ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಮಸೂದೆ ರಾಷ್ಟ್ರಪತಿಗೆ ರವಾನಿಸಿದ ಕರ್ನಾಟಕದ ರಾಜ್ಯಪಾಲ
ಬೆಂಗಳೂರು: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ (Muslim reservation) ನೀಡುವ ರಾಜ್ಯದ ವಿಧೇಯಕವನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಗಾಗಿ ಕಳುಹಿಸಿದ್ದಾರೆ. ಈ ವಿಧೇಯಕ ವಿಧಾನಮಂಡಲದಲ್ಲಿ ಅಂಗೀಕಾರಗೊಂಡಿತ್ತು. ನಂತರ ರಾಜ್ಯಪಾಲರ ಬಳಿ ಹೋಗಿತ್ತು. ಇದೀಗ ಈ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿ ಒಪ್ಪಿಗೆಗೆ ಕಳುಹಿಸಿದ್ದಾರೆ. “ಸಂವಿಧಾನವು ಧರ್ಮದ ಆಧಾರದ ಮೇಲೆ … Continued