ಕೋಲಾರದಲ್ಲಿ ಸ್ಪರ್ಧೆ; ಸುಳಿವು ನೀಡಿದರೆ ಸಿದ್ಧರಾಮಯ್ಯ..?

ಕೋಲಾರ: ನಾನು ಈಗ ನಾಮಪತ್ರ ಸಲ್ಲಿಸಲು ಬಂದಿಲ್ಲ. ಹಾಗೇನಾದರೂ ನಾಮಪತ್ರ ಸಲ್ಲಿಸಲು ಬಂದರೆ ಜೋರಾಗಿ ಚಪ್ಪಾಳೆ ಹೊಡೆಯಿರಿ. ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳುವ ಮೂಲಕ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದರು. ಇಲ್ಲಿ‌ನ ಮೆಥಾಡಲಿಜಿಸ್ಟ್ ಚರ್ಚಿನಲ್ಲಿ ಭಾನುವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, … Continued