ಪಂಜಾಬ್‌ ಸ್ಥಳಿಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ಗೆ ಭಾರಿ ಗೆಲುವು

ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಚುನಾವಣೆ ನಡೆದ ೮ ಪುರಸಭೆಗಳಲ್ಲಿ ೭ರಲ್ಲಿ ಜಯಭೇರಿ ಬಾರಿಸಿದೆ. ಮೊಗಾ, ಹೋಶಿಯಾರ್‌ಪುರ್, ಕಪುರ್ಥಲಾ, ಅಬೋಹರ್, ಪಠಾಣ್‌ಕೋಟ್, ಬಟಾಲಾ, ಮತ್ತು ಬಟಿಂಡಾ ಎಂಬ ಏಳು ನಿಗಮಗಳ ಫಲಿತಾಂಶಗಳನ್ನು ಬುಧವಾರ ಘೋಷಿಸಲಾಗಿದ್ದು, ಕಾಂಗ್ರೆಸ್ ಸ್ಪಷ್ಟವಾಗಿ ಬಹುಮತ ಪಡೆದುಕೊಂಡಿದೆ. ಬಿಜೆಪಿ, ಶಿರೋಮಣಿ ಅಕಾಲಿದಳ ಹಾಗೂ ಆಮ್‌ ಆದ್ಮಿ … Continued

ಅಸ್ಸಾಂ: ಕಾಂಗ್ರೆಸ್‌ ಚುನಾವಣಾ ಬಸ್‌ ‌ಮತ್ತೆ ತಪ್ಪಿಸಿಕೊಳ್ಳುವುದೇ..?

ಅಸ್ಸಾಂನಲ್ಲಿ ಶೀಘ್ರವೇ ವಿಧಾನಸಭೆ ಚುನಾವಣೆ ಘೋಷಣೆಯಾಗಲಿದೆ. ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸಿಎಎ ಪ್ರಬಲ ಅಸ್ತ್ರವಾಗಿದ್ದು, ಆಡಳಿತಾರೂಢ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್‌ ಇದ್ನು ಪರಿಣಾಮಕಾರಿ ಅಸತ್ರವಾಗಿ ಬಳಸಲಿದೆ ಎಂದು ಭಾವಿಸಲಾಗಿತ್ತು. ಆದರೆ, ಕಾಂಗ್ರೆಸ್‌ ಪಕ್ಷವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ನಿರಂತರ ಅಭಿಯಾನವನ್ನು ಪ್ರಾರಂಭಿಸುವ ಅವಕಾಶ ಮತ್ತು ಸಮಯ ಕಳೆದುಕೊಂಡಿದೆ ಎಂದು ಹೇಳಬಹುದು. … Continued

ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರ ಸಂಚು: ಕಾಂಗ್ರೆಸ್‌ ಆರೋಪ

ಕೇಂದ್ರ ಸರಕಾರ ವೈಫಲ್ಯಗಳು ಹಾಗೂ ದುಷ್ಕೃತ್ಯಗಳಿಂದ ದೇಶದ ಜನರ ಗಮನವನ್ನು ಬೇರೆಡೆ ಸೆಳೆಯಲು ಭಾವನಾತ್ಮಕ ಹಾಗೂ ಅಪ್ರಸ್ತುತ ವಿಷಯಗಳಲ್ಲಿ ನಿರತರಾಗಿರುವಂತೆ ಮೋದಿ ಸರಕಾರ ಸಂಚು ರೂಪಿಸುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಪಕ್ಷದ ವಕ್ತಾರ ಪವನ್ ಖೇರಾ ಮಾತನಾಡಿ, ಸರ್ಕಾರವು ಯಾವಾಗಲೂ ವಿವಾದಗಳನ್ನು ಸೃಷ್ಟಿಸುತ್ತದೆ, ಜನರನ್ನು ಕಾರ್ಯನಿರತವಾಗಿಸಲು ಕೋಪ, ದ್ವೇಷ ಹಾಗೂ ಭಯದಂಥ ಭಾವನೆಗಳನ್ನು ಹುಟ್ಟುಹಾಕಲಾಗುತ್ತಿದೆ. ಜನರು … Continued

ಬಿಎಂಸಿ ಚುನಾವಣೆ: ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ಧ

ಮುಂಬೈ: ಶಿವಸೇನೆ, ಕಾಂಗ್ರೆಸ್ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ತ್ರಿಪಕ್ಷೀಯ ಮೈತ್ರಿಕೂಟದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಹೊರತಾಗಿಯೂ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಪಕ್ಷ ಎಲ್ಲ ಸ್ಥಾನಗಳಲ್ಲಿ ಏಕಾಂಗಿಯಾಗಿ   ಸ್ಪರ್ಧಿಸಲು ಸಿದ್ಧ ಎಂದು ಹೊಸದಾಗಿ ನೇಮಕಗೊಂಡ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಮಂಗಳವಾರ ಹೇಳಿದ್ದಾರೆ. ಬಿಎಂಸಿ ಚುನಾವಣೆಗೆ ಸಂಬಂಧಿಸಿದ … Continued

ಕಾಂಗ್ರೆಸ್‌ ಶಾಸಕರಾರೂ ಬಿಜೆಪಿಗೆ ಸೇರಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ಹಿಂದೆ ೧೦ ಜನ ಕಾಂಗ್ರೆಸ್‌ನಿಂದ ಬಿಜೆಪಿಗೆ ಬರುತ್ತಾರೆ ಎಂದು ಹೇಳುತ್ತಿದ್ದರು, ಈಗ ಐದು ಶಾಸಕರು ಬರಲಿದ್ದಾರೆ ಎಂದು ಹೇಳುತ್ತಿದ್ದಾರೆ. ಯಾವುದೇ ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯಾರು … Continued

ಪುದುಚೆರಿಯಲ್ಲಿ ಅಲ್ಪ ಮತಕ್ಕೆ ಕುಸಿದ ಕಾಂಗ್ರೆಸ್‌ ಸರಕಾರ

ನವದೆಹಲಿ: ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗ ಇಬ್ಬರು ಕಾಂಗ್ರೆಸ್‌ ಶಾಸಕರು ರಾಜಿನಾಮೆ ನೀಡಿರುವುದರಿಂದ ಪುದುಚೆರಿಯಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರ ಅಲ್ಪಮತಕ್ಕೆ ಕುಸಿದಿದೆ. ಇಬ್ಬರು ಶಾಸಕರ ರಾಜಿನಾಮೆಯೊಂದಿಗೆ ಆಡಳಿತ ಹಾಗೂ ವಿಪಕ್ಷ ಸದಸ್ಯರ ಸಂಖ್ಯೆ ಸಮಬಲವಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪುದುಚೇರಿ ಭೇಟಿಗೂ ಮುನ್ನ ಇಬ್ಬರು ಶಾಸಕರು ರಾಜೀನಾಮೆ ನಿಡಿರುವುದರಿಂದ ಕಾಂಗ್ರೆಸ್‌ಗೆ ಭಾರೀ ಆಘಾತವಾಗಿದೆ. … Continued

ಕಾಂಗ್ರೆಸ್‌-ಎಡ ಪಕ್ಷಗಳ ಬಗ್ಗೆ ಮಮತಾ ಮೌನ

ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ತಮಗೆ ನೇರ ಎದುರಾಳಿ ಎಂಬುದನ್ನು ಮನಗಂಡ ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್‌ ಹಾಗೂ ಎಡ ಪಕ್ಷಗಳ ಬಗ್ಗೆ ಮೌನವಹಿಸಿದ್ದಾರೆ. ಇತ್ತೀಚಿನ ಚುನಾವಣಾ ಭಾಷಣಗಳಲ್ಲಿ ಅವರು ಕೇವಲ ಬಿಜೆಪಿಯನ್ನು ಮಾತ್ರ ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್‌-ಎಡ ಪಕ್ಷಗಳು ಉತ್ತಮ ಪ್ರದರ್ಶನ … Continued

ಗೋ ಹತ್ಯಾ ನಿಷೇಧ ಕಾನೂನು ಅಂಗೀಕಾರ ವಿರೋಧಿಸಿ ಮುಂದುವರಿದ ಕಾಂಗ್ರೆಸ್‌ ಗದ್ದಲ

ಬೆಂಗಳೂರು: ವಿಧಾನಪರಿಷತ್‍ನಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ (ಗೋಹತ್ಯೆ ನಿಷೇಧ ಕಾನೂನು) ಅಂಗೀಕಾರದ ವೇಳೆ ಕಾನೂನಿನ ತೊಡಕಾಗಿದೆ ಎಂಬ ಕಾರಣ ಮುಂದಿಟ್ಟು ವಿಧಾನಪರಿಷತ್‍ನಲ್ಲಿ ಮಂಗಳವಾರ ಕೂಡ ಕಾಂಗ್ರೆಸ್ ಸದಸ್ಯರುಧರಣಿ ನಡೆಸಿದರು. . ಕಾಂಗ್ರೆಸ್ ಸದಸ್ಯರ ಧರಣಿ, ಗದ್ದಲದ ನಡುವೆ ಸಭಾಪತಿಯವರ ಆಯ್ಕೆಗೆ ಚುನಾವಣೆ ನಡೆದು ಬಸವರಾಜ ಹೊರಟ್ಟಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು … Continued

ಅಸ್ಸಾಂ: ಕಾಂಗ್ರೆಸ್‌-ಎಐಯುಡಿಎಫ್ ನಡುವೆ ಸೀಟಿಗಾಗಿ ತಿಕ್ಕಾಟ

ಗುವಾಹಟಿ: ಅಸ್ಸಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಎರಡು ವಿರೋಧ ಪಕ್ಷಗಳು ಮೈತ್ರಿ ಘೋಷಿಸಿದ ನಂತರ ಕಾಂಗ್ರೆಸ್ ಮತ್ತು ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಸ್ಥಾನಗಳಿಗಾಗಿ ಚುನಾವಣೆ ಘೋಷಣೆಯಾಗುವ ಜಗಳವಾಡಲು ಪ್ರಾರಂಭಿಸಿವೆ. ಜನವರಿ 19 ರಂದು, ಎರಡೂ ಪಕ್ಷಗಳು, ಪ್ರಾದೇಶಿಕ ಅಂಚಾಲಿಕ್ ಗಾನಾ ಮೋರ್ಚಾ (ಎಜಿಎಂ) ಮತ್ತು ಮೂರು ಎಡ ಪಕ್ಷಗಳಾದ ಕಮ್ಯುನಿಸ್ಟ್ ಪಾರ್ಟಿ … Continued

ಕೇರಳ ಚುನಾವಣೆಯಲ್ಲಿ ಶಬರಿಮಲೆ ಕಾರ್ಡ್‌ ಬಳಸಲು ಕಾಂಗ್ರೆಸ್‌ ಚಿಂತನೆ

ಮುಂಬರಲಿರುವ ಕೇರಳ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶಬರಿಮಲೆ ಕಾರ್ಡ್‌ ಬಳಸಲು ಕಾಂಗ್ರೆಸ್‌ ಮುಂದಾಗಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಯುಡಿಎಫ್ ಅಧಿಕಾರಕ್ಕೆ ಬಂದರೆ ಶಬರಿಮಲೆ ದೇವಾಲಯದ ಪದ್ಧತಿಗಳ ರಕ್ಷಣೆಗೆ ಕಾನೂನನ್ನು ಜಾರಿಗೆ ತರಲಿದೆ ಎಂದು ಹೇಳಿದರು. ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ತಿರುವಂಚೂರು ರಾಧಾಕೃಷ್ಣನ್ ಬಿಡುಗಡೆ ಮಾಡಿದ ‘ಕರಡು ಪ್ರತಿಯಲ್ಲಿ ಶಬರಿಮಲೆ ದೇವಾಲಯದ … Continued