ಬಸವಕಲ್ಯಾಣದಲ್ಲಿ ಹೊಸ ಅನುಭವ ಮಂಟಪ ನಿರ್ಮಾಣ ಮೇ ತಿಂಗಳಲ್ಲಿ ಆರಂಭ: ಸಿಎಂ ಬೊಮ್ಮಾಯಿ

ಬಸವಕಲ್ಯಾಣ: 12ನೇ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ಅಸ್ತಿತ್ವದಲ್ಲಿದ್ದ ಮೂಲ ಅನುಭವ ಮಂಟಪ ಇದ್ದಲ್ಲಿ ಮೇ ತಿಂಗಳಿನಿಂದ ನೂತನ ಅನುಭವ ಮಂಟಪ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಇಲ್ಲಿ ಪ್ರಕಟಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರ ಸಮಿತಿ ಹಾಗೂ ವಿಕಾಸ ಅಕಾಡೆಮಿ ಜಂಟಿಯಾಗಿ ಬಸವಕಲ್ಯಾಣದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಯಾತ್ರೆ ಪರ್ವ ಉದ್ಘಾಟಿಸಿ ಮಾತನಾಡಿದ ಅವರು, … Continued