ಪಕ್ಷದ ಅಭ್ಯರ್ಥಿಯಿದ್ರೂ ಕಾಂಗ್ರೆಸ್ಸಿಗೆ ಬೆಂಬಲಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ ಜೆಡಿಎಸ್‌ ಮುಖಂಡ ಭೋಜೇಗೌಡ…!

ಚಿಕ್ಕಮಗಳೂರು: ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಪ್ತ ಹಾಗೂ ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎಂಬುದೀಗ ಚರ್ಚೆಗೆ ಗ್ರಾಸವಾಗಿದೆ. ಆ ಮೂಲಕ ತಮ್ಮದೇ ಪಕ್ಷದ ಅಭ್ಯರ್ಥಿಗೆ ಶಾಕ್ ನೀಡಿದ್ದಾರೆ. ಎಸ್.ಎಲ್.ಭೋಜೇಗೌಡರು ಕಾಂಗ್ರೆಸ್ ಬೆಂಬಲಿಸುವಂತೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರು ಕ್ಷೇತ್ರದ … Continued

ಜಾತಿ ಗಣತಿ: ಬಿಜೆಪಿ ರಾಜಕೀಯ ಬೂಟಾಟಿಕೆ ಬಹಿರಂಗ-ಕಾಂಗ್ರೆಸ್ ಟೀಕೆ

ಹುಬ್ಬಳ್ಳಿ: ಸಾಮಾಜಿಕ, ಆರ್ಥಿಕ, ಜಾತಿ ಜನಗಣತಿಗೆ ಬಿಜೆಪಿ ವಿರೋಧಿಸುತ್ತಿದೆ. ಇದನ್ನು ತಾವೇ ಸ್ಪಷ್ಟಪಡಿಸುವುದರ ಜೊತೆಗೆ ತನ್ನ ರಾಜಕೀಯ ಬೂಟಾಟಿಕೆಯನ್ನೂ ತಾನೇ ಬಹಿರಂಗಪಡಿಸಿದೆ ಎಂದು ಕಾಂಗ್ರೆಸ್ಸಿನ ರಾಜ್ಯ ಪ್ರಚಾರ ಸಮಿತಿಯ ಸಂಯೋಜಕರಾದ ವಸಂತ ಲದವಾ ಟೀಕಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸಾಮಾಜಿಕ, ಆರ್ಥಿಕ, ಜಾತಿ ಜನಗಣತಿಗಾಗಿ ೨೦೧೦ ರಂದು ಸಂಸತ್ತಿನಲ್ಲಿ ಮಸೂದೆ ಮಂಡಿಸಿ ಒಪ್ಪಿಗೆ ಪಡೆದಿತ್ತು. … Continued

ಶಿರಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ : ವೆಂಕಟೇಶ ಹೆಗಡೆ ಹೊಸಬಾಳೆ ಘೋಷಣೆ

ಶಿರಸಿ: ರಾಜ್ಯ ವಿಧಾನಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ ಬಂಡಾಯದ ಭೀತಿ ಎದುರಾಗಿದೆ. ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೆಂಕಟೇಶ್ ಹೆಗಡೆ ಹೊಸಬಾಳೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿಯಾಗಿದ್ದೆ. ಆದರೆ ನಾಲ್ಕು ಸಲ ಸೋತ … Continued

ಬಿಜೆಪಿ ವಿರುದ್ಧ ರಣ ಕಹಳೆ ಮೊಳಗಿಸಲು ಏಪ್ರಿಲ್‌ 5ರಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಆಗಮನ..?

ಬೆಂಗಳೂರು:  ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿ ಲೋಕಸಭಾ ಸದಸ್ಯತ್ವ ಕಳೆದುಕೊಂಡಿದ್ದ ರಾಹುಲ್‌ ಗಾಂಧಿ ಈಗ ಮತ್ತೆ ಕೋಲಾರ ಕ್ಷೇತ್ರಕ್ಕೆ ಏಪ್ರಿಲ್‌ 5ರಂದು ಆಗಮಿಸಿ ಭಾಷಣ ಮಾಡಲಿದ್ದಾರೆ ಎಂದು ವರದಿಯಾಗಿದೆ. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮುದಾಯ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ರಾಹುಲ್‌ ಗಾಂಧಿಗೆ ಸೂರತ್‌ … Continued

ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ : ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿ ಜಾರಿ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸಿದ ಆರೋಪದ ಮೇಲೆ ರಾಜ್ಯ ಸರ್ಕಾರದ ವಿರುದ್ಧ ಇಂದು ಶುಕ್ರವಾರ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರದಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸಿ ಮೋಸ ಮಾಡುತ್ತಿದೆ. ಮೀಸಲಾತಿ … Continued

ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. ಈ ವಿಷಯವನ್ನು ಇಂದು, ಶುಕ್ರವಾರ ಸಿಜೆಐ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ಮುಂದೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪ್ರಸ್ತಾಪಿಸಿದ್ದಾರೆ. ಬಂಧನ, ರಿಮಾಂಡ್ ಮತ್ತು ಜಾಮೀನಿನ ಕುರಿತು ಕಾನೂನು ಜಾರಿ … Continued

ಇತಿಹಾಸ ತಿರುಚುವುದಲ್ಲಿ ಬಿಜೆಪಿ ಎತ್ತಿದ ಕೈ: ಈಗ ಒಕ್ಕಲಿಗರ ಇತಿಹಾಸ ತಿರುಚಲು ಹೊರಟಿದೆ-ಡಿಕೆ ಶಿವಕುಮಾರ ಕಿಡಿ

ಬೆಳಗಾವಿ : ಯುವ ಕ್ರಾಂತಿ ಸಮಾವೇಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಬೆಳಗಾವಿ ಕಾರ್ಯಕ್ರಮ ಆಯೋಜಿತಗೊಂಡಿದೆ. ಈ ಹಿನ್ನಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದಿನಂತೆ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಇತಿಹಾಸ ತಿರುಚುವಲ್ಲಿ ಬಿಜೆಪಿಯವರದು ಎತ್ತಿದ ಕೈ. ಬಸವಣ್ಣ, ಕುವೆಂಪು, ನಾರಾಯಣ ಗುರು, ಡಾ. … Continued

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ಒತ್ತಾಯದ ಮೇರೆಗೆ ನಮ್ಮ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲಾಗಿತ್ತು: ಎಸ್‌ಡಿಪಿಐ ಮುಖಂಡ

ಬೆಂಗಳೂರು: 2018 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತಮ್ಮ ನಡುವೆ ಒಪ್ಪಂದ ಇದ್ದರೂ ಅದನ್ನು ಕಾಂಗ್ರೆಸ್ ಅದನ್ನು ಮುರಿದಿದೆ ಎಂದು ಎಸ್‌ಡಿಪಿಐ (SDPI) ಹೇಳಿಕೊಂಡಿದೆ. ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ, ನಾವು ಮತ್ತೆ (ಕಾಂಗ್ರೆಸ್ ಜೊತೆ ಸೇರುವ) ತಪ್ಪನ್ನು ಮಾಡಲು … Continued

ರಾಜಕೀಯ ಸೇರುವ ಬಗ್ಗೆ ಮೌನ ಮುರಿದ ನಟ ಕಿಚ್ಚ ಸುದೀಪ

ಬೆಂಗಳೂರು : ರಾಜಕೀಯ ಪ್ರವೇಶ ಕುರಿತು ಕೊನೆಗೂ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ ಮೌನ ಮುರಿದಿದ್ದಾರೆ. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ನಟ ಸುದೀಪ ಅವರನ್ನ ಭೇಟಿಯಾಗಿದ್ದು ಸಾಕಷ್ಟು ಸುದ್ದಿಯಾಗಿ ನಟ ಸುದೀಪ ರಾಜಕೀಯ ಪ್ರವೇಶಿಸುತ್ತಾರೆಯೇ ಎಂಬ ಕುತೂಹಲ ಉಂಟಾಗಿತ್ತು. ಈಗ ಈ ಕುರಿತು ಪ್ರತಿಕ್ರಿಯಿಸಿರುವ ನಟ ಸುದೀಪ ಬಿಜೆಪಿ ಹಾಗೂ … Continued

ಮಹದಾಯಿ: ಬಿಜೆಪಿ ರಾಜಕೀಯ ನಾಟಕವನ್ನು ರೈತರು, ಜನರು ನಂಬುವುದಿಲ್ಲ- ಕಾಂಗ್ರೆಸ್

ಹುಬ್ಬಳ್ಳಿ : ಡಿಪಿಆರ್ ಅನುಮೋದನೆಗೊಂಡಿದೆ, ಮಹದಾಯಿ ಜಲ ವಿವಾದ ಸಂಪೂರ್ಣ ಬಗೆಹರಿಸಿದ್ದೇವೆ, ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ, ಮಹದಾಯಿ ನಮ್ಮದೇ ಕೊಡುಗೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರ ಹೇಳಿಕೆ ಸುಳ್ಳೆಂದು ಜನ ತಿಳಿದುಕೊಂಡಿದ್ದಾರೆ. ಆರಂಭದಿಂದಲೂ ಬಿಜೆಪಿ ಮಹದಾಯಿ-ಕಳಸಾ ಬಂಡೂರಿ ನಾಲಾ ಯೋಜನೆಗೆ ಒಂದಿಲ್ಲ ಒಂದು ಕಾರಣ ಅಡ್ಡಿ ಅಡ್ಡಪಡಿಸುತ್ತಲೇ ಬಂದಿದೆ. ಇಂದಿಗೂ ಅಡ್ಡಪಡಿಸುತ್ತಲಿದೆ ಎಂದು ಕಾಂಗ್ರೆಸ್‌ … Continued