ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ ; ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಅವರು ಈ ಘೋಷಣೆ ಘೋಷಣೆ ಮಾಡಿದ್ದಾರೆ. ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು ಎಂದು … Continued

‘ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕ್ರಮ….’ : ‘ಗೌರವಪೂರ್ವಕʼವಾಗಿ ರಾಮಮಂದಿರ ಆಹ್ವಾನ ನಿರಾಕರಿಸಿದ ಕಾಂಗ್ರೆಸ್ ನಾಯಕತ್ವ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಪ್ರತಿಷ್ಠಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸುವುದಿಲ್ಲ ಎಂದು ಪಕ್ಷದ ಪ್ರಕಟಣೆ ಬುಧವಾರ ತಿಳಿಸಿದೆ. ತನ್ನ ಅಧಿಕೃತ X ಹ್ಯಾಂಡಲ್‌ನಲ್ಲಿ … Continued

ರಾಹುಲ್‌ ಗಾಂಧಿ ಸೇರಿದಂತೆ ಯಾವ ಕಾಂಗ್ರೆಸ್‌ ನಾಯಕರೂ ಮೋದಿಗೆ ಸರಿಸಾಟಿಯಲ್ಲ’ ಎಂದ ಸಂಸದ ಕಾರ್ತಿ ಚಿದಂಬರಂ : ಕಾಂಗ್ರೆಸ್ ನಿಂದ ನೋಟಿಸ್

ಚೆನ್ನೈ: ರಾಹುಲ್ ಗಾಂಧಿ ಸೇರಿದಂತೆ ಯಾವುದೇ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರದ ತಂತ್ರಕ್ಕೆ ಸರಿಸಾಟಿಯಾಗುವುದಿಲ್ಲ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ಪುತ್ರ, ಸಂಸದ ಕಾರ್ತಿ ಚಿದಂಬರಂ ಅವರಿಗೆ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಶೋಕಾಸ್ ನೋಟಿಸ್ ನೀಡಿದೆ. ಈ ಕ್ರಮವು ಪಕ್ಷದ ನಾಯಕತ್ವದ ಟೀಕೆ ಮತ್ತು … Continued

ಹೈಕಮಾಂಡ್ ಮುಂದೆ ಮೂವರು ಡಿಸಿಎಂ ಪ್ರಸ್ತಾಪವಿಲ್ಲ; ಇವೆಲ್ಲ ಕೇವಲ ಊಹಾಪೋಹ : ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರಗಿ: ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಮಾತು ಕೇವಲ ಊಹಾಪೋಹ, ಹೈಕಮಾಂಡ್ ಮುಂದೆ ಅಂತಹ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಎದುರು ಇಂತಹ ಯಾವುದೇ ಪ್ರಸ್ತಾವನೆ ಇಲ್ಲ. ಇದಕ್ಕಿಂತಲೂ ಹೆಚ್ಚಿನ ಸ್ಪಷ್ಟನೆ ಬೇಕಿದ್ದರೆ … Continued

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿಕೆಗೆ ಆಕ್ರೋಶ

ಬೆಳಗಾವಿ/ಬೆಂಗಳೂರು  : ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿವಾದಾತ್ಮಕ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಜನವರಿ 7ರಂದು ನಡೆದ 6ನೇ ಕನ್ನಡ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಮಾತಿನ ಭರದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು … Continued

ಕೋಮುಗಲಭೆಗೆ ಯತ್ನ ಆರೋಪ : ಪುನೀತ್ ಕೆರೆಹಳ್ಳಿ ವಿರುದ್ಧ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮುಗಲಭೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಪುನೀತ ಕೆರೆಹಳ್ಳಿ ವಿರುದ್ಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದಿಂದ ಸೈಬರ್ ಕ್ರೈಂಗೆ ದೂರು ನೀಡಲಾಗಿದೆ. ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್​ನಲ್ಲಿ ಸಂದೇಶ ರವಾನಿಸುವ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪುನೀತ್​ ಕೆರೆಹಳ್ಳಿ … Continued

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ: ಕಾಂಗ್ರೆಸ್ ನಾಯಕ ಪವನ್‌ ಖೇರಾ ವಿರುದ್ಧದ ಪ್ರಕರಣ ರದ್ದತಿಗೆ ಸುಪ್ರೀಂಕೋರ್ಟ್‌ ನಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮಾಧ್ಯಮಗೋಷ್ಠಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು … Continued

ಕಾಂಗ್ರೆಸ್‌ ಸೇರಿದ ಆಂಧ್ರ ಸಿಎಂ ಜಗನ್ಮೋಹನ ರೆಡ್ಡಿ ಸಹೋದರಿ

ನವದೆಹಲಿ: ವೈ.ಎಸ್. ಆರ್. ತೆಲಂಗಾಣ ಪಕ್ಷದ ಸಂಸ್ಥಾಪಕಿ ಹಾಗೂ ಆಂಧ್ರ ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ಬುಧವಾರ ತಡರಾತ್ರಿ ನವದೆಹಲಿಗೆ ಆಗಮಿಸಿದ್ದರು. ಸೇರ್ಪಡೆ ಸಮಾರಂಭದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅವರು ತಮ್ಮ … Continued

ಜನವರಿ 22 ರಂದು ಗೋಧ್ರಾ ರೀತಿ ಅಪಾಯ ಸಂಭವಿಸುವ ಮಾಹಿತಿ ಇದೆ, ಅಯೋಧ್ಯೆ ಯಾತ್ರಿಗಳಿಗೆ ರಕ್ಷಣೆ ನೀಡಬೇಕು : ಬಿ.ಕೆ. ಹರಿಪ್ರಸಾದ

ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು, ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಜನವರಿ 22ರಂದು ಅಯೋಧ್ಯೆ(Ayodhya)ಗೆ ತೆರಳುವವರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಗೋಧ್ರಾ (Godhra) … Continued

ಆಂಧ್ರ ಸಿಎಂ ಜಗನ್ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಜನವರಿ 4 ರಂದು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ನವದೆಹಲಿ : ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರು ಜನವರಿ 4 ರಂದು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ವೈ.ಎಸ್. ಶರ್ಮಿಳಾ ಅವರು ವೈ ಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಅಧ್ಯಕ್ಷರೂ ಆಗಿದ್ದಾರೆ. ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿ, ರಾಜ್ಯದಲ್ಲಿ ಭಾರತ ರಾಷ್ಟ್ರ … Continued