ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

1961 ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ಮೇಲೆ ಭಾರತೀಯ ಸಂವಿಧಾನವನ್ನು “ಬಲವಂತವಾಗಿ” ಹೇರಲಾಗಿದೆ ಎಂದು ಕಾಂಗ್ರೆಸ್‌ನ ದಕ್ಷಿಣ ಗೋವಾದ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಸಂಭಾಷಣೆಯನ್ನು ಉಲ್ಲೇಖಿಸಿ ಫೆರ್ನಾಂಡಿಸ್ ಹೇಳಿಕೆಗಳನ್ನು ನೀಡಿದ್ದಾರೆ. “ನಾವು (ಗಾಂಧಿಯವರೊಂದಿಗಿನ ಸಭೆಯ … Continued

ಒಂದು ರಾಷ್ಟ್ರ. ಒಂದು ಚುನಾವಣೆ: ರಾಷ್ಟ್ರಪತಿಗೆ 18,626 ಪುಟಗಳ ವರದಿ ಸಲ್ಲಿಸಿದ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಮಿತಿ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಮಿತಿಯು ತನ್ನ ವರದಿಯನ್ನು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ. ಪಕ್ಷಗಳು, ತಜ್ಞರು ಮತ್ತು ಇತರ ಮಧ್ಯಸ್ಥಗಾರರ ಸಲಹೆಗಳ ಆಧಾರದ ಮೇಲೆ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳು ನಡೆಯಬೇಕು ಎಂದು ಸರ್ವಾನುಮತದ ಅಭಿಪ್ರಾಯವಿದೆ ಎಂದು ವರದಿ ಸಲಹೆ ನೀಡಿದೆ. ಏಕಕಾಲದ … Continued