ಲೋಕಸಭೆ ಚುನಾವಣೆ 2024 : 6ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಕಾಂಗ್ರೆಸ್ ಸೋಮವಾರ (ಮಾರ್ಚ್ 25) ಬಿಡುಗಡೆ ಮಾಡಿದೆ. ಪಕ್ಷವು ರಾಜಸ್ಥಾನದ ನಾಲ್ವರು ಮತ್ತು ತಮಿಳುನಾಡಿಗೆ ಒಬ್ಬ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ. ರಾಜಸ್ಥಾನದ ಅಜ್ಮೀರ್‌ನಿಂದ ರಾಮಚಂದ್ರ ಚೌಧರಿ, ರಾಜಸಮಂದ್‌ನಿಂದ ಸುದರ್ಶನ ರಾವತ್ ಮತ್ತು ಭಿಲ್ವಾರದಿಂದ ಡಾ.ದಾಮೋದರ ಗುರ್ಜರ್ ಅವರನ್ನು ಪಕ್ಷದ ಅಭ್ಯರ್ಥಿಗಳಾಗಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಬಿಜೆಪಿಯ … Continued

ಶಿರಸಿ: ಶಾಸಕ ಹೆಬ್ಬಾರ ಕಾಂಗ್ರೆಸ್‌ ಸೇರ್ಪಡೆಗೆ ವಿರೋಧ : ಕಾಂಗ್ರೆಸ್‌ ಕಚೇರಿಯಲ್ಲಿಯೇ ವಿರೋಧಿ ಪೋಸ್ಟರ್‌ ಅಂಟಿಸಿದ ಕಾರ್ಯಕರ್ತರು…!

ಶಿರಸಿ : ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಯೇ ಸೋಮವಾರ ಶಾಸಕ ಶಿವರಾಮ ಹೆಬ್ಬಾರ ವಿರೋಧಿ ಪೋಸ್ಟರ್ ಗಳನ್ನು ಅಂಟಿಸಲಾಗಿದೆ. ಹೆಬ್ಬಾರ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಬಿಜೆಪಿ ನಾಯಕರಿಂದ ಹಾಗೂ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ, ಪ್ರಧಾನಿ ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್ ಪಕ್ಷವು 46 ಲೋಕಸಭಾ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದ್ದು, ಪಕ್ಷದ ನಾಯಕರಾದ ದಿಗ್ವಿಜಯ ಸಿಂಗ್ ಅಜಯ ರೈ ಮತ್ತು ಕಾರ್ತಿ ಪಿ ಚಿದಂಬರಂ ಅವರು ಸಹ ಈ ಪಟ್ಟಿಯಲ್ಲಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರನ್ನು ರಾಜ್‌ಗಢ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದ್ದು, ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಯ ರೈ … Continued

ಲೋಕಸಭಾ ಚುನಾವಣೆ : ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಭಾರೀ ಬದಲಾವಣೆ, ಐವರು ನೂತನ ಕಾರ್ಯಾಧ್ಯಕ್ಷರ ನೇಮಕ, ಚುನಾವಣಾ ಪ್ರಚಾರ ಸಮಿತಿಗೂ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಪಕ್ಷದೊಳಗೆ ಮೇಜರ್‌ ಸರ್ಜರಿ ಮಾಡಿದೆ. ಸಂಘಟನಾತ್ಮಕ ಬದಲಾವಣೆ ಮಾಡಿರುವ ಕಾಂಗ್ರೆಸ್‌ ಐವರು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದ್ದು, ಅವರ ಬದಲಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಅಲ್ಲದೆ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನೂ ನೇಮಕ ಮಾಡಲಾಗಿದೆ. ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ವಿನಯಕುಮಾರ ಸೊರಕೆ ಅವರನ್ನು ನೇಮಕ … Continued

ಹಿಮಾಚಲ ಪ್ರದೇಶ : ಕಾಂಗ್ರೆಸ್ಸಿನ 6 ಅನರ್ಹ ಶಾಸಕರು, 3 ಪಕ್ಷೇತರ ಶಾಸಕರು ಬಿಜೆಪಿಗೆ ಸೇರ್ಪಡೆ

ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಧಿಕ್ಕರಿಸಿ ಅಡ್ಡ ಮತದಾನ ಮಾಡಿದ ಹಿಮಾಚಲ ಪ್ರದೇಶ ವಿಧಾನಸಭೆಯ ಆರು ಮಾಜಿ ಕಾಂಗ್ರೆಸ್ ಶಾಸಕರು ಇಂದು, ಶನಿವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಅಲ್ಲದೆ, ಮೂವರು ಸ್ವತಂತ್ರ ಶಾಸಕರು ಸಹ ಬಿಜೆಪಿ ಸೇರಿದ್ದಾರೆ. ಕೇಂದ್ರ ಸಚಿವ ಅನುರಾಗ ಠಾಕೂರ್, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜೈರಾಮ ಠಾಕೂರ್ … Continued

ತೆರಿಗೆ ಮರುಮೌಲ್ಯಮಾಪನ ಪ್ರಶ್ನಿಸಿ ಐಟಿ ಇಲಾಖೆ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಆದಾಯ ತೆರಿಗೆ (ಐಟಿ) ಇಲಾಖೆ ತನ್ನ ವಿರುದ್ಧ ಪ್ರಾರಂಭಿಸಿದ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಸಲ್ಲಿಸಿದ್ದ ಮೂರು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಯಶವಂತ ವರ್ಮಾ ಮತ್ತು ಪುರುಷೀಂದ್ರ ಕುಮಾರ ಕೌರವ್ ಅವರಿದ್ದ ವಿಭಾಗೀಯ ಪೀಠವು ಮಾರ್ಚ್ 20 ರಂದು ತೀರ್ಪನ್ನು ಕಾಯ್ದಿರಿಸಿತ್ತು. 2014-15, 2015-16 ಮತ್ತು … Continued

ಲೋಕಸಭೆ ಚುನಾವಣೆ 2024 : 57 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ; ಸಂಪೂರ್ಣ ಪಟ್ಟಿ ಇಲ್ಲಿದೆ…

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ 57 ಅಭ್ಯರ್ಥಿಗಳ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 57 ಅಭ್ಯರ್ಥಿಗಳ ಪಟ್ಟಿಯು ಕರ್ನಾಟಕ, ತೆಲಂಗಾಣ, ಪಶ್ಚಿಮ ಬಂಗಾಳ, ರಾಜಸ್ಥಾನ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್‌ನ ಕ್ಷೇತ್ರಗಳನ್ನು ಒಳಗೊಂಡಿದೆ. ಪುದುಚೇರಿಯಲ್ಲಿ ಹಾಲಿ ಸಂಸದ ವಿ ವೈತಿಲಿಂಗಂ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ. ಪಶ್ಚಿಮ ಬಂಗಾಳದ ಬರ್ಹಮ್‌ಪುರ … Continued

ಕಾಂಗ್ರೆಸ್‌ 3ನೇ ಪಟ್ಟಿ ಪ್ರಕಟ: ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ; 5 ಕ್ಷೇತ್ರಗಳಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್‌

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್​ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 57 ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​​ ಘೋಷಿಸಿದೆ. 17 ಕ್ಷೇತ್ರಗಳ ಅಭ್ಯರ್ಥಿಗಳಲ್ಲಿ ಸಚಿವರ ಮಕ್ಕಳಿಗೆ ಮಣೆಹಾಕಲಾಗಿದೆ. ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ ಬೆಂಗಳೂರು ದಕ್ಷಿಣ-ಸೌಮ್ಯಾ ರೆಡ್ಡಿ ಬೆಂಗಳೂರು … Continued

ಬಿಜೆಪಿಗೆ ರಾಜೀನಾಮೆ ನೀಡಿದ ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್‌. ಬಚ್ಚೇಗೌಡ (BN Bachegowda) ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ, ʻʻನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಈ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ತಿಳಿಸಿದ್ದಾರೆ. 2008ರಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಶಾಸಕನಾಗಿ … Continued

ಲೋಕಸಭೆ ಚುನಾವಣೆ: ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ ; ಪಿಎಂಕೆಗೆ 10 ಸ್ಥಾನಗಳು

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಜೊತೆ ಬಿಜೆಪಿ ಮಂಗಳವಾರ ತನ್ನ ಚುನಾವಣಾ ಪೂರ್ವ ಮೈತ್ರಿಯನ್ನು ಅಂತಿಮಗೊಳಿಸಿದೆ. ಮೈತ್ರಿಯ ಸೀಟು ಹಂಚಿಕೆಯ ಸೂತ್ರದ ಪ್ರಕಾರ, ಪಿಎಂಕೆಗೆ ತಮಿಳುನಾಡಿನಲ್ಲಿ 10 ಲೋಕಸಭಾ ಸ್ಥಾನಗಳನ್ನು ನೀಡಲಾಗಿದೆ.. ಪಿಎಂಕೆ ಪಕ್ಷವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ಕ್ಕೆ ಸೇರ್ಪಡೆಗೊಳ್ಳುವ ಮತ್ತು ರಾಜ್ಯದಲ್ಲಿ ಸಂಸತ್ತಿನ … Continued