ರಾಮಮಂದಿರ ಕಾರ್ಯಕ್ರಮದ ಬಗ್ಗೆ ಪಕ್ಷದ ನಿಲುವಿನಿಂದ ಅಸಮಾಧಾನ : ಗುಜರಾತ್ ಕಾಂಗ್ರೆಸ್ ಶಾಸಕ ರಾಜೀನಾಮೆ

ಗಾಂಧಿನಗರ: ಗುಜರಾತ್‌ನ ಹಿರಿಯ ಕಾಂಗ್ರೆಸ್ ಶಾಸಕ ಸಿ.ಜೆ. ಚಾವ್ಡಾ ಅವರು ಅಯೋಧ್ಯಾ ರಾಮಮಂದಿರದ ಬಗ್ಗೆ ಪಕ್ಷದ ಧೋರಣೆಯಿಂದ ಅಸಮಾಧಾನಗೊಂಡಿದ್ದು, ಶುಕ್ರವಾರ ತಮ್ಮ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಜಪುರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಬೆಳಗ್ಗೆ ಗಾಂಧಿನಗರದಲ್ಲಿ ವಿಧಾನಸಭೆ ಸ್ಪೀಕರ್ ಶಂಕರ ಚೌಧರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಾಜ್ಯ ವಿಧಾನಸಭೆಯ ಅಧಿಕಾರಿ … Continued

ಕಲ್ಲಡ್ಕ ಪ್ರಭಾಕರ ಭಟ್‌ಗೆ ಜಾಮೀನು ಕೊಡಿಸಿದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

ಮಂಡ್ಯ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕ‌ರ ಭಟ್‌ ಅವರಿಗೆ ನಿರೀಕ್ಷಣಾ ಜಾಮೀನು ಕೊಡಿಸಲು ವಾದಿಸಿದ್ದ ವಕೀಲರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟಿಸಲಾಗಿದೆ. ಶ್ರೀರಂಗಪಟ್ಟಣ ತಾಲೂಕು‌ ಕಾಂಗ್ರೆಸ್‌ ಕಾನೂನು ಘಟಕದ ಅಧ್ಯಕ್ಷ ಡಿ.ಚಂದ್ರೇಗೌಡ ಅವರನ್ನು ಪಕ್ಷದ ಕಾನೂನು ಘಟಕದ ಜಿಲ್ಲಾಧ್ಯಕ್ಷ ಗೌರಿಶಂಕರ ಅವರು ಪಕ್ಷದಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ಇತ್ತೀಚೆಗಷ್ಟೇ ಅವರನ್ನು ಪಕ್ಷದ ತಾಲೂಕು ಘಟಕದ ಕಾನೂನು ಮತ್ತು ಮಾನವ … Continued

ಯಾವ ಕ್ಷಣದಲ್ಲೂ ನಿಗಮ‌ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆಯಾಗಬಹುದು : 39 ಕಾರ್ಯಕರ್ತರಿಗೆ, 36 ಶಾಸಕರಿಗೆ ಅವಕಾಶ ; ಡಿಸಿಎಂ ಶಿವಕುಮಾರ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಈಗಾಗಲೇ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ವಿಧಾನಸೌಧದ ಬಳಿ ಗುರುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, 39 ಮಂದಿ ಕಾರ್ಯಕರ್ತರಿಗೆ ಹಾಗೂ 36 ಶಾಸಕರನ್ನು ಮೊದಲ ಪಟ್ಟಿಯಲ್ಲಿ ನೇಮಕಾತಿ ಮಾಡಲಾಗುತ್ತದೆ. ಪಟ್ಟಿ ಯಾವುದೇ ಕ್ಷಣದಲ್ಲಾದರೂ ಪಟ್ಟಿ ಬಿಡುಗಡೆ ಆಗಬಹುದು ಎಂದರು. ಕಾರ್ಯಕರ್ತರು … Continued

ತೆಲಂಗಾಣದಲ್ಲಿ ಅದಾನಿ ಸಮೂಹದಿಂದ 12400 ಕೋಟಿ ರೂ. ಹೂಡಿಕೆ

ಹೈದರಾಬಾದ್: ತೆಲಂಗಾಣದಲ್ಲಿ 12,400 ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಗಾಗಿ ಅದಾನಿ ಸಮೂಹ ಮತ್ತು ತೆಲಂಗಾಣ ಸರ್ಕಾರ ಬುಧವಾರ ನಾಲ್ಕು ತಿಳುವಳಿಕೆ ಪತ್ರಗಳಿಗೆ (ಎಂಒಯು) ಸಹಿ ಹಾಕಿವೆ. ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ 2024 ರಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಮತ್ತು ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರ ಸಮ್ಮುಖದಲ್ಲಿ ಎಂಒಯುಗಳಿಗೆ … Continued

ಕಾಂಗ್ರೆಸ್ಸಿನ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಅಖಿಲೇಶ ಯಾದವ್ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ

ಲಕ್ನೋ : ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ ಜೋಡೋ ನ್ಯಾಯ ಯಾತ್ರೆಗೆ ಹೋಗುವ ಸಾಧ್ಯತೆಯಿಲ್ಲ ಎಂದು ಬುಧವಾರ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಯಾದವ್ ಅವರನ್ನು ಪ್ರಶ್ನಿಸಿದಾಗ, ‘ಕಾಂಗ್ರೆಸ್ ಆಗಲಿ, ಬಿಜೆಪಿಯಾಗಲಿ ನಮ್ಮನ್ನು ತಮ್ಮ ಕಾರ್ಯಕ್ರಮಗಳಿಗೆ ಆಹ್ವಾನಿಸುವುದಿಲ್ಲ ಎಂದು ಹೇಳಿದ್ದಾರೆ. ಇಲ್ಲಿನ ಪಕ್ಷದ … Continued

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆದ್ರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಕಾಂಗ್ರೆಸ್‌ನಲ್ಲಿ ಚರ್ಚೆಗೆ ಕಾರಣವಾದ ಯತೀಂದ್ರ ಹೇಳಿಕೆ

ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿರುವುದು ಈಗ ಪುನಃ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಅಣ್ಣೇಚಾಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ … Continued

ಆಂಧ್ರ ಕಾಂಗ್ರೆಸ್ ಅಧ್ಯಕ್ಷ ಗಿಡುಗು ರುದ್ರರಾಜು ರಾಜೀನಾಮೆ : ವೈಎಸ್ ಶರ್ಮಿಳಾಗೆ ಹುದ್ದೆ…?

ಆಂಧ್ರ ಕಾಂಗ್ರೆಸ್ ಮುಖ್ಯಸ್ಥ ಗಿಡುಗು ರುದ್ರರಾಜು ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ, ಅವರ ರಾಜೀನಾಮೆಯು ವೈಎಸ್ ಶರ್ಮಿಳಾ ರಾಜ್ಯ ಘಟಕದ ಉಸ್ತುವಾರಿ ವಹಿಸಿಕೊಳ್ಳಲು ದಾರಿ ಮಾಡಿಕೊಟ್ಟಿದೆ. ನವೆಂಬರ್ 22 ರಿಂದ ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷರಾಗಿರುವ ರಾಜು ಅವರು ಆಂಧ್ರ ಪ್ರದೇಶ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ. “ಆಂಧ್ರಪ್ರದೇಶದ ಪಿಸಿಸಿ ಅಧ್ಯಕ್ಷ … Continued

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧೆ : ಮಾಯಾವತಿ ಘೋಷಣೆ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವು ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ, ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತ ಅಥವಾ ವಿರೋಧ ಪಕ್ಷದ ಮೈತ್ರಿಕೂಟದ ವಾಗುವುದಿಲ್ಲ ಮತ್ತು ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಪ್ರಕಟಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬಿಎಸ್‌ಪಿ ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ ಮತ್ತು ಲೋಕಸಭೆ ಚುನಾವಣೆಯಲ್ಲಿ … Continued

ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಶಿವಸೇನೆಗೆ ಸೇರಿದ ಮಿಲಿಂದ್ ದಿಯೋರಾ

ಮುಂಬೈ: ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ತೊರೆದ ಕೆಲವೇ ಗಂಟೆಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಭಾನುವಾರ ಸೇರ್ಪಡೆಯಾಗಿದ್ದಾರೆ. ಮಿಲಿಂದ್‌ ಅವರಿಗೆ ಕೇಸರಿ ಧ್ವಜವನ್ನು ನೀಡಿದ ಏಕನಾಥ ಶಿಂಧೆ ಅವರು ಶಿವಸೇನೆಗೆ ಸೇರ್ಪಡೆಗೊಂಡರು. ಪದಗ್ರಹಣ ಸಮಾರಂಭದಲ್ಲಿ, ದಿಯೋರಾ ಅವರಿಗೆ ಇದು ತುಂಬಾ ಭಾವನಾತ್ಮಕ ದಿನ ಎಂದು ಹೇಳಿದರು. … Continued

ಕಾಂಗ್ರೆಸ್‌ ತೊರೆಯುತ್ತಿರುವ ರಾಹುಲ್ ಗಾಂಧಿ ತಂಡದ ನಾಯಕರು : 2019ರಿಂದ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಇವರು…

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಕಾಂಗ್ರೆಸ್ ತನ್ನ ಭಾರತ ಜೋಡಿ ನ್ಯಾಯ ಯಾತ್ರೆಗೆ ಮುಂಚಿತವಾಗಿ ಇಂದು, ಭಾನುವಾರ ದೊಡ್ಡ ಆಘಾತವನ್ನು ಅನುಭವಿಸಿದೆ. ಪಕ್ಷದ ಮಹಾರಾಷ್ಟ್ರದ ವರ್ಚಸ್ವಿ ನಾಯಕ ಮಿಲಿಂದ್ ದಿಯೋರಾ ಅವರು ರಾಜೀನಾಮೆ ನೀಡಿದ್ದು, ಇದು ಪಕ್ಷದೊಂದಿಗಿನ ತಮ್ಮ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದೆ ಎಂದು … Continued