ಮಧ್ಯಪ್ರದೇಶ ವಿಧಾನಸಭಾ ಚುನಾವಣೆ : ವಿವಿಧ ಸಮುದಾಯಗಳ ಮತದಾರರ ಒಲವು ಯಾರತ್ತ..? ಬಿಜೆಪಿಯೋ-ಕಾಂಗ್ರೆಸ್ಸೋ..? ಇಂಡಿಯಾ ಟಿವಿ ಸಿಎನ್‌ಎಕ್ಸ್ ಸಮೀಕ್ಷೆ ಏನು ಹೇಳುತ್ತದೆ..?

ಮುಂದಿನ ತಿಂಗಳು ನವೆಂಬರ್ 17 ರಂದು ನಡೆಯಲಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಆಡಳಿತಾರೂಢ ಭಾರತೀಯ ಜನತಾ ಪಕ್ಷವು (ಬಿಜೆಪಿ) ವಿವಿಧ ಸಮುದಾಯಗಳಿಗೆ ನಂಬರ್ ಒನ್ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಕಂಡುಬಂದಿದೆ. ಬ್ರಾಹ್ಮಣ, ಬನಿಯಾ, ಕಿರಾರ್-ಧಕಡ್, ಕುರ್ಮಿ, ಯಾದವ್, ಜಾತವ್-ಸತ್ನಾಮಿ ಮತ್ತು ರಜಪೂತ್, ಅಲ್ಪಸಂಖ್ಯಾತ ಸೇರಿದಂತೆ … Continued

ತೆಲಂಗಾಣ ವಿಧಾನಸಭಾ ಚುನಾವಣೆ : ಬಿಆರ್‌ ಎಸ್‌-ಕಾಂಗ್ರೆಸ್‌ ಜಿದ್ದಾಜಿದ್ದಿಯಲ್ಲಿ ಯಾರು ಗೆಲ್ತಾರೆ..? ಇಂಡಿಯಾ ಟಿವಿ-ಸಿಎನ್ಎಕ್ಸ್ ಸಮೀಕ್ಷೆ ಏನು ಹೇಳುತ್ತದೆ..?

ತೆಲಂಗಾಣದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸರಳ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲು ಕಂಡುಬಂದಿದೆ. 119 ಅಸೆಂಬ್ಲಿ ಸ್ಥಾನಗಳ ವಿಧಾನಸಭೆಯಲ್ಲಿ ಭಾರತ ರಾಷ್ಟ್ರ ಸಮಿತಿ (BRS ) ಕಳೆದ ಚುನಾವಣೆಯಲ್ಲಿ ಗೆದ್ದಿದ್ದ 88 ಸ್ಥಾನಗಳಿಗೆ ಹೋಲಿಸಿದರೆ 70 … Continued

ಛತ್ತೀಸ್‌ಗಢ ವಿಧಾನಸಭಾ ಚುನಾವಣೆ : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ, ಗೆಲ್ಲುವ ಸಾಧ್ಯತೆ ಕಾಂಗ್ರೆಸ್ಸಿಗೋ..? ಬಿಜೆಪಿಗೋ..?

ಮುಂದಿನ ತಿಂಗಳು ನಡೆಯಲಿರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರಳ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಕಂಡುಬಂದಿದೆ. ಛತ್ತೀಸ್‌ಗಢ ವಿಧಾನಸಭೆಯ 90 ವಿಧಾನಸಭಾ ಕ್ಷೇತ್ರಗಳಲ್ಲಿ ಐದು ವರ್ಷಗಳ ಹಿಂದೆ ಗೆದ್ದಿದ್ದ 68 ಸ್ಥಾನಗಳಿಗೆ ಹೋಲಿಸಿದರೆ ಕಾಂಗ್ರೆಸ್ 50 ಸ್ಥಾನಗಳಿಗೆ ಕುಸಿಯಲಿದೆ ಎಂದು ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹದ ಪ್ರಕ್ಷೇಪಗಳು ತೋರಿಸಿವೆ. ಪ್ರಮುಖ ವಿರೋಧ … Continued

ಕಾಂಗ್ರೆಸ್ ಜೊತೆಗಿನ ಸಮಾಜವಾದಿ ಪಕ್ಷದ ಭಿನ್ನಾಭಿಪ್ರಾಯಕ್ಕೆ ಹೊಸ ಟ್ವಿಸ್ಟ್ ನೀಡಿದ ಅಖಿಲೇಶ ಯಾದವ್ ‘ಪಿಡಿಎ’ ಟ್ವೀಟ್

ನವದೆಹಲಿ : ಮೂರು ದಿನಗಳ ಹಿಂದೆ ಕಾಂಗ್ರೆಸ್‌ ಅನ್ನು ಗೇಲಿ ಮಾಡುವ ಮೂಲಕ ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಬ್ಲಾಕ್‌ ಜೊತೆಗಿನ ತಮ್ಮ ಪಕ್ಷದ ಸಂಬಂಧದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳನ್ನು ಮೂಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈಗ ‘ಪಿಡಿಎ’ ಪದವನ್ನು ಬಳಸಿ ಮತ್ತೊಂದು ಪೋಸ್ಟ್ ಹಾಕಿರುವುದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಆರು … Continued

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ

ಭೂಪಾಲ್‌: ಮುಂದಿನ ತಿಂಗಳು ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 88 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ ನಂತರ, ಶುಕ್ರವಾರ ರಾಜ್ಯದ ಹಲವು ಸ್ಥಳಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಪಕ್ಷದ ಕಾರ್ಯಕರ್ತರು ಕೆಲವು ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದ್ದರ ವಿರುದ್ಧ ಮತ್ತು ಕೆಲವರಿಗೆ ಟಿಕೆಟ್ ನಿರಾಕರಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬುರ್ಹಾನ್‌ಪುರ, ಶಾಜಾಪುರ ಜಿಲ್ಲೆಯ ಶುಜಾಲ್‌ಪುರ, ನರ್ಮದಾಪುರಂ … Continued

ರಾಜಸ್ಥಾನ ವಿಧಾನಸಭೆ ಚುನಾವಣೆ : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ; ಬಿಜೆಪಿ-ಕಾಂಗ್ರಸ್ಸಿನಲ್ಲಿ ಯಾರಿಗೆ ಸಿಗಲಿದೆ ಬಹುಮತ..?

ಮುಂದಿನ ತಿಂಗಳು ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ಈ ಬಾರಿ ಅಧಿಕಾರಕ್ಕೆ ಬರಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ರಾಜಸ್ಥಾನದ 200 ವಿಧಾಸಭಾ ಸ್ಥಾನಗಳಲ್ಲಿ ಬಿಜೆಪಿ ಹಿಂದಿನ ಚುನಾವಣೆಯಲ್ಲಿ ಗೆದ್ದಿದ್ದ 73 ಸ್ಥಾನಗಳಿಗೆ ಹೋಲಿಸಿದರೆ ಈ ಬಾರಿ 125 ಸ್ಥಾನಗಳನ್ನು ಗೆಲ್ಲಬಹುದು ಎಂದು … Continued

ಮಧ್ಯಪ್ರದೇಶದ ವಿಧಾನಸಭೆ ಚುನಾವಣೆ 2023 : ಇಂಡಿಯಾ ಟಿವಿ-ಸಿಎನ್‌ಎಕ್ಸ್‌ ಚುನಾವಣಾ ಪೂರ್ವ ಸಮೀಕ್ಷೆ, ಸದ್ಯ ಕಾಂಗ್ರೆಸ್‌ಗಿಂತ ಮುಂದಿರುವ ಬಿಜೆಪಿ

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂಡಿಯಾ ಟಿವಿ-ಸಿಎನ್‌ಎಕ್ಸ್‌ (India TV-CNX) ಚುನಾವಣಾ ಪೂರ್ವ ಸಮೀಕ್ಷೆಯು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ಮಧ್ಯಪ್ರದೇಶದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು ಎಂದು ಹೇಳಿದೆ. ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹದ ಮಾಹಿತಿಯ ಪ್ರಕಾರ, ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ 2023 ರಲ್ಲಿ 230 ಸದಸ್ಯ ಬಲದ ವಿಧಾನಸಭೆ ಚುನಾವಣೆಯಲ್ಲಿ … Continued

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ : ಸಿಎಂ ಶಿವರಾಜ್ ಸಿಂಗ್ ವಿರುದ್ಧ ‘ರಾಮಾಯಣ’ ನಟನನ್ನು ಕಣಕ್ಕಿಳಿಸಿದ ಕಾಂಗ್ರೆಸ್

ಭೋಪಾಲ್: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕಾಂಗ್ರೆಸ್ ಪಕ್ಷವು ಜನಪ್ರಿಯ ನಟ ವಿಕ್ರಮ್ ಮಸ್ತಲ್ ಅವರನ್ನು ಕಣಕ್ಕಿಳಿಸಿದೆ. ಆನಂದ್ ಸಾಗರ್ ಅವರ 2008 ರ ದೂರದರ್ಶನ ಧಾರಾವಾಹಿ ರಾಮಾಯಣದಲ್ಲಿ ಹನುಮಾನ್ ಪಾತ್ರದ ಮೂಲಕ ಮಸ್ತಲ್ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗೆ ಪಕ್ಷವು … Continued

ಮಧ್ಯಪ್ರದೇಶ, ತೆಲಂಗಾಣ, ಛತ್ತೀಸಗಢ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ನವದೆಹಲಿ: ಮಧ್ಯಪ್ರದೇಶ, ಛತ್ತೀಸಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.ಮಧ್ಯಪ್ರದೇಶದ 144, ಛತ್ತೀಸ್‌ಗಡದ 30, ತೆಲಂಗಾಣದ 55 ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3ರಂದು ಮತ … Continued

ಆಪರೇಷನ್‌ ಹಸ್ತ ; ಬೇರೆ ಬೇರೆ ಪಕ್ಷಗಳ 42ಕ್ಕೂ ಹೆಚ್ಚು ನಾಯಕರ ಅರ್ಜಿ ನನ್ನ ಮುಂದಿದೆ ಎಂದ ಡಿ.ಕೆ.ಶಿವಕುಮಾರ

ಬೆಂಗಳೂರು : ಕಾಂಗ್ರೆಸ್ ಸೇರಲು ಕಾಯುತ್ತಿರುವ ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಅವರ ಹೆಸರುಗಳನ್ನು ಈಗ ಬಹಿರಂಗ ಪಡಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೊಸ ಬಾಂಬ್ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬೇರೆ ಪಕ್ಷದ ಮುಖಂಡರ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗದೀಶ ಶೆಟ್ಟರ ಮತ್ತು ಲಕ್ಷ್ಮಣ ಸವದಿ … Continued