ್ಧಿಸಿದ್ದ ಎಲ್ಲ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ಅಭ್ಯರ್ಥಿಗಳು…!

ಹೈದರಾಬಾದ್‌ : ಈ ಬಾರಿ ತೆಲಂಗಾಣ ಚುನಾವಣೆಯಲ್ಲಿ ತೆಲುಗು ಸೂಪರ್‌ ಸ್ಟಾರ್‌ ಜನಸೇನಾ ಪಕ್ಷವು ಸ್ಪರ್ಧಿಸಿದ್ದು, ತಾನು ಸ್ಪರ್ಧಿಸಿದ್ದ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡು ಕಳಪೆ ಸಾಧನೆ ಮಾಡಿದೆ. ಆಶ್ವರಪೇಟೆ ಮತ್ತು ವೈರಾ ಕ್ಷೇತ್ರಗಳಲ್ಲಿ ಜನಸೇನಾ ಪಕ್ಷವು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದೆ. ಮೂರನೇ ಸ್ಥಾನ ಪಡೆದ ಕುಕಟ್‌ಪಲ್ಲಿ ಕ್ಷೇತ್ರದಲ್ಲಿ ಮಾತ್ರ … Continued

ಎಬಿವಿಪಿ ಕಾರ್ಯಕರ್ತನಿಂದ ಕಾಂಗ್ರೆಸ್ ಸಿಎಂ ಹುದ್ದೆ ರೇಸ್‌ ವರೆಗೆ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್ ರೆಡ್ಡಿಯ ರಾಜಕೀಯ ದಾರಿ….

ಹೈದರಾಬಾದ್ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಚಟುವಟಿಕೆಯಿಂದ ಆರಂಭವಾದ ಅನುಮುಲಾ ರೇವಂತ ರೆಡ್ಡಿ ಅವರ ರಾಜಕೀಯ ಮಾರ್ಗವು ಈಗ ತೆಲಂಗಾಣದ ಸಂಭಾವ್ಯ ಮುಖ್ಯಮಂತ್ರಿ ಹುದ್ದೆಯ ವರೆಗೆ ಅವರನ್ನು ತಂದು ನಿಲ್ಲಿಸಿದೆ. 56ರ ಹರೆಯದ ಕಾಂಗ್ರೆಸ್ ನಾಯಕ ಹಾಗೂ ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಅವರ ಕಟುಟೀಕಾಕಾರ, ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ ರೆಡ್ಡಿ … Continued

ಮುಖ್ಯಮಂತ್ರಿ ಕೆಸಿಆರ್‌- ಮುಂದಿನ ಸಿಎಂ ರೇವಂತ ರೆಡ್ಡಿ ಇಬ್ಬರನ್ನೂ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ …!

ತೆಲಂಗಾಣದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾಟಿಪಲ್ಲಿ ವೆಂಕಟ ರಮಣ ರೆಡ್ಡಿ ಅವರು ಅಸಾಮಾನ್ಯ ಗೆಲುವು ಸಾಧಿಸಿದ್ದಾರೆ. ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ ರಾವ್‌ ಮತ್ತು ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ತೆಲಂಗಾಣ ಮುಖ್ಯಸ್ಥ ರೇವಂತ ರೆಡ್ಡಿ ಅವರನ್ನು ಸೋಲಿಸಿ ಇಡೀ ದೇಶವನ್ನೇ ಅಚ್ಚರಿಗೊಳಿಸಿದ್ದಾರೆ. ಕಾಮರೆಡ್ಡಿ ವಿಧಾನಸಭೆಯಲ್ಲಿ ಬಿಜೆಪಿಯ ಕೆವಿಆರ್‌ ಎಂದೇ ಜನಪ್ರಿಯವಾಗಿರುವ ಕಾಟಿಪಲ್ಲಿ … Continued

ಕಾಂಗ್ರೆಸ್‌ಗೆ ಶಾಕ್‌ ನೀಡಿದ ʼಹಿಂದಿ ಬೆಲ್ಟ್‌; ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು, ತೆಲಂಗಾಣ ಕಾಂಗ್ರೆಸ್‌ ತೆಕ್ಕೆಗೆ, ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ

 ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಾಲಿಗೆ ಆಘಾತಕಾರಿ ಫಲಿತಾಂಶವಾಗಿದೆ . 2018ರಲ್ಲಿ ಗೆಲುವು ಸಾಧಿಸಿದ್ದ ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಎದುರು ಕಾಂಗ್ರೆಸ್‌ ಸೋಲನುಭವಿಸಿದೆ. ದೇಶದ ‘ಹಿಂದಿ ಬೆಲ್ಟ್‌’ನ ಪ್ರಮುಖ 3 ರಾಜ್ಯಗಳಲ್ಲಿ ಮತದಾರರು ಕಾಂಗ್ರೆಸ್‌ಗೆ ಆಘಾತ ನೀಡಿದ್ದಾರೆ . ಇದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ರಾಹುಲ್ ಗಾಂಧಿ … Continued

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ

ಪಂಚ ರಾಜ್ಯಗಳಿಗೆ ನಡೆದ ವಿದಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಮತ ಎಣಿಕೆ ಇಂದು ಭಾನುವಾರ ಬೆಳಿಗ್ಗೆ ಆರಂಭವಾಗಿದ್ದು, ಆರಂಭದ ಮತ ಎಣಿಕೆಯ ಟ್ರೇಂಡ್‌ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಹಾಗೂ ಕಾಂಗ್ರೆಸ್‌ ಒಂದು ರಾಜ್ಯದಲ್ಲಿ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂಛತ್ತೀಸ್ ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದಾರೆ ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಛತ್ತೀಸ್ … Continued

ಪಂಚ ರಾಜ್ಯಗಳ ಚುನಾವಣೆ 2023 : 2 ರಾಜ್ಯಗಳಲ್ಲಿ ಬಿಜೆಪಿ, 2 ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ, 1ರಲ್ಲಿ ಅತಂತ್ರ ಎಂದು ಎಕ್ಸಿಟ್ ಪೋಲ್ ಗಳ ಭವಿಷ್ಯ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಲಾಭವಾಗಲಿದೆ ಹಾಗೂ ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಗಲಿದೆ ಎಂದು ಎಂದು ಗುರುವಾರ ಪ್ರಕಟವಾದ ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮಿಜೋರಾಂನಲ್ಲಿ ಅತಂತ್ರ ವಿಧಾನಸಭೆಯ ಬಗ್ಗೆ ಹೇಳಿವೆ ಎಂದು ಸೂಚಿಸಿವೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, 200 ಸದಸ್ಯ ಬಲದ ರಾಜಸ್ಥಾನ ಮತ್ತು … Continued

ರಾಜಸ್ಥಾನ ವಿಧಾನಸಭೆ ಚುನಾವಣೆ : ರಾಜಸ್ಥಾನದಲ್ಲಿ ಕಾಂಗ್ರೆಸ್‌ ಕೈ ಹಿಡಿಯಲ್ಲ ಮತದಾರ, ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಎಂದ ಎಕ್ಸಿಟ್‌ ಪೋಲ್‌ಗಳು

ನವದೆಹಲಿ : ಭಾರತದ ಚುನಾವಣಾ ಆಯೋಗವು (ಇಸಿಐ) ದೇಶದ ಐದು ರಾಜ್ಯಗಳಾದ ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣಗಳಲ್ಲಿ 2023 ರ ರಾಜ್ಯ ವಿಧಾನಸಭಾ ಚುನಾವಣೆಗಳ ಮತದಾನ ಪೂರ್ಣಗೊಂಡಿದ್ದು ಡಿಸೆಂಬರ್ 3ರಂದು ಫಲಿತಾಂಶಗಳು ಪ್ರಕಟವಾಗಲಿದೆ. ಐದು ರಾಜ್ಯಗಳ ಎಕ್ಸಿಟ್ ಪೋಲ್‌ಗಳು ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಅನುಕೂಲಕರ ಸಂಖ್ಯೆ ಸಿಗಲಿದೆ ಎಂದು ತೋರಿಸಿದರೆ … Continued

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ : ತುರುಸಿನ ಸ್ಪರ್ಧೆಯಲ್ಲಿ ಬಿಜೆಪಿ ಮುಂದೆ ಎಂದ ಹೆಚ್ಚಿನ ಎಕ್ಸಿಟ್‌ ಪೋಲ್‌ಗಳು

ನವದೆಹಲಿ : ಭಾರತದ ಚುನಾವಣಾ ಆಯೋಗವು (ಇಸಿಐ) ದೇಶದ ಐದು ರಾಜ್ಯಗಳಾದ ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣಗಳಲ್ಲಿ 2023 ರ ರಾಜ್ಯ ವಿಧಾನಸಭಾ ಚುನಾವಣೆಗಳ ಮತದಾನ ಪೂರ್ಣಗೊಂಡಿದ್ದು ಡಿಸೆಂಬರ್ 3ರಂದು ಫಲಿತಾಂಶಗಳು ಪ್ರಕಟವಾಗಲಿದೆ. ಐದು ರಾಜ್ಯಗಳ ಎಕ್ಸಿಟ್ ಪೋಲ್‌ಗಳು ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಅನುಕೂಲಕರ ಸಂಖ್ಯೆ ಸಿಗಲಿದೆ ಎಂದು ತೋರಿಸಿದರೆ … Continued

ಸಿಎಂಗೆ ಪತ್ರ ಬರೆದ ಶಾಸಕ ಬಿಆರ್ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ

ಬೆಂಗಳೂರು : ಕೆಆರ್ ಐಡಿಎಲ್ ಕಾಮಗಾರಿ ಸಂಬಂಧ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದ್ದು, ಇದು ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸಿದೆ. ಅದರಲ್ಲಿ ಅವರು ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಳೆದ ವಿಧಾನಸಭೆ ಅಧಿವೇಶನದ ವಿಷಯ ಪ್ರಸ್ತಾಪಿಸಿ ಬಿ.ಆರ್‌. ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ … Continued

ಡಿ.ಕೆ. ಶಿವಕುಮಾರ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ….!

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಒಡೆತನದ ಅಕ್ರಮ ಆಸ್ತಿಯನ್ನು ಪರಿಶೀಲಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿರುವ ಪ್ರಕರಣವನ್ನು ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಯನ್ನು ರಾಜ್ಯ ಪೊಲೀಸ್ ಅಥವಾ ಭ್ರಷ್ಟಾಚಾರ ನಿಗ್ರಹ ಪ್ರಾಧಿಕಾರವಾದ ಲೋಕಾಯುಕ್ತಕ್ಕೆ ವಹಿಸುವಂತೆ ಗೃಹ ಇಲಾಖೆ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟದ ಮುಂದೆ … Continued