‘ಎಂದಿಗೂ ಸಹಿಸುವುದಿಲ್ಲ…’: ಸ್ವಪಕ್ಷದ ಸಂಸದ ಡಿ.ಕೆ.ಸುರೇಶ ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ’ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

ನವದೆಹಲಿ: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ ಅವರ, ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಬೇಡಿಕೆ’ ಎಂಬ ಹೇಳಿಕೆ ಇಂದು, ಶುಕ್ರವಾರ ರಾಜ್ಯಸಭೆಯಲ್ಲಿ ಚರ್ಚೆಗೆ ಕಾರಣವಾಯಿತು. ದೇಶ ಒಡೆಯುವ ಬಗ್ಗೆ ಮಾತನಾಡುವವರು ಅವರು ಯಾವ ಪಕ್ಷದವರೇ ಆಗಲಿ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಮ್ಮ ಪಕ್ಷದ ಸಂಸದ ಡಿ.ಕೆ.ಸುರೇಶ ಅವರ ವಿವಾದಾತ್ಮಕ ಹೇಳಿಕೆಗೆ … Continued

ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲ್‌ ಚೆಂಡಾ : ಪ್ರಕಾಶ ಹುಕ್ಕೇರಿ

ಬೆಳಗಾವಿ : ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಮುಂದುವರೆಯುತ್ತೇನೆ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲಾ?’ ಎಂದು ಕಾಂಗ್ರೆಸ್‌ ನಾಯಕ ಪ್ರಕಾಶ ಹುಕ್ಕೇರಿ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹೈಕಮಾಂಡ್‌ ಹೇಳಿದರೂ ಸ್ಪರ್ಧಿಸುವುದಿಲ್ಲ. ಹೈಕಮಾಂಡ್‌ ಹೇಳಿದ ತಕ್ಷಣ ಹೋಗಲು ಇದೇನು … Continued

ಯಾವುದೇ ವಿಶೇಷ ಪ್ರೋತ್ಸಾಹದಾಯಕ ಯೋಜನೆಗಳಿಲ್ಲದ ಅತ್ಯಂತ ನಿರಾಶದಾಯಕ ಬಜೆಟ್ : ವಸಂತ ಲದವಾ

ಹುಬ್ಬಳ್ಳಿ : ಕೇಂದ್ರ ಸರ್ಕಾರ ಇಂದು, ಗುರುವಾರ ಮಂಡಿಸಿದ ಕೇಂದ್ರ ಮುಂಗಡಪತ್ರ ಯಾವುದೇ ವಿಶೇಷ ಅಭಿವೃದ್ಧಿ ಉದ್ಯೋಗ ಸೃಷ್ಟಿ, ಉತ್ಪಾದನಾ ಕ್ಷೇತ್ರ, ರ‍ಆರ್ಥಿಕ ಹಾಗೂ ಕೃಷಿ ವಲಯಗಳಿಗೆ ಉತ್ತೇಜನ ಮತ್ತು ಪ್ರೋತ್ಸಾಹವಿಲ್ಲದೆ ನಿರಾಶದಾಯ ಬಜೆಟ್ ಆಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ವಸಂತ ಲದವಾ ಪ್ರತಿಕ್ರಯಿಸಿದ್ದಾರೆ. ೨೦೧೪ ರಲ್ಲಿದ್ದ ೫೬ ಲಕ್ಷ ಕೋಟಿ … Continued

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ; ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಸೊಸೆ ಸಾವು, ಪುತ್ರ-ಮೊಮ್ಮಗನಿಗೆ ಗಾಯ

ಜೈಪುರ: ಮಂಗಳವಾರ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಾಜಿ ಕೇಂದ್ರ ಸಚಿವ ಜಸ್ವಂತ ಸಿಂಗ್‌ ಪುತ್ರ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದ ಮಾನವೇಂದ್ರ ಸಿಂಗ್ ಅವರ ಪತ್ನಿ ಚಿತ್ರಾ ಸಿಂಗ್ ಸಾವಿಗೀಡಾಗಿದ್ದಾರೆ. 59 ವರ್ಷದ ಮಾನವೇಂದ್ರ ಸಿಂಗ್‌ ಕೂಡ ಕಾರಿನಲ್ಲಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದಾರೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಮಯದಲ್ಲಿ ಮಾನವೇಂದ್ರ ಸಿಂಗ್ … Continued

ಲೋಕಸಭೆ ಚುನಾವಣೆ :ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ ; ಉತ್ತರ ಪ್ರದೇಶದಲ್ಲಿ ಏಕಪಕ್ಷೀಯವಾಗಿ ಟಿಕೆಟ್ ಘೋಷಿಸಿದ ಸಮಾಜವಾದಿ ಪಕ್ಷ…!

ಲಕ್ನೋ : ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಕಾಂಗ್ರಸ್ಸಿಗೆ ಶಾಕ್‌ ನೀಡಿದೆ. ಕಾಂಗ್ರೆಸ್ ಗಮನಕ್ಕೂ ತರದೆ ಸಮಾಜವಾದಿ ಪಕ್ಷವು ಲೋಕಸಭೆ ಚುನಾವಣೆಗಾಗಿ ಏಕಾಏಕಿ ತನ್ನ 16 ಅಭ್ಯರ್ಥಿಗಳ ಪಟ್ಟಿಯನ್ನು . ಬಿಡುಗಡೆ ಮಾಡಿದೆ. ಇದು ಅನಿರೀಕ್ಷಿತವಲ್ಲವಾದರೂ ಇದರಿಂದ ಕಾಂಗ್ರೆಸ್ಸಿಗೆ ಹೊಡೆತವನ್ನಂತೂ ನೀಡಿದೆ. … Continued

ಚಂಡೀಗಢ ಮೇಯರ್ ಚುನಾವಣೆ : ಇಂಡಿಯಾ ಮೈತ್ರಿಕೂಟದ ವಿರುದ್ಧ ಬಿಜೆಪಿಗೆ ಜಯ, 8 ಮತಗಳು ಅಸಿಂಧು, ಎಎಪಿ-ಕಾಂಗ್ರೆಸ್ ಕೋರ್ಟ್‌ ಮೊರೆ

ಚಂಡೀಗಢ : ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಹಾಗೂ ಬಿಜೆಪಿಯ ಮೊದಲ ನೇರ ಹಣಾಹಣಿಯಲ್ಲಿ ಮಂಗಳವಾರ ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜಕುಮಾರ ಸೋಂಕರ್ ಅವರು ಗೆಲುವು ಸಾಧಿಸಿದ್ದಾರೆ. 8 ಮತಗಳು ಅಸಿಂಧುವಾದ ನಂತರ ಅವರು ಎಎಪಿ-ಕಾಂಗ್ರೆಸ್ ಜಂಟಿ ಅಭ್ಯರ್ಥಿ ಕುಲದೀಪ್ ಸಿಂಗ್ ಅವರನ್ನು ಸೋಲಿಸಿದ್ದಾರೆ. ಪದನಿಮಿತ್ತ ಸದಸ್ಯ ಹಾಗೂ ಸಂಸದೆ ಕಿರಣ್ ಖೇರ್ … Continued

ಕೆರೆಗೋಡು ಹನುಮ ಧ್ವಜ ಪ್ರಕರಣ: ಪಿಡಿಒ ತಲೆದಂಡ

ಮಂಡ್ಯ : ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯತ ಪಿಡಿಒ ಜೀವನ್‌.ಬಿ.ಎಂ ಅವರನ್ನು ಸರ್ಕಾರ ಅಮಾನತು ಮಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಒ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ತನ್ವೀರ್ ಆಸೀಫ್ ಸೇಠ್ ಆದೇಶ … Continued

ಕೆರೆಗೋಡು ಹನುಮ ಧ್ವಜ ಪ್ರಕರಣ: ಪಿಡಿಒ ತಲೆದಂಡ

ಮಂಡ್ಯ : ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯತ ಪಿಡಿಒ ಜೀವನ್‌.ಬಿ.ಎಂ ಅವರನ್ನು ಸರ್ಕಾರ ಅಮಾನತು ಮಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಒ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ತನ್ವೀರ್ ಆಸೀಫ್ ಸೇಠ್ ಆದೇಶ … Continued

‘2029ರ ಚುನಾವಣೆಗೆ ಸಿದ್ಧತೆ’: ಭಾರತ ಜೋಡೋ ನ್ಯಾಯ ಯಾತ್ರೆ ಬಗ್ಗೆ ಸ್ವಪಕ್ಷವನ್ನೇ ಟೀಕಿಸಿದ ಕಾಂಗ್ರೆಸ್ ಮುಖಂಡ

ನವದೆಹಲಿ: ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ ಕೃಷ್ಣಂ ಅವರು ಸೋಮವಾರ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು “ರಾಜಕೀಯ ಪ್ರವಾಸೋದ್ಯಮ” ಎಂದು ಕರೆದಿದ್ದಾರೆ. 2024 ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಇತರ ಪಕ್ಷಗಳು ತಯಾರಿ ನಡೆಸುತ್ತಿರುವಾಗ ತಮ್ಮ ಪಕ್ಷವು “ಪ್ರಯಾಣ” ಮಾಡುತ್ತಿದೆ ಎಂದು ಅವರು ಸ್ವಪಕ್ಷವನ್ನೇ ಟೀಕಿಸಿದ್ದಾರೆ. “ಕಾಂಗ್ರೆಸ್ ಪಕ್ಷವು ಕೆಲವು ಶ್ರೇಷ್ಠ … Continued

ನಿಗಮ-ಮಂಡಳಿ ಅಧಿಕಾರ 2 ವರ್ಷಕ್ಕೆ ನಿಗದಿ : ಡಿ.ಕೆ.ಶಿವಕುಮಾರ ಕೊಟ್ಟ ಕಾರಣ ಹೀಗಿದೆ..

ಬೆಂಗಳೂರು: ರಾಜ್ಯದ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ 34 ಶಾಸಕರನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ ಎರಡು ವರ್ಷ ಮಾತ್ರ ಅಧಿಕಾರದ ಅವಧಿ ನೀಡಲಾಗಿದೆ. ಇದು ಕೆಲವರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (DK Shivakumar) ಅವರು “ಪಕ್ಷಕ್ಕಾಗಿ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಿಗಲಿ ಎಂಬ … Continued