ವಿವಾದಾತ್ಮಕ ಹೇಳಿಕೆ: ರಿಷಿಕುಮಾರ ಸ್ವಾಮಿ ಬಂಧನ

ಮಂಡ್ಯ: ಶ್ರೀರಂಗಪಟ್ಟಣದ ಮಸೀದಿಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ರಿಷಿಕುಮಾರ ಸ್ವಾಮೀಜಿ ಅವರನ್ನು ಪೊಲೀಸರು ಇಂದು (ಸೋಮವಾರ) ಬೆಳಿಗ್ಗೆ ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ಜಾಮೀಯಾ ಮಸೀದಿ ಕುರಿತು ವಿವಾದಿತ ಹೇಳಿಕೆ ನೀಡಿದ್ದರು. ಈ ಬಗ್ಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಚಿಕ್ಕಮಗಳೂರಲ್ಲಿ ಋಷಿ ಕುಮಾರ ಸ್ವಾಮೀಜಿ ಅವರನ್ನು ಬಂಧಿಸಿದ್ದಾರೆ. ಪೊಲೀಸರು ಶ್ರೀರಂಗಪಟ್ಟಣ ಠಾಣೆಗೆ ಕರೆತಂದು … Continued