ಇತಿಹಾಸ ತಿರುಚುವುದಲ್ಲಿ ಬಿಜೆಪಿ ಎತ್ತಿದ ಕೈ: ಈಗ ಒಕ್ಕಲಿಗರ ಇತಿಹಾಸ ತಿರುಚಲು ಹೊರಟಿದೆ-ಡಿಕೆ ಶಿವಕುಮಾರ ಕಿಡಿ

ಬೆಳಗಾವಿ : ಯುವ ಕ್ರಾಂತಿ ಸಮಾವೇಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಬೆಳಗಾವಿ ಕಾರ್ಯಕ್ರಮ ಆಯೋಜಿತಗೊಂಡಿದೆ. ಈ ಹಿನ್ನಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದಿನಂತೆ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಇತಿಹಾಸ ತಿರುಚುವಲ್ಲಿ ಬಿಜೆಪಿಯವರದು ಎತ್ತಿದ ಕೈ. ಬಸವಣ್ಣ, ಕುವೆಂಪು, ನಾರಾಯಣ ಗುರು, ಡಾ. … Continued

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ಒತ್ತಾಯದ ಮೇರೆಗೆ ನಮ್ಮ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲಾಗಿತ್ತು: ಎಸ್‌ಡಿಪಿಐ ಮುಖಂಡ

ಬೆಂಗಳೂರು: 2018 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತಮ್ಮ ನಡುವೆ ಒಪ್ಪಂದ ಇದ್ದರೂ ಅದನ್ನು ಕಾಂಗ್ರೆಸ್ ಅದನ್ನು ಮುರಿದಿದೆ ಎಂದು ಎಸ್‌ಡಿಪಿಐ (SDPI) ಹೇಳಿಕೊಂಡಿದೆ. ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ, ನಾವು ಮತ್ತೆ (ಕಾಂಗ್ರೆಸ್ ಜೊತೆ ಸೇರುವ) ತಪ್ಪನ್ನು ಮಾಡಲು … Continued

ರಾಜಕೀಯ ಸೇರುವ ಬಗ್ಗೆ ಮೌನ ಮುರಿದ ನಟ ಕಿಚ್ಚ ಸುದೀಪ

ಬೆಂಗಳೂರು : ರಾಜಕೀಯ ಪ್ರವೇಶ ಕುರಿತು ಕೊನೆಗೂ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ ಮೌನ ಮುರಿದಿದ್ದಾರೆ. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ನಟ ಸುದೀಪ ಅವರನ್ನ ಭೇಟಿಯಾಗಿದ್ದು ಸಾಕಷ್ಟು ಸುದ್ದಿಯಾಗಿ ನಟ ಸುದೀಪ ರಾಜಕೀಯ ಪ್ರವೇಶಿಸುತ್ತಾರೆಯೇ ಎಂಬ ಕುತೂಹಲ ಉಂಟಾಗಿತ್ತು. ಈಗ ಈ ಕುರಿತು ಪ್ರತಿಕ್ರಿಯಿಸಿರುವ ನಟ ಸುದೀಪ ಬಿಜೆಪಿ ಹಾಗೂ … Continued

ಮಹದಾಯಿ: ಬಿಜೆಪಿ ರಾಜಕೀಯ ನಾಟಕವನ್ನು ರೈತರು, ಜನರು ನಂಬುವುದಿಲ್ಲ- ಕಾಂಗ್ರೆಸ್

ಹುಬ್ಬಳ್ಳಿ : ಡಿಪಿಆರ್ ಅನುಮೋದನೆಗೊಂಡಿದೆ, ಮಹದಾಯಿ ಜಲ ವಿವಾದ ಸಂಪೂರ್ಣ ಬಗೆಹರಿಸಿದ್ದೇವೆ, ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ, ಮಹದಾಯಿ ನಮ್ಮದೇ ಕೊಡುಗೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರ ಹೇಳಿಕೆ ಸುಳ್ಳೆಂದು ಜನ ತಿಳಿದುಕೊಂಡಿದ್ದಾರೆ. ಆರಂಭದಿಂದಲೂ ಬಿಜೆಪಿ ಮಹದಾಯಿ-ಕಳಸಾ ಬಂಡೂರಿ ನಾಲಾ ಯೋಜನೆಗೆ ಒಂದಿಲ್ಲ ಒಂದು ಕಾರಣ ಅಡ್ಡಿ ಅಡ್ಡಪಡಿಸುತ್ತಲೇ ಬಂದಿದೆ. ಇಂದಿಗೂ ಅಡ್ಡಪಡಿಸುತ್ತಲಿದೆ ಎಂದು ಕಾಂಗ್ರೆಸ್‌ … Continued

ಈ ತಿಂಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ‌ ಮೊದಲ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

ಹೊಸಪೇಟೆ : ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಈ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ’ ಎಂದು ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಶಾಸಕ ಭೀಮ ನಾಯ್ಕ ಏರ್ಪಡಿಸಿರುವ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹಗರಿಬೊಮ್ಮನಹಳ್ಳಿ ಹೊರವಲಯದ ಹೆಲಿಪ್ಯಾಡ್ ಗೆ ಬಂದಿಳಿದ ಅವರು ಮಾಧ್ಯಮದವರೊಂದಿಗೆ … Continued

ಕಳಸಾ ಬಂಡೂರಿ ಯೋಜನೆಗೆ ಅಡ್ಡಗಾಲಾಗಿದ್ದು ಬಿಜೆಪಿ ಸರ್ಕಾರವಲ್ಲವೇ: ಸಿಎಂ ಬೊಮ್ಮಾಯಿಗೆ ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ಕಳೆದ ನಾಲ್ಕು ದಶಕಗಳಿಂದ ಉತ್ತರ ಕರ್ನಾಟಕದ ರೈತರು, ಜನಸಾಮಾನ್ಯರು ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರತಿಭಟಿಸುತ್ತಿದ್ದರೆ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ. ಯಾರನ್ನೋ ಖುಷಿಪಡಿಸಲು, ನೈಜ ಪರಿಸ್ಥಿತಿ ಮರೆಮಾಚಿ ಮುಖ್ಯಮಂತ್ರಿಗಳು ಮಹದಾಯಿ ವಿಷಯ ತಿರುಚಿ ಅದರಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ವಸಂತ ಲದವಾ ಟೀಕಿಸಿದ್ದಾರೆ. ಮಹದಾಯಿ ಕುರಿತು ಮಾತನಾಡಲು ಕಾಂಗ್ರೆಸ್‌ಗೆ ನೈತಿಕ … Continued

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದೇನೆ: ವೈಎಸ್‌ವಿ ದತ್ತ

ಬೆಂಗಳೂರು:: ನಾನು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದೇನೆ, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್‌ ಮಾಜಿ ಶಾಸಕ ವೈಎಸ್‌ವಿ ದತ್ತ ಹೇಳಿದರು. ಕಾಂಗ್ರೆಸ್‌ ಸೇರ್ಪಡೆ ಕುರಿತು ಮಾತನಾಡಿದಅವರು, ನಾನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷಗಳಷ್ಟು ಸುದೀರ್ಘವಾದುದ್ದು. ದೇವೇಗೌಡರ ಜೊತೆ ನಾನು 20ಕ್ಕೂ ಹೆಚ್ಚು ವರ್ಷಗಳಿಂದ ಇದ್ದೇನೆ. ನಾನು ದೇವೇಗೌಡರು … Continued

ಹಿರಿಯ ನಾಯಕರ ಕಡೆಗಣನೆಯಿಂದ ಕಳಪೆ ಫಲಿತಾಂಶ : ಗುಜರಾತ್‌ ಸೋಲಿಗೆ ಕಾರಣ ಹೇಳಿದ ವೀರಪ್ಪ ಮೊಯ್ಲಿ

ಬೆಂಗಳೂರು: ಗುಜರಾತ್‍ನಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಿದ ಪರಿಣಾಮ ಕಾಂಗ್ರೆಸ್‌ಗೆ ಹೀನಾಯ ಸೋಲುಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪಕ್ಷಕ್ಕೆ ಯಶಸ್ಸು ತಂದುಕೊಟ್ಟವರನ್ನು ಗೌರವಿಸಲೇಬೇಕು. ಹಿಮಾಚಲಪ್ರದೇಶದಲ್ಲಿ ವೀರಭದ್ರ ಸಿಂಗ್ ಪಕ್ಷವನ್ನು ಗೆಲ್ಲಿಸಿದರು. ಅವರ ಬಳಿಕ ಅವರ ಪತ್ನಿ ಪ್ರತಿಭಾ ಸಿಂಗ್‍ರನ್ನು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಮಾಡಲಾಯಿತು ಎಂದು … Continued

ಗುಜರಾತಿನಲ್ಲಿ ಕಾಂಗ್ರೆಸ್ ಧೂಳೀಪಟ: ವಿಪಕ್ಷ ನಾಯಕನ ಸ್ಥಾನ ಸಿಗುವುದೂ ಡೌಟು..!

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಿದ್ದು, 182 ಕ್ಷೇತ್ರಗಳಲ್ಲಿ ಕೇವಲ 16 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಹೀಗಾಗಿ ವಿಪಕ್ಷ ನಾಯಕನ ಸ್ಥಾನವನ್ನೂ ಕಳೆದುಕೊಳ್ಳುವ ಭೀತಿ ಎದರಿಸುತ್ತಿದೆ ಎಂದು ವರದಿಗಳು ತಿಳಿಸಿವೆ. 182 ಸದಸ್ಯ ಸಂಖ್ಯೆಯ ಗುಜರಾತ್ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್‌ಗೆ ಒಟ್ಟು ವಿಧಾನಸಭೆ ಬಲದ ಕನಿಷ್ಠ ಶೇ.10ರಷ್ಟು ಶಾಸಕರು … Continued

ಕೆಜಿಎಫ್‌ 2 ಹಾಡು ಬಳಕೆ : ಕಾಂಗ್ರೆಸ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲು ; ರಾಹುಲ್‌ ಮತ್ತಿತರರಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಕೃತಿ ಸ್ವಾಮ್ಯ ಉಲ್ಲಂಘಿಸಿ ಕಾಂಗ್ರೆಸ್‌ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಬಳಸಿರುವ ಕೆಜಿಎಫ್‌-2 ಸಿನಿಮಾದ ಮುದ್ರಿತ ಸಂಗೀತವನ್ನು ತೆಗೆದುಹಾಕಲು ನಿರ್ದೇಶಿಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶವನ್ನು ಪಾಲಿಸಿಲ್ಲ ಎಂದು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹಾಗೂ ಪಕ್ಷದ ಮುಖಂಡರಿಗೆ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ. ಕಾಂಗ್ರೆಸ್‌ … Continued