ಪುದುಚೇರಿ: ಕಾಂಗ್ರೆಸ್‌ಗೆ‌ ಮೊದಲ ಶಾಂಕಿಂಗ್‌ ನ್ಯೂಸ್‌…!

ಪುದುಚೇರಿ: ತನ್ನ ಆಂತರಿಕ ಭಿನ್ನಮತದಿಂದಾಗಿ ಇತ್ತೀಚೆಗೆ ಸರ್ಕಾರ ಕಳೆದುಕೊಂಡ ಕಾಂಗ್ರೆಸ್ ಏ.೬ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲೂ ಹಿನ್ನಡೆ ಅನುಭವಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೇಳಿದೆ. ಚುನಾವಣಾಪೂರ್ವ ಸಮೀಕ್ಷೆ ನಡೆಸಿರುವ ಎಬಿಪಿ-ವೋಟರ್ಸ್ ಸಮೀಕ್ಷೆ ಪಾಂಡಿಚೇರಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದೆ. ಒಟ್ಟು ೩೦ ವಿಧಾಸಭಾ ಕ್ಷೇತ್ರವಿರುವ ಪುದುಚೇರಿ ಕೇಂದ್ರಾಡಳಿತ ಪ್ರದೇಶವಾಗಿರುವ ಏಪ್ರಿಲ್ … Continued

ಅಸ್ಸಾಂ:ಬೋಡೋ ಲ್ಯಾಂಡ್ ಪೀಪಲ್ಸ್ ಫ್ರಂಟ್ ಕಾಂಗ್ರೆಸ್‌ ತೆಕ್ಕೆಗೆ..!

ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಮೈತ್ರಿಕೂಟವಾಗಿದ್ದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಕೇಸರಿ ಪಕ್ಷದೊಂದಿಗಿನ ಸಂಬಂಧವನ್ನು ಮುರಿದಿದೆ. ಪಕ್ಷವು ಈಗ ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ಸೇರಲಿದೆ ಎಂದು ಬಿಪಿಎಫ್ ಅಧ್ಯಕ್ಷ ಹಗ್ರಾಮ ಮೊಹಿಲರಿ ಶನಿವಾರ ಪ್ರಕಟಿಸಿದ್ದಾರೆ. ಶಾಂತಿ, ಏಕತೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬೊಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) … Continued

ಕಾಂಗ್ರೆಸ್‌ನಿಂದ ಅಮಾನತು ಮಾಡಿದರೂ ಡೋಂಟ್‌ ಕೇರ್:‌ ಶಾಸಕ ತನ್ವೀರ್‌ ಸೇಠ್‌

ಮೈಸೂರು: ಕಾಂಗ್ರೆಸ್‌ ಪಕ್ಷದಿಂದ ನನ್ನನ್ನು ಅಮಾನತು ಮಾಡಿದರೂ ನಾನು ಹೆದರುವುದಿಲ್ಲ, ನಾನು ಎಲ್ಲದಕ್ಕೂ ಸಿದ್ಧನಾಗಿದ್ದೇನೆ ಎಂದು ಕಾಂಗ್ರೆಸ್‌ ಶಾಸಕ ತನ್ವೀರ ಸೇಠ್‌ ಪಕ್ಷದ ಮುಖಂಡರ ವಿರುದ್ಧ ಆಕ್ರೋಷ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರ ಬೆಂಬಲಿಗರು  ತನ್ವೀರ್‌ ಸೇಠ್‌ ವಿರುದ್ಧ ಹರಿಹಾಯ್ದ ಮರುದಿನ ಸೇಠ್‌ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ನಾನು ಕೂಡ 5 ಬಾರಿ ಗೆದ್ದಿದ್ದೇನೆ . ಒಬ್ಬರ … Continued

ಸಂಸದ ಡೆಲ್ಕರ್‌ ಸಾವಿನ ತನಿಖೆಗೆ ಕಾಂಗ್ರೆಸ್‌ ಒತ್ತಾಯ

ಸೋಮವಾರ ಮುಂಬೈ ಹೋಟೆಲ್‌ವೊಂದರಲ್ಲಿ ನೇಣು ಬಿಗಿದುಕೊಂಡು ರಾಷ್ಟ್ರೀಯ ರಾಜಕೀಯ ವಲಯಗಳಲ್ಲಿ ಚರ್ಚಗೆ ಗ್ರಾಸವಾದ ದಾದ್ರಾ ಮತ್ತು ನಗರ ಹವೇಲಿಯ ಸ್ವತಂತ್ರ ಸಂಸದ ಮೋಹನ್ ಎಸ್. ಡೆಲ್ಕರ್ ಅವರ ಆತ್ಮಹತ್ಯೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಶುಕ್ರವಾರ ಒತ್ತಾಯಿಸಿದೆ.ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಪವನ್ ಖೇರಾ, “ಅವರು ಭಾರತೀಯ ಜನತಾ ಪಕ್ಷದ ಕಿರುಕುಳದಿಂದ ಬೇಸರಗೊಂಡು … Continued

ಕಾಂಗ್ರೆಸ್‌ ಸರ್ಕಾರದ ಅವಧಿಯ ಹಿಂದುಳಿದ ವರ್ಗಗಳ ಆಯೋಗದ ಆರ್ಥಿಕ- ಶೈಕ್ಷಣಿಕ ಸಮೀಕ್ಷಾ ವರದಿ ಬಹಿರಂಗ ಮಾಡಿ

ಬೆಂಗಳೂರು: ಪ್ರವರ್ಗ 2ರಲ್ಲಿರುವ ಹಿಂದುಳಿದ ಜಾತಿಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಬೇಕು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಬಹಿರಂಗಪಡಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್, ಮಾಜಿ ಸದಸ್ಯರಾದ ಎಂ.ಡಿ.ಲಕ್ಷ್ಮಿನಾರಾಯಣ, ರಮೇಶ್‍ಬಾಬು, ಮಾಜಿ ಮೇಯರ್ ಹುಚ್ಚಪ್ಪ ಜಂಟಿ ಪತ್ರಿಕಾಗೋಷ್ಠಿಯಲ್ಲಿ … Continued

ಕಾಂಗ್ರೆಸ್‌ ಬಿಜೆಪಿ ಬಿ ಟೀಮ್‌: ಕೇಜ್ರಿವಾಲ್‌ ಆರೋಪ

ನವದೆಹಲಿ: ಸಿಲಾಂಪುರದಲ್ಲಿ ನಡೆದ ಎಎಪಿ ರೋಡ್‌ ಶೋದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಕಾಂಗ್ರೆಸ್‌ ಪಕ್ಷ ಬಿಜೆಪಿಯ “ಬಿʼ ಟೀಮ್‌ ಎಂದು ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ದೇಶಾದ್ಯಂತ ನಾಶವಾಗುತ್ತಿದೆ. ಕಾಂಗ್ರೆಸ್‌ಗೆ ಭವಿಷ್ಯ ಇಲ್ಲ ಎಂಬುದು ಸೂರತ್‌ ಸ್ಥಳಿಯ ಸಂಸ್ಥೆಯ ಚುನಾವಣೆಯಲ್ಲಿ ಸಾಬೀತಾಗಿದೆ. ಕಾಂಗ್ರೆಸ್‌ ಶೂನ್ಯ ಸಾಧನೆ ಮಾಡಿದೆ. ಸೂರತ್ ಮಹಾನಗರ ಪಾಲಿಕೆಯ 120 ಸ್ಥಾನಗಳಲ್ಲಿ ಎಎಪಿ … Continued

ಕಾಂಗ್ರೆಸ್‌ಗೆ ಬಾಹ್ಯ ಬೆಂಬಲದ ಪತ್ರ ನೀಡಿದ ಶರತ್‌ ಬಚ್ಚೇ ಗೌಡ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶಾಸಕ ಶರತ್ ಬಚ್ಚೇಗೌಡ ಗುರುವಾರ (ಫೆ.೨೫) ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‍ಗೆ ಬಾಹ್ಯ ಬೆಂಬಲ ನೀಡುವ ಅಧಿಕೃತ ಪತ್ರ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದ ಆವರಣದಲ್ಲಿ ನಡೆದ ಕಾರ್ಕ್ರಮದಲ್ಲಿ ಶರತ್ ಬಚ್ಚೇಗೌಡ ನೀಡಿದ ಬಾಹ್ಯ ಬೆಂಬಲವನ್ನು ಕಾಂಗ್ರೆಸ್ ಶಾಸಕಾಂಗ … Continued

ದುರಂತದಲ್ಲೂ ಬೇಳೆ ಬೇಯಿಸಿಕೊಳ್ಳುವ ಕಾಂಗ್ರೆಸ್‌ನವರು: ಸಚಿವ ದಿವಾಕರ ಆರೋಪ

ಬೆಂಗಳೂರು: ನಿಯಮ ಬಾಹಿರವಾಗಿ ಜಿಲಿಟಿನ್ ಸಂಗ್ರಹಣೆ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ ಸಂದರ್ಭದಲ್ಲಿ ತಕ್ಷಣವೇ ಆ ಜಿಲೆಟಿನ್‌ ಬೇರೆಡೆ ಸಾಗಿಸುವಾಗ ಹಿರೇನಾಗವಲ್ಲಿ ಬಳಿ ದುರಂತ ಸಂಭವಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸಾವಿನ ಮನೆಯಲ್ಲೂ ತಮ್ಮ ರಾಜಕೀಯ ಬೇಯಿಸಿಕೊಳ್ಳಲು ಮತ್ತು ಇನ್ನೊಬ್ಬರ ತೇಜೋವಧೆ ಮಾಡಲು ಯತ್ನಿಸುತ್ತಿರುವ ಕಾಂಗ್ರೆಸ್‍ನವರಿಗೆ ನಾಚಿಕೆಯಾಗಬೇಕು. … Continued

ಪೆಟ್ರೋಲ್‌ ದರ ಹೆಚ್ಚಳ ಖಂಡಿಸಿ ಒಂಟೆ ಸವಾರಿ ಮಾಡಿದ ಕಾಂಗ್ರೆಸ್‌ ಮುಖಂಡ

ಇಂಧನ ಬೆಲೆ ಹೆಚ್ಚಳ ಖಂಡಿಸಿ ಆಂಧ್ರಪ್ರದೇಶದ ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಂಸದ ಜಿ.ವಿ.ಹರ್ಷಕುಮಾರ ರಾಜಮಂದ್ರಿ ತಮ್ಮ ನಿವಾಸದಿಂದ ರಾಜೀವ ಗಾಂಧಿ ಶಿಕ್ಷಣ ಸಂಸ್ಥೆ ವರೆಗೆ ಒಂಟೆ ಸವಾರಿ ಮಾಡುವ ಮೂಲಕ ಪ್ರತಿಭಟಿಸಿದರು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾಧ್ರಾ ಬೈಸಿಕಲ್‌ ಸವಾರಿ ಮಾಡಿ ಪೆಟ್ರೋಲ್‌ ದರ ಹೆಚ್ಚಳ ಖಂಡಿಸಿದ ಮರುದಿನ ಜಿ.ವಿ.ಹರ್ಷಕುಮಾರ … Continued

ಉತ್ಸಾಹವೂ ಇಲ್ಲ, ನಾಯಕತ್ವವೂ ಇಲ್ಲ: ಕಾಂಗ್ರೆಸ್‌ ಬಗ್ಗೆ ಝಾ ಟೀಕೆ

ಕಾಂಗ್ರೆಸ್ ಮಾಜಿ ನಾಯಕ ಸಂಜಯ್ ಝಾ ಪುದುಚೇರಿ ಸರ್ಕಾರದ ಪತನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ನಾಯಕತ್ವ, ಉತ್ಸಾಹ ಯಾವುದೂ ಇಲ್ಲ ಎಂದು ಟೀಕಿಸಿದ್ದಾರೆ. ಅತ್ಯಂತ ಸಣ್ಣ ಪ್ರದೇಶವಾದ ಪುದುಚೇರಿಯಲ್ಲಿ ಸಹ ಕಾಂಗ್ರೆಸ್ ಸರ್ಕಾರದ ಪತನವು ಅತ್ಯಂತ ಹಳೆಯ ಪಕ್ಷಕ್ಕೆ ಹೇಗೆ ಉತ್ಸಾಹವಿಲ್ಲ ಎಂಬುದನ್ನು ತೋರಿಸುತ್ತದೆ. ಅದಕ್ಕೆ ಹಸಿವೂ ಇಲ್ಲ. ನಾಯಕತ್ವವೂ ಇಲ್ಲ” ಎಂದು ಝಾ … Continued