ಮಂಗಳೂರು ಶಾಲಾ ವಿವಾದ : ಇಬ್ಬರು ಬಿಜೆಪಿ ಶಾಸಕರ ಮೇಲೆ ಪ್ರಕರಣ ದಾಖಲು

ಮಂಗಳೂರು: ನಗರದ ವೆಲೆನ್ಸಿಯಾ ಸಂತ ಜೆರೋಸಾ ಶಾಲಾ ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆ ವೇಳೆ ಶಾಲಾ ಮಂಡಳಿಗೆ ಬೆದರಿಕೆ ಹಾಕಿದ್ದಾರೆಂಬ ಆರೋಪದ ಮೇಲೆ ಇಬ್ಬರು ಶಾಸಕರು ಹಾಗೂ ಇತರರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ … Continued