ರಾಯಚೂರು: ಕಲುಷಿತ ನೀರು ಕುಡಿದು ಸಾವಿಗೀಡಾದವರ ಸಂಖ್ಯೆ 4ಕ್ಕೆ ಏರಿಕೆ

ರಾಯಚೂರು: ರಾಯಚೂರು ನಗರಸಭೆ ಸರಬರಾಜು ಮಾಡುತ್ತಿರುವ ಕಲುಷಿತ ನೀರು ಕುಡಿದು ಬುಧವಾರ ಮತ್ತೊಬ್ಬರು ಸಾವಿಗೀಡಾಗಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದಂತಾಗಿದೆ. ಅಂದ್ರೂನ್ ಕಿಲ್ಲಾದ 50 ವರ್ಷ ವಯಸ್ಸಿನ ಅಬ್ದುಲ್ ಕರೀಂ ಬುಧವಾರ ಮೃತಪಟ್ಟಿದ್ದಾರೆ. ವಾಂತಿ – ಭೇದಿಯಿಂದಾಗಿ ಕಳೆದ ಮೂರು ದಿನಗಳಿಂದ ಅಬ್ದುಲ್ ಕರೀಂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಿಡ್ನಿ ವೈಫಲ್ಯದಿಂದ ಅಬ್ದುಲ್ ಕರೀಂ … Continued