ನಿತೀಶ ಸಂಪುಟದಲ್ಲಿ ಬಿಜೆಪಿಯ ಸಾಮ್ರಾಟ ಚೌಧರಿ, ವಿಜಯ ಸಿನ್ಹಾ ಬಿಹಾರದ ನೂತನ ಉಪಮುಖ್ಯಮಂತ್ರಿಗಳು…!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಭಾನುವಾರ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಅವರಿಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗೆ ಸೇರಿಕೊಂಡು ನೂತನ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಸಚಿವ ಸಂಪುಟವು ಈಗ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳನ್ನು ಹೊಂದಿರುತ್ತದೆ ಎಂದು ಹೇಳಲಾಗಿದ್ದು, ಬಿಹಾರ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಮತ್ತು ಬಿಹಾರ ವಿಧಾನಸಭೆಯ ವಿರೋಧ ಪಕ್ಷದ … Continued

ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ

ಶಿವಮೊಗ್ಗ: ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಬೆಕ್ಕಿನಕಲ್ಮಠದಲ್ಲಿ ಜಗದ್ಗುರು ಶ್ರೀ ಗುರುಬಸವ ಸ್ವಾಮೀಜಿಗಳ 112ನೇ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಭಾವೈಕ್ಯ ಸಮ್ಮೇಳನ ಹಾಗೂ ಗುರು ಬಸವಶ್ರೀ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಘವೇಂದ್ರ … Continued

ಭಾರತ ಜೋಡೋ ನ್ಯಾಯ ಯಾತ್ರೆ : ಪಶ್ಚಿಮ ಬಂಗಾಳದಲ್ಲಿ ರ್ಯಾಲಿಗಳಿಗೆ ಅನುಮತಿ ನಿರಾಕರಣೆ-ಕಾಂಗ್ರೆಸ್ ಆರೋಪ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಭಾರತ ಜೋಡೊ ನ್ಯಾಯಯಾತ್ರೆಯ ಭಾಗವಾಗಿ ಕೆಲವು ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಅನುಮತಿ ಕೋರಿದ್ದ ಕಾಂಗ್ರೆಸ್‌ಗೆ ಈಗ ಾನುಮತಿ ಪಡೆಯಲು ಸಮಸ್ಯೆಗಳು ಎದುರಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್‌ ಚೌಧರಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಕ್ಷವು ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಬಯಸಿದೆ, … Continued

ಬಿಜೆಪಿ ನಾವೇ ಕಟ್ಟಿ ಬೆಳೆಸಿದ ಮನೆ…ಈ ಮನೆಗೆ ಸಂತೋಷದಿಂದಲೇ ವಾಪಸ್‌ ಬಂದಿದ್ದೇನೆ :ಶೆಟ್ಟರ

ಬೆಂಗಳೂರು: ದೇಶಕ್ಕೆ ಸುರಕ್ಷತೆ ದೃಷ್ಟಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿ ಬಿಜೆಪಿಗೆ ಮರಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹೇಳಿದ್ದಾರೆ. ಇಲ್ಲಿನ ವಿಮಾನನಿಲ್ದಾಣದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಮ್ಮ ಮನೆ, ನಾವೇ ಕಟ್ಟಿ ಬೆಳೆಸಿದ ಮನೆ. ಆ ಮನೆಗೆ ಸಂತೋಷದಿಂದ ವಾಪಸಾಗಿದ್ದೇನೆ. ರಾಷ್ಟ್ರದ -ರಾಜ್ಯದ ನಾಯಕರು … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಈಗ ಒಡೆದ ಮನೆ..? ಎಎಪಿ, ಟಿಎಂಸಿ ನಂತ್ರ ಈಗ ಪ್ಲಗ್‌ ಎಳೆಯಲು ನಿತೀಶಕುಮಾರ ತಯಾರಿ..?!

ನವದೆಹಲಿ /ಪಾಟ್ನಾ: ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿಮಾಡಿಕೊಳ್ಳಲು ಒಪ್ಪದೆ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬಣದಲ್ಲಿ ಚುನಾವಣೆ ಮೊದಲೇ ಅಲುಗಾಟ ಶುರುವಾಗಿದೆ. ಇಂದು, ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಮಾರ್ಚ್ 30 ರಂದು ಭಾರತ ಜೋಡಿ … Continued

ವೀಡಿಯೊ..| ರಾಜ್ಯ ರಾಜಕಾರಣದಲ್ಲಿ ಸಂಚಲನ ; ಕಾಂಗ್ರೆಸ್ಸಿಗೆ ಜಗದೀಶ ಶೆಟ್ಟರ ಗುಡ್‌ ಬೈ; ಪುನಃ ಬಿಜೆಪಿ ಸೇರ್ಪಡೆ

ನವದೆಹಲಿ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಜಗದೀಶ ಶೆಟ್ಟರ (Jagadish Shettar) ಬಿಜೆಪಿಗೆ ಪುನಃ ಸೇರ್ಪಡೆಯಾಗಿದ್ದಾರೆ. ಇಂದು ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಟಿಎಂಸಿ ನಂತ್ರ ಈಗ ಪಂಜಾಬಿನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದ ಎಎಪಿ ; ಇಂಡಿಯಾ ಮೈತ್ರಿಕೂಟಕ್ಕೆ ಡಬಲ್ ಶಾಕ್‌…!

ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿ, ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ ಸಿಂಗ್‌ ಮಾನ್ ಅವರು ಲೋಕಸಭೆ ಚುನಾವನೆಯಲ್ಲಿ ಪಂಜಾಬಿನಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿ ಸ್ಪರ್ಧೆಯನ್ನು ಬುಧವಾರ ತಳ್ಳಿಹಾಕಿದ್ದಾರೆ. ವಿಪಕ್ಷಗಳ ಮೈತ್ರಿಕೂಟದ ಇಂಡಿಯಾ ಬ್ಲಾಕ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಮಿತ್ರಪಕ್ಷಗಳಾಗಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ … Continued

ಅಸ್ಸಾಂನಲ್ಲಿ ʼಹಿಂಸಾಚಾರ, ಹಲ್ಲೆʼ ನಡೆಸಿದ ಆರೋಪ : ರಾಹುಲ್ ಗಾಂಧಿ, ಇತರ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್

ಗುವಾಹತಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ ಮತ್ತು ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ. ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಗೆ ಅದರ ಪ್ರಮುಖ ಮಾರ್ಗಗಳ ಮೂಲಕ ಗುವಾಹತಿ ಪ್ರವೇಶಿಸಲು ಅನುಮತಿ ನಿರಾಕರಿಸಿದ ನಂತರ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ … Continued

ಪ್ರಧಾನಿ ಮೋದಿ 11 ದಿನ ಉಪವಾಸ ಮಾಡಿದ ಬಗ್ಗೆ ಅನುಮಾನವಿದೆ, ಅವ್ರನ್ನ ರಾಮಮಂದಿರ ಗರ್ಭಗುಡಿ ಒಳಗೆ ಬಿಡ್ಬಾರ್ದಿತ್ತು..: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ : ಪ್ರಧಾನಿ ಮೋದಿ ಉಪವಾಸ ಮಾಡಿದ್ದರ ಬಗ್ಗೆ ಅನುಮಾನವಿದೆ. ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಉಪವಾಸ ಮಾಡಿದ್ದ ಬಗ್ಗೆಯೇ ಅನುಮಾನವಿದೆ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ದರೆ ಒಂದೆರೆಡು ದಿನದಲ್ಲಿ … Continued

ವೀಡಿಯೊ….| ರಾಹುಲ್ ಗಾಂಧಿ ಯಾತ್ರೆಗೆ ನಗರದೊಳಕ್ಕೆ ಪ್ರವೇಶ ನಿರಾಕರಣೆ : ಗುವಾಹತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು-ಪೊಲೀಸರ ಘರ್ಷಣೆ

ಗುವಾಹತಿ : ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ರಾಜಧಾನಿ ಗುವಾಹತಿ ಪ್ರಮುಖ ಮಾರ್ಗಗಳ ಮೂಲಕ ನಗರ ಪ್ರವೇಶಿಸಲು ಅನುಮತಿ ನಿರಾಕರಿಸಿದ ನಂತರ ಮಂಗಳವಾರ ಗುವಾಹಟಿತಿಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಉದ್ವಿಗ್ನತೆ ಉಂಟಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ಯಾತ್ರೆಯನ್ನು ನಗರದಿಂದ ದೂರವಿರಿಸಲು ಮತ್ತು … Continued