ಕಾಂಗ್ರೆಸ್‌ 3ನೇ ಪಟ್ಟಿ ಪ್ರಕಟ: ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ; 5 ಕ್ಷೇತ್ರಗಳಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್‌

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್​ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 57 ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​​ ಘೋಷಿಸಿದೆ. 17 ಕ್ಷೇತ್ರಗಳ ಅಭ್ಯರ್ಥಿಗಳಲ್ಲಿ ಸಚಿವರ ಮಕ್ಕಳಿಗೆ ಮಣೆಹಾಕಲಾಗಿದೆ. ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ ಬೆಂಗಳೂರು ದಕ್ಷಿಣ-ಸೌಮ್ಯಾ ರೆಡ್ಡಿ ಬೆಂಗಳೂರು … Continued

ಬಿಜೆಪಿಗೆ ರಾಜೀನಾಮೆ ನೀಡಿದ ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್‌. ಬಚ್ಚೇಗೌಡ (BN Bachegowda) ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ, ʻʻನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಈ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ತಿಳಿಸಿದ್ದಾರೆ. 2008ರಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಶಾಸಕನಾಗಿ … Continued

ಲೋಕಸಭೆ ಚುನಾವಣೆ: ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ ; ಪಿಎಂಕೆಗೆ 10 ಸ್ಥಾನಗಳು

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಜೊತೆ ಬಿಜೆಪಿ ಮಂಗಳವಾರ ತನ್ನ ಚುನಾವಣಾ ಪೂರ್ವ ಮೈತ್ರಿಯನ್ನು ಅಂತಿಮಗೊಳಿಸಿದೆ. ಮೈತ್ರಿಯ ಸೀಟು ಹಂಚಿಕೆಯ ಸೂತ್ರದ ಪ್ರಕಾರ, ಪಿಎಂಕೆಗೆ ತಮಿಳುನಾಡಿನಲ್ಲಿ 10 ಲೋಕಸಭಾ ಸ್ಥಾನಗಳನ್ನು ನೀಡಲಾಗಿದೆ.. ಪಿಎಂಕೆ ಪಕ್ಷವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ಕ್ಕೆ ಸೇರ್ಪಡೆಗೊಳ್ಳುವ ಮತ್ತು ರಾಜ್ಯದಲ್ಲಿ ಸಂಸತ್ತಿನ … Continued

ಚುನಾವಣಾ ಬಾಂಡ್ ಮೂಲಕ ಅತಿಹೆಚ್ಚು ಹಣ ಸ್ವೀಕರಿಸಿದ ಪಕ್ಷ ಬಿಜೆಪಿ ; ಅತಿಹೆಚ್ಚು ದಾನ ನೀಡಿದ ಫ್ಯೂಚರ್ ಗೇಮಿಂಗ್ ನಿಂದ ಡಿಎಂಕೆಗೆ ಸಿಂಹಪಾಲು : ಎಷ್ಟು ಗೊತ್ತೆ..?

ನವದೆಹಲಿ : ಚುನಾವಣಾ ಬಾಂಡ್‌ಗಳನ್ನು 2018 ರಲ್ಲಿ ಪರಿಚಯಿಸಿದಾಗಿನಿಂದ ಈ ಬಾಂಡ್‌ಗಳ ಮೂಲಕ ಗರಿಷ್ಠ ಹಣ 6,986.5 ಕೋಟಿ ರೂಪಾಯಿಗಳನ್ನು ಸ್ವೀಕರಿಸಿದೆ. ಪಶ್ಚಿಮ ಬಂಗಾಳದ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್-1,397 ಕೋಟಿ ರೂ., ಕಾಂಗ್ರೆಸ್ -1,334 ಕೋಟಿ ರೂ. ಮತ್ತು ಬಿಆರ್‌ಎಸ್ 1,322 ಕೋಟಿ ರೂ. ಹಣ ಸ್ವೀಕರಿಸಿದೆ. ಚುನಾವಣಾ ಬಾಂಡ್‌ಗಳ ಅಗ್ರ ಖರೀದಿದಾರರಾದ ಫ್ಯೂಚರ್ … Continued

ಲೋಕಸಭೆ ಚುನಾವಣೆ : ಎನ್‌ ಡಿಎ ಮೈತ್ರಿಕೂಟ 400 ಸ್ಥಾನಗಳ ಗಡಿ ದಾಟಲಿದೆ ಎಂದು ಭವಿಷ್ಯ ನುಡಿದ ನ್ಯೂಸ್‌ 18 ಒಪಿನಿಯನ್‌ ಪೋಲ್‌

ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ “400 ಸ್ಥಾನಗಳನ್ನು ಗೆಲ್ಲುವ ಹಾದಿಯಲ್ಲಿದೆ ಎಂದು ನೆಟ್‌ವರ್ಕ್ 18ರ ಮೆಗಾ ಒಪಿನಿಯನ್ ಪೋಲ್ ತಿಳಿಸಿದೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಎನ್‌ಡಿಎ 411 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಅಂದಾಜಿಸಿದ್ದು, ಬಿಜೆಪಿ ಏಕಾಂಗಿಯಾಗಿ 350 ಸ್ಥಾನಗಳನ್ನು ಗೆಲ್ಲಬಹುದು … Continued

ಲೋಕಸಭಾ ಚುನಾವಣೆ ಘೋಷಣೆ : 7 ಹಂತಗಳಲ್ಲಿ ಮತದಾನ ; ಜೂನ್‌ 4ಕ್ಕೆ ಫಲಿತಾಂಶ

ನವದೆಹಲಿ: ಲೋಕಸಭೆಗೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್‌ 19ರಿಂದ ಜೂನ್‌ 1ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದೆ. ಚುನಾವಣಾ ಮಾದರಿ ನೀತಿ ಸಂಹಿತೆ (Model Code of Conduct) ಕೂಡ ಇಂದಿನಿಂದಲೇ ಜಾರಿಗೆ ಬರಲಿದೆ. ದೇಶದಲ್ಲಿ … Continued

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಯ್ಯದ್‌ ನಾಸೀರ್‌ ಹುಸೇನ್‌ ಅವರು ಜಯಗಳಿಸಿದ ನಂತರದ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂಬ ಆರೋಪಿತ ಪ್ರಕರಣದಲ್ಲಿ ಬಂಧಿತ ಮೂವರು ಆರೋಪಿಗಳಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು ನೀಡಿದೆ. ಬಂಧಿತರಾದ ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ … Continued

ಹೊರಬಿತ್ತು ಮತ್ತೊಂದು ಸಮೀಕ್ಷೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಹೆಚ್ಚಿನ ಸ್ಥಾನ-ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆ ಭವಿಷ್ಯ

ನವದೆಹಲಿ :  ಲೋಕಸಭಾ ಚುನಾವಣೆಗಳು ಹತ್ತಿರವಾಗುತ್ತಿದ್ದು, ಯಾವುದೇ ಸಮಯದಲ್ಲಿಯೂ ಚುನಾವಣೆ ಘೋಷಣೆಯಾಗಬಹುದಾಗಿದೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಲೋಕಸಭೆ ಚುನಾವಣೆಗೂ ಮುನ್ನ ಎಬಿಪಿ ನ್ಯೂಸ್-ಸಿ ವೋಟರ್ಸ್ ಚುನಾವಣಾ ಪೂರ್ವ ಒಪಿನಿಯನ್‌ ಪೋಲ್‌ ನಡೆಸಿದ್ದು, ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಜಯ ಸಾಧಿಸಲಿದೆ ಎಂಬುದು ಸಮೀಕ್ಷೆಯಲ್ಲಿ ಕಂಡುಬಂದಿದೆ. ಎಬಿಪಿ ನ್ಯೂಸ್-ಸಿವೋಟರ್ ಒಪಿನಿಯನ್ … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಮತ್ತೊಂದು ಹಿನ್ನಡೆ : ಮಹಾರಾಷ್ಟ್ರದ ಹಿರಿಯ ನಾಯಕ ಬಿಜೆಪಿಗೆ ಸೇರ್ಪಡೆ

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ಸಿಗೆ ಮಹಾರಾಷ್ಟ್ರದಲ್ಲಿ ಮತ್ತೊಂದು ಹಿನ್ನಡೆಯಾಗಿದ್ದು, ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಪದ್ಮಾಕರ ವಾಲ್ವಿ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡಿದ್ದಾರೆ. ಮುಂಬೈನಲ್ಲಿ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಮತ್ತು ಪಕ್ಷದ ಮುಖಂಡ ಅಶೋಕ ಚವ್ಹಾಣ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. … Continued

ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ ಗುಂಡೂರಾವ್, ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ, ಅರಣ್ಯ ಇಲಾಖೆ ಸಚಿವ ಈಶ್ವರ … Continued