ಅಸಮಾಧಾನಿತ ಶಾಸಕರಿಗೆ ವಿಶೇಷ ಹುದ್ದೆ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ : ಮೂವರಿಗೂ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ಕಳೆದ ಕೆಲವು ತಿಂಗಳಿಂದ ರೆಬೆಲ್‌ ಶಾಸಕರಾಗಿದ್ದ ಇಬ್ಬರು ನಾಯಕರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶೇಷ ಹುದ್ದೆಯನ್ನೇ ಸೃಷ್ಟಿಸಿದ್ದಾರೆ. ಇನ್ನೊಬ್ಬ ಹಿರಿಯ ನಾಯಕರಿಗೆ ಮಹತ್ವದ ಹುದ್ದೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ಕ್ಷೇತ್ರದ ಶಾಸಕರಾಗಿರುವ ಬಸವರಾಜ ರಾಯರೆಡ್ಡಿ (Basavaraja RayaReddy) ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. … Continued

ಲೋಕಸಭೆ ಚುನಾವಣೆ: ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಶಿವಸೇನೆಯ 23 ಸ್ಥಾನಗಳ ಬೇಡಿಕೆ ತಿರಸ್ಕರಿಸಿದ ಕಾಂಗ್ರೆಸ್‌

ಮುಂಬೈ : ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ 23 ಸ್ಥಾನಗಳನ್ನು ನೀಡಬೇಕು ಎಂಬ ಮಿತ್ರಪಕ್ಷ ಶಿವಸೇನೆಯ (ಉದ್ಧವ್‌ ಠಾಕ್ರೆ ಶಿವಸೇನೆ) ಬೇಡಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿದೆ. ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರ ವಿಕಾಸ್ ಅಘಾಡಿ ಮೈತ್ರಿಕೂಟದ ಪಕ್ಷವಾದ ಶಿವಸೇನೆ (ಯುಬಿಟಿ) ನಾಯಕರು ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಭೇಟಿಯಾದ ನಂತರ … Continued

ಜನವರಿ 14ರಿಂದ ಮಣಿಪುರದಿಂದ ಮುಂಬೈ ವರೆಗೆ ‘ಭಾರತ ನ್ಯಾಯ ಯಾತ್ರೆ’ ನಡೆಸಲಿರುವ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆಯ ಎರಡನೇ ಆವೃತ್ತಿಯನ್ನು ಜನವರಿ 14 ರಿಂದ ಪ್ರಾರಂಭಿಸಲಿದ್ದಾರೆ. ಇದಕ್ಕೆ ‘ಭಾರತ ನ್ಯಾಯ ಯಾತ್ರೆ’ ಎಂದು ಮರುನಾಮಕರಣ ಮಾಡಲಾಗಿದ್ದು, ಈ ಜಾಥಾವು ಈಶಾನ್ಯದಲ್ಲಿ ಮಣಿಪುರದಿಂದ ಆರಂಭಗೊಂಡು ದೇಶದ ಪೂರ್ವದಿಂದ ಪಶ್ಚಿಮದೆಡೆಗೆ ಸಾಗಿ ಮಹಾರಾಷ್ಟ್ರದ ಮುಂಬೈನಲ್ಲಿ ಮುಕ್ತಾಯವಾಗಲಿದೆ ಎಂದು ಹೇಳಲಾಗಿದೆ. ರಾಹುಲ್ ಗಾಂಧಿಯವರ ಭಾರತ ನ್ಯಾಯ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಬಿಜೆಪಿ ಸಂಸದ ಪ್ರತಾಪ ಸಿಂಹ‌ ಅವರ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ. ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ಧ ಎಂಬ ಪದ ಬಳಕೆ ಮಾಡಿದ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದು ಅವಹೇನಕಾರಿ ಪದವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು … Continued

ಕಾಂಗ್ರೆಸ್‌ ಐದನೇ ಗ್ಯಾರಂಟಿ ʼಯುವನಿಧಿʼ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ವಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಶರಣ ಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಎಂ.ಸಿ. ಸುಧಾಕರ, ಬಿ. ನಾಗೇಂದ್ರ ಮೊದಲಾದವರು ಉಪಸ್ಥಿತರಿದ್ದರು. ಇದು … Continued

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ : ಲೋಕಸಭೆ ಚುನಾವಣೆಯಲ್ಲಿ 35 ಕೋಟಿ ಮತಗಳನ್ನು ಪಡೆಯುವ ಗುರಿ, ರಾಮಮಂದಿರ ಪ್ರಮುಖ ಚರ್ಚೆ

ನವದೆಹಲಿ : ಐದು ರಾಜ್ಯಗಳ ಚುನಾವಣೆಯ ಬೆನ್ನಲ್ಲೇ, ಭಾರತದ ಎರಡೂ ದೊಡ್ಡ ರಾಜಕೀಯ ಪಕ್ಷಗಳು ನಾಲ್ಕು ತಿಂಗಳೊಳಗೆ ನಡೆಯಲಿರುವ ಲೋಕಸಭೆ ಚುನಾವಣೆಯತ್ತ ತಮ್ಮ ಗಮನವನ್ನು ಹರಿಸಿವೆ. ಶನಿವಾರ ಬಿಜೆಪಿ ಮತ್ತು ಕಾಂಗ್ರೆಸ್ ನಡೆಸಿದ ಎರಡು ಪ್ರಮುಖ ಸಭೆಗಳು ಪಕ್ಷಗಳು ತಮ್ಮನ್ನು ತಾವು ಕಂಡುಕೊಳ್ಳುವ ವಿಭಿನ್ನ ಸ್ಥಾನಗಳನ್ನು ಪ್ರತಿಬಿಂಬಿಸುತ್ತದೆ. ಶನಿವಾರ ಕೊನೆಗೊಂಡ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ … Continued

2024ರ ಲೋಕಸಭೆ ಚುನಾವಣೆಗೆ 16 ಸದಸ್ಯರ ಪ್ರಣಾಳಿಕೆ ಸಮಿತಿ ರಚಿಸಿದ ಕಾಂಗ್ರೆಸ್‌

ನವದೆಹಲಿ: ಕಾಂಗ್ರೆಸ್ ಪಕ್ಷವು 2024 ರ ಲೋಕಸಭೆ ಚುನಾವಣೆಗೆ ಶುಕ್ರವಾರ ಪ್ರಣಾಳಿಕೆ ಸಮಿತಿಯನ್ನು ರಚಿಸಿದ್ದು, ರಾಜ್ಯಸಭಾ ಸಂಸದ ಪಿ ಚಿದಂಬರಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಮಿತಿಯ ಸಂಚಾಲಕನ ಸ್ಥಾನವನ್ನು ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿ.ಎಸ್. ಸಿಂಗ್ ದೇವ್ ಅವರಿಗೆ ನೀಡಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 16 ಸದಸ್ಯರು … Continued

ನೀವೇಕೆ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ….: ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ನಂತರ ರಾಜ್ಯ ನಾಯಕರನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಷ್ಟ್ರೀಯ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್‌ ಸೋಲು ಗುರುವಾರ ನಡೆದ ಪಕ್ಷದ ಉನ್ನತ ನಾಯಕತ್ವದ ಸಭೆಯಲ್ಲಿ ಭಾರಿ ಮಹತ್ವ ಪಡೆದಿದ್ದು ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಅಗತ್ಯವನ್ನು ರಾಹುಲ್ ಗಾಂಧಿ ಅವರು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ … Continued

ಧಾರವಾಡ-ಕಿತ್ತೂರು-ಬೆಳಗಾವಿ ರೈಲು ಯೋಜನೆ ಟೆಂಡರ್‌ ರದ್ದು : ಕಾಂಗ್ರೆಸ್‌ ಆಕ್ರೋಶ

 ಹುಬ್ಬಳ್ಳಿ: ಧಾರವಾಡ-ಕಿತ್ತೂರು, ಬೆಳಗಾವಿ ರೈಲು ಮಾರ್ಗದ ಕ್ಯಾರಕೊಪ್ಪ-ಮಮ್ಮಿಗಟ್ಟಿ ರೈಲು ಮಾರ್ಗ ಅಭಿವೃದ್ಧಿಪಡಿಸಲು ಮಂಜೂರಾದ ಟೆಂಡರ್‌ ಅನ್ನು ಕೇಂದ್ರ ಸರ್ಕಾರ ಯಾವುದೇ ಕಾರಣ ನೀಡದೆ ಏಕಾಏಕಿ ರದ್ದುಪಡಿಸಿದ್ದು ಇದು ಈ ಭಾಗಕ್ಕೆ ಭಾರೀ ಹಿನ್ನಡೆಯಾಗಿದೆ. ಆದರೆ ಈ ಭಾಗದ ಬಿಜೆಪಿ ನಾಯಕರು ಹಾಗೂ ಸಂಸದರು ನಿಷ್ಕ್ರಿಯರಾಗಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಮತ್ತು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ … Continued

ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡ ಮೂವರು ಬಿಜೆಪಿ ಶಾಸಕರು…!

  ಬೆಳಗಾವಿ :ಕೆಲ ತಿಂಗಳುಗಳಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗೆ ಗ್ರಾಸ ಒದಗಿಸಿದ್ದ ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್, ಎಸ್. ಟಿ.ಸೋಮಶೇಖರ ಹಾಗೂ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಬುಧವಾರ ರಾತ್ರಿ ಬೆಳಗಾವಿಯ ಹೊರವಲಯದಲ್ಲಿ ನಡೆದ ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ. ಎಚ್. ವಿಶ್ವನಾಥ ವಿಧಾನ ಪರಿಷತ್ ಸದಸ್ಯರಾಗಿ ಆಗಾಗ … Continued