ವೀಡಿಯೊ..| ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದ್ರೆ 11 ಲಕ್ಷ ರೂ. ಬಹುಮಾನ ; ವಿವಾದದ ಕಿಡಿ ಹೊತ್ತಿಸಿದ ಶಿವಸೇನೆ (ಏಕನಾಥ ಶಿಂಧೆ) ಶಾಸಕ

ವಿವಾದಾತ್ಮಕ ಹೇಳಿಕೆಯೊಂದರಲ್ಲಿ, ಶಿವಸೇನಾ (ಏಕನಾಥ ಶಿಂಧೆ ಬಣ) ಶಾಸಕ ಸಂಜಯ ಗಾಯಕ್ವಾಡ್ ಅವರು ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ಕುರಿತು ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ. ಗಾಯಕ್ವಾಡ ಅವರು ತಮ್ಮ ವಿಲಕ್ಷಣ ಹೇಳಿಕೆಯಲ್ಲಿ, “ ವಿದೇಶದಲ್ಲಿದ್ದಾಗ, ರಾಹುಲ್ ಗಾಂಧಿ ಅವರು ಭಾರತದಲ್ಲಿ … Continued