ಕನಸಿನಲ್ಲಿ ಕಾಣಿಸಿಕೊಂಡ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ

ಯಾದಗಿರಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಮರಳಿ ಬಂದಿರುವ ವಿದ್ಯಮಾನ ಯಾದಗಿರಿಯಲ್ಲಿ ನಡೆದಿದೆ. ಇಲ್ಲಿನ ಗಿರಿನಗರ ಕಾಲೊನಿಯಲ್ಲಿರುವ ಬುಡ್ಗ ಜಂಗಮ ಸಮಾಜದ ವೆಂಕಟೇಶ ಎಂಬುವರು ಕುಟುಂಬ ಸಮೇತ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಈಗ ಮತ್ತೆ ಹಿಂದೂ ಧರ್ಮಕ್ಕೆ ವಾಪಸ್‌ ಆಗಿದ್ದಾರೆ. ಇದಕ್ಕೆ ಕಾರಣ ಆಂಜನೇಯನಂತೆ. ಕನಸಿನಲ್ಲಿ ಆಂಜನೇಯ ಪದೇಪದೇ ಕಾಣಿಸಿಕೊಂಡಿದ್ದರಿಂದ ಹಿಂದೂ … Continued

ಎರಡನೇ ಪತಿಗೆ ಡೈವೋರ್ಸ್‌ ನೀಡಿ, ಹಿಂದೂ ಧರ್ಮಕ್ಕೆ ಮತಾಂತರಗೊಂಡು 12ನೇ ತರಗತಿ ವಿದ್ಯಾರ್ಥಿಯನ್ನು ಮದುವೆಯಾದ 3 ಮಕ್ಕಳ ತಾಯಿ…!

ಅಮ್ರೋಹಾ : 30 ವರ್ಷದ ಮಹಿಳೆಯೊಬ್ಬರು ಹಿಂದೂ ಧರ್ಮಕ್ಕೆ ಮತಾಂತರಗೊಂಡು 12 ನೇ ತರಗತಿಯ ವಿದ್ಯಾರ್ಥಿನಿಯನ್ನು ದೇವಾಲಯದ ಸಮಾರಂಭದಲ್ಲಿ ವಿವಾಹವಾದ ವಿದ್ಯಮಾನ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಸನ್‌ಪುರದ ವೃತ್ತ ಅಧಿಕಾರಿ ದೀಪಕುಮಾರ ಪಂತ್ ಅವರ ಪ್ರಕಾರ, ಶಿವಾನಿ ಎಂಬ ಮಹಿಳೆಯನ್ನು ಈ ಹಿಂದೆ ಶಬ್ನಮ್ ಎಂದು ಕರೆಯಲಾಗುತ್ತಿತ್ತು.ಈ … Continued

‘ದುಷ್ಟಶಕ್ತಿ ಓಡಿಸಲು’ ಇಸ್ಲಾಂಗೆ ಮತಾಂತರವಾಗುವಂತೆ ಮಹಿಳೆಗೆ ಒತ್ತಡ : ಮೌಲ್ವಿಯ ಬಂಧನ

ಗಾಜಿಯಾಬಾದ್: ಇಸ್ಲಾಂಗೆ ಮತಾಂತರವಾದರೆ ಮಾತ್ರ ‘ದುಷ್ಟ ಶಕ್ತಿಯಿಂದ ಬಿಡುಗಡೆ ಸಾಧ್ಯ’ ಎಂದು ಮಹಿಳೆಯನ್ನು ಹೆದರಿಸಿ ನಂಬಿಸಿದ್ದ ಆರೋಪದ ಮೇರೆಗೆ ಉತ್ತರ ಪ್ರದೇಶದಲ್ಲಿ ಮೌಲ್ವಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮಗ ಅಕ್ಷಯ ಶ್ರೀವಾಸ್ತವ (35) ಎಂಬವರು ನಂದಗ್ರಾಮ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಅನ್ವಯ ಮೌಲ್ವಿ ಸರ್ಫರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದರ ಆಧಾರದಲ್ಲಿ ಆತನನ್ನು ಬಂಧಿಸಲಾಗಿದೆ … Continued

ಮಂಗಳೂರು: ಇಸ್ಲಾಂಗೆ ಮತಾಂತರಿಸಿ ಲೈಂಗಿಕ ಕಿರುಕುಳ-ಯುವತಿಯಿಂದ ದೂರು ದಾಖಲು

ಮಂಗಳೂರು: ವ್ಯಕ್ತಿಯೋರ್ವ ತನಗೆ ಲೈಂಗಿಕ ಕಿರುಕುಳ ನೀಡಿ ಅನ್ಯ ಧರ್ಮಕ್ಕೆ ಮತಾಂತರಗೊಳಿಸಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬರು ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ನಡೆಸಿ ಆಯೇಷಾ ಎಂದು ಹೆಸರು ಬದಲಿಸಲಾಗಿತ್ತು. ಮತಾಂತರದ ಬಳಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ … Continued

ಟಿಪ್ಪು ಮತಾಂತರ ಮಾಡಿರುವ ಸತ್ಯವನ್ನೂ ಪಠ್ಯದಲ್ಲಿ ಅಳವಡಿಸಿದ್ದೇವೆ: ಸಚಿವ ಬಿ.ಸಿ. ನಾಗೇಶ

ಬೆಂಗಳೂರು: ಭಗತ್ ಸಿಂಗ್ ಅವರ ಬಗ್ಗೆ ಇರುವ ಪಾಠವನ್ನು ಪಠ್ಯದಿಂದ ತೆಗೆದು ಹಾಕಿಲ್ಲ. ಆದರೆ ಹೆಗಡೇವಾರ್ ಅವರ ಕುರಿತ ವಿಚಾರವನ್ನು ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟ ಪಡಿಸಿದ್ದಾರೆ. ಇಂದು, ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದಿನ ಸಮಿತಿಯವರು ಪಠ್ಯದಲ್ಲಿದ್ದ ಡಾ.ಬಿ.ಆರ್.‌ ಅಂಬೇಡ್ಕರ ಮತ್ತು … Continued