ಕರ್ನಾಟಕದ ಜಾತಿ ಗಣತಿ ವರದಿ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ.ಕೆ. ಹರಿಪ್ರಸಾದ ಒತ್ತಾಯ

ಬೆಂಗಳೂರು : ಬಿಹಾರದಲ್ಲಿ ನಡೆಸಿದ ಜಾತಿಗಣತಿ ಮಾದರಿಯಲ್ಲಿ ಕರ್ನಾಟಕದಲ್ಲೂ ರಾಜ್ಯ ಸರ್ಕಾರ ನಡೆಸಿದ್ದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಗ್ರಹಿಸಿದ್ದಾರೆ. ಕರ್ನಾಟಕವು 2017 ರಲ್ಲಿ ರಾಜ್ಯವು ನಡೆಸಿದ ಜಾತಿ ಗಣತಿಯ ವರದಿ ಬಿಡುಗಡೆ ಮಾಡುವಂತೆ ಅವರು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ … Continued

ಕಾಂಗ್ರೆಸ್‌ 7 ಮಂತ್ರಿ ಸ್ಥಾನ ಕೊಟ್ಟಿದೆ, ಇನ್ನೆಷ್ಟು ಸ್ಥಾನ ಬೇಕು?: ಶಾಮನೂರಗೆ ವಿಶ್ವನಾಥ ತಿರುಗೇಟು

ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆಗೆ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್ ಪ್ರತಿಕ್ರಿಯಿಸಿದ್ದು, ನಿಮಗೆ ಕಾಂಗ್ರೆಸ್‌ನಲ್ಲಿ ಏಳು ಮಂತ್ರಿ ಸ್ಥಾನ ಸಿಕ್ಕಿದೆ, ಇನ್ನೆಷ್ಟು ಸ್ಥಾನ ಬೇಕಿತ್ತು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಜಾತ್ಯತೀತ ಕಾಂಗ್ರೆಸ್‌ ಪಕ್ಷದ ಪ್ರತಿನಿಧಿಯಾಗಿರುವ ಶಾಮನೂರು ಶಿವಶಂಕರಪ್ಪ ಅವರು ಜಾತಿ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿದ್ದಾರೆ. ಇದು … Continued

ರಾಜಸ್ಥಾನ ವಿಧಾನಸಭೆ ಚುನಾವಣೆ : ಇಟಿಜಿ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತೀವ್ರ ಹಣಾಹಣಿಯಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿ ಸ್ವಲ್ಪ ಮುಂದೆ

ರಾಜಸ್ಥಾನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಪ್ರಸ್ತುತ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ನೇತೃತ್ವದ ಸರ್ಕಾರವು ಹಿನ್ನಡೆ ಎದುರಿಸಬಹುದು, ಇದೇ ವೇಳೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಇಟಿಜಿ ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ ನುಡಿದಿದೆ. ರಾಜ್ಯದಲ್ಲಿ ಸರ್ಕಾರ ರಚನೆಗೆ ಸರಳ … Continued

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಪುತ್ರನ ಹೇಳಿಕೆ : ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕರ್ನಾಟಕದ ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಮುಖ್ಯಮಂತ್ರಿ ಆಗಿದ್ದಾರೆ ಎಂದು  ಆರೋಪಿಸಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಒಬ್ಬ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿರುವ ಕ್ಷೇತ್ರದಲ್ಲೇ ಈ ರೀತಿ ಚುನಾವಣಾ ಅಕ್ರಮ ನಡೆದಿರುವುದು ಆಘಾತಕಾರಿ. ಕುಕ್ಕರ್‌, ಐರನ್‌ … Continued

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕೆಂಪು ಅಂಗಿ ತೊಟ್ಟು ʼಹಮಾಲಿʼಯಾದ ರಾಹುಲ್ ಗಾಂಧಿ | ವೀಕ್ಷಿಸಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ದೆಹಲಿಯ ಆನಂದ್ ವಿಹಾರ ರೈಲು ನಿಲ್ದಾಣದಲ್ಲಿ ಹಮಾಲರನ್ನು ಭೇಟಿ ಮಾಡಿದರು ಮತ್ತು ಕೆಂಪು “ಕೂಲಿ” ಶರ್ಟ್ ಮತ್ತು ಕೈಗೆ ಬ್ಯಾಡ್ಜ್ ಕಟ್ಟಿಕೊಂಡು ತಲೆಯ ಮೇಲೆ ಲಗೇಜ್ ಹೊತ್ತುಕೊಂಡು ಸಾಗಿದರು. ವೈರಲ್ ಕ್ಲಿಪ್‌ನಲ್ಲಿ, ವಯನಾಡ್ ಸಂಸದ ತಲೆಯ ಮೇಲೆ ಟ್ರಾಲಿ ಬ್ಯಾಗ್ ಇರಿಸುತ್ತಿರುವುದು ಹಾಗೂ ಪೋರ್ಟರ್‌ಗಳು ಅವರನ್ನು ಸುತ್ತುವರೆದಿರುವುದನ್ನು … Continued

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ‘ಜನತಾ ದರ್ಶನ’ : ಸೆ.25ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಇನ್ಮುಂದೆ ಜಿಲ್ಲೆಗಳಲ್ಲಿ ‘ಜನತಾ ದರ್ಶನ’ ನಡೆಸಲಾಗುತ್ತದೆ. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ ಗೋಯಲ್ ಈ ಕುರಿತು ಟಿಪ್ಪಣಿ ಹೊರಡಿಸಿದ್ದಾರೆ. ಎಲ್ಲಾ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳು/ ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಕಾಧಿಕಾರಿಗಳು/ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿಗಳಿಗೆ … Continued

ಇಂಡಿಯಾ ಮೈತ್ರಿಕೂಟ ಎಲ್ಲ ಧರ್ಮಗಳನ್ನೂ ಗೌರವಿಸುತ್ತದೆ: ಡಿಎಂಕೆ ಸಂಸದ ಸನಾತನ ಧರ್ಮವನ್ನು ಎಚ್‌ಐವಿಗೆ ಹೋಲಿಸಿದ ನಂತರ ಕಾಂಗ್ರೆಸ್ ಹೇಳಿಕೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಎಲ್ಲಾ ಧರ್ಮಗಳನ್ನೂ ಗೌರವಿಸುತ್ತದೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಗುರುವಾರ ಹೇಳಿದ್ದಾರೆ. ಡಿಎಂಕೆಯ ಸಂಸದ ಎ.ರಾಜಾ ಅವರು, ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗಕ್ಕೆ ಹೋಲಿಸಿದ ನಂತರ ನಂತರಪವನ ಖೇರಾ ಹೇಳಿಕೆಗಳು ಬಂದಿವೆ. ಕಾಂಗ್ರೆಸ್ ಮತ್ತು ಡಿಎಂಕೆ ಎರಡೂ ಹೊಸದಾಗಿ ರೂಪುಗೊಂಡ ವಿರೋಧ ಪಕ್ಷದ ಮೈತ್ರಿಕೂಟ-ಇಂಡಿಯಾದ ಭಾಗವಾಗಿದೆ. ಡಿಎಂಕೆ ನಾಯಕ … Continued

ಕುತೂಹಲ ಮೂಡಿಸಿದ ಡಿಸಿಎಂ ಶಿವಕುಮಾರ-ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ ಭೇಟಿ

ಬೆಂಗಳೂರು: ಬಿಜೆಪಿ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಾರ್ಯಕ್ರಮವೊಂದರ ನಿಮಿತ್ತ ಡಿಕೆಶಿ ಅವರನ್ನು ಆಹ್ವಾನಿಸುವ ಉದ್ದೇಶದಿಂದ ತೇಜಸ್ವಿನಿ … Continued

ವಿರೋಧದ ನಡುವೆ ವಿಧಾನ ಪರಿಷತ್‌ ನಾಮನಿರ್ದೇಶನಕ್ಕೆ ನಟಿ ಉಮಾಶ್ರೀ ಸೇರಿ ಮೂವರ ಹೆಸರು ಅಂತಿಮ

ಬೆಂಗಳೂರು : ವಿಧಾನಪರಿಷತ್​ಗೆ ಮೂವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದ್ದು, ಇದಕ್ಕೆ ಹೈಕಮಾಂಡ್‌ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ರಾಜ್ಯಪಾಲರಿಗೆ ನಾಮನಿರ್ದೇಶನ ಹೆಸರುಗಳ ಪಟ್ಟಿಯನ್ನು ಶೀಘ್ರವೇ ರಾಜ್ಯಪಾಲರಿಗೆ ಪಟ್ಟಿ ರವಾನಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ನಟಿ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇನ್ನು ಕಾಂಗ್ರೆಸ್​ ಪಕ್ಷದ ಕೆಲವು ನಾಯಕರ ವಿರೋಧದ ನಡುವೆಯೂ ಎಂ.ಆರ್. ಸೀತಾರಾಮ ಹಾಗೂ ನಿವೃತ್ತ ಇಡಿ … Continued

ಅವರು ಮನೆಯಲ್ಲಿ ಧ್ವಜಾರೋಹಣ ಮಾಡ್ತಾರೆ’ : ಮುಂದಿನ ವರ್ಷ ಕೆಂಪುಕೋಟೆಯಲ್ಲಿ ಭೇಟಿಯಾಗೋಣ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಖರ್ಗೆ ವ್ಯಂಗ್ಯ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯೋತ್ಸವ ಭಾಷಣದ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿಯವರ ‘ಕೆಂಪುಕೋಟೆಯಲ್ಲಿ ಮುಂದಿನ ವರ್ಷ ಭೇಟಿಯಾಗೋಣ’ ಎಂಬ ಕಾಮೆಂಟ್‌ಗೆ ಪ್ರತಿಕ್ರಿಯಿಸಿದ ಖರ್ಗೆ, ಪ್ರಧಾನಿಯವರ ಹೇಳಿಕೆಗಳು ಅವರ “ಅಹಂಕಾರ”ವನ್ನು ತೋರಿಸುತ್ತದೆ ಮತ್ತು ಮುಂದಿನ ವರ್ಷ “ತಮ್ಮ ಮನೆಯಲ್ಲಿ” ಧ್ವಜಾರೋಹಣ ಮಾಡಲಿದ್ದಾರೆ ಎಂದು ಹೇಳಿದರು. ಅವರು [ಮೋದಿ] ಮುಂದಿನ … Continued