ಕಾನೂನು ಬಾಹಿರವಾಗಿ ಸದನ ಹಿಡಿದಿಟ್ಟುಕೊಂಡ ಕಾಂಗ್ರೆಸ್: ಬೊಮ್ಮಾಯಿ ತೀವ್ರ ಖಂಡನೆ
ಬೆಂಗಳೂರು; ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಚರ್ಚೆ ನಡೆಸದೆ ಸದನವನ್ನೇ ಕಾನೂನು ಬಾಹಿರವಾಗಿ ಕಾಂಗ್ರೆಸ್ ಪಕ್ಷ ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದು ಖಂಡನೀಯ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಸದನದಲ್ಲಿ ಕಾಂಗ್ರೆಸ್ ವರತ್ನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಗುರುವಾರ ಸಂಜೆ ವಿಧಾನಸಭೆ ಅಧಿವೇಶನ ಮುಂದೂಡಲ್ಪಟ್ಟ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ … Continued