ನಾಯಿ ಕಚ್ಚಿ ಹಾಳಾದ ₹690 ಚಪ್ಪಲಿ ದುರಸ್ತಿಗೆ ನಿರಾಕರಿಸಿದ ಕಂಪನಿಯಿಂದಲೇ ₹5,000 ಪರಿಹಾರ, ಹೊಸ ಚಪ್ಪಲಿ ಪಡೆದ ಗ್ರಾಹಕ…!

ಪಾಲಕ್ಕಾಡು: ದೇವಾಲಯಕ್ಕೆ ತೆರಳಿದ್ದ ವೇಳೆ ಹೊಸದಾಗಿ ಖರೀದಿಸಿದ್ದ ಚಪ್ಪಲಿಯನ್ನು ಬೀದಿ ನಾಯಿಯೊಂದು ಕಚ್ಚಿ ಹಾಳು ಮಾಡಿದ ಘಟನೆಗೆ ಸಂಬಂದಿಸಿದಂತೆ ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದ, ಸಾಮಾಜಿಕ ಹಾಗೂ ಪರಿಸರ ಕಾರ್ಯಕರ್ತ ಬೋಬನ್ ಮಟ್ಟುಮಂತ ಅವರಿಗೆ ಮಹತ್ವದ ಜಯ ದೊರೆತಿದೆ. ₹690 ಮೌಲ್ಯದ ಸ್ಲಿಪ್ಪರ್ ಹಾನಿಯಾದ ಪ್ರಕರಣದಲ್ಲಿ ಅದನ್ನು ಉತ್ಪಾದಿಸಿದ ಕಂಪನಿಯು ₹5,000 ಪರಿಹಾರ ನೀಡುವುದರ ಜೊತೆಗೆ ಹೊಸ … Continued

₹10 ಸಾವಿರ ವಿತ್‌ಡ್ರಾ ಮಾಡಲು ಹೋದವನಿಗೆ ಸಿಕ್ಕಿತು ₹3 ಲಕ್ಷ ! ಇದು ಎಟಿಎಂ ಮ್ಯಾಜಿಕ್ ಅಲ್ಲ, ಬ್ಯಾಂಕ್‌ ಕೊಡಬೇಕಾದ ಪರಿಹಾರ

ಸೂರತ್: ಗುಜರಾತ್‌ನ ಸೂರತ್‌ನಲ್ಲಿ 10,000 ರೂಪಾಯಿ ವಿತ್‌ಡ್ರಾ ಮಾಡಲು ಹೋದ ಗ್ರಾಹಕನೊಬ್ಬನಿಗೆ ಎದುರಾದ ತಾಂತ್ರಿಕ ದೋಷ, ಈಗ ಬ್ಯಾಂಕ್‌ಗೆ ಅತಿ ದೊಡ್ಡ ಮೊತ್ತದ ದಂಡವಾಗಿ ಪರಿಣಮಿಸಿದೆ. ಸುಮಾರು 9 ವರ್ಷಗಳ ಸುದೀರ್ಘ ಹೋರಾಟದ ನಂತರ, ಬ್ಯಾಂಕ್ ಆಫ್ ಬರೋಡಾ (BoB) ಈಗ ಅಸಲು ಮೊತ್ತಕ್ಕಿಂತ ಸುಮಾರು 30 ಪಟ್ಟು ಹೆಚ್ಚು ಹಣವನ್ನು ಗ್ರಾಹಕನಿಗೆ ಪಾವತಿಸಬೇಕಾದ ಪರಿಸ್ಥಿತಿ … Continued