ರಾಜ್ಯದಲ್ಲಿ ಇನ್ನೂ ಕೆಲವು ದಿನ ಲಾಕ್‌ಡೌನ್‌ ಮುಂದುವರಿಸಿ:ಎಚ್‌ಡಿಕೆ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಇನ್ನೂ ಸ್ವಲ್ಪ ದಿನ ಮುಂದುವರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವುನೋವುಗಳು ಇನ್ನೂ ನಿಂತಿಲ್ಲ. ಕೊರೊನಾ ಹೊಸ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ಲಾಕ್ ಡೌನ್ ಹಿಂಪಡೆದರೆ ಮತ್ತೆ ಅಪಾಯವಾಗಲಿದೆ ಎಂದು ಹೇಳಿದರು. ಮೊದಲ ಹಂತದ ಪ್ಯಾಕೇಜ್ ಘೋಷಣೆ ತಲುಪಬೇಕಾದವರಿಗೆ ತಲುಪುವ ನಂಬಿಕೆ ಇಲ್ಲ. ಸರ್ಕಾರಕ್ಕೆ … Continued