ರಾಮ ಮಂದಿರಕ್ಕೆ ನಿಧಿ ಸಮರ್ಪಣೆ ಈಗ ಕಾಂಗ್ರೆಸ್ನವರೂ ಭಾಗಿ..!
ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗದ ರಾಷ್ಟ್ರೀಯ ವಿದ್ಯಾರ್ಥಿ ಸಂಘವು (NSUI) ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಜಸ್ಥಾನದಲ್ಲಿ ಮಂಗಳವಾರ ದೇಣಿಗೆ ಚಾಲನೆ ನೀಡಿದೆ.ಕೆಲವೇ ದಿನಗಳ ಹಿಂದೆ, ಕೇರಳದಲ್ಲಿ ಕಾಂಗ್ರೆಸ್ ಮುಖಂಡರು ಆಲಪ್ಪುಳ ಜಿಲ್ಲೆಯಲ್ಲಿ ಆರ್ಎಸ್ಎಸ್ ನಡೆಸಿದ ರಾಮ ಮಂದಿರ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ರಾಜಸ್ಥಾನದ ಜೈಪುರದಲ್ಲಿ “ಏಕ ರುಪಯ್ಯಾ ರಾಮ್ ಕೆ … Continued