31 ವರ್ಷ ಜೈಲಿನಲ್ಲಿದ್ದ ರಾಜೀವ ಗಾಂಧಿ ಹತ್ಯೆಯ ಅಪರಾಧಿ ಈಗ ಹೈಕೋರ್ಟ್‌ ವಕೀಲ…!

ಚೆನ್ನೈ: ಸ್ವಾತಂತ್ರ್ಯ ಎನ್ನುವುದು ಕೇವಲ ಜೈಲಿನಿಂದ ಹೊರಬರುವುದಷ್ಟೇ ಅಲ್ಲ, ಅದು ಹೊಸ ಬದುಕಿನ ಆರಂಭವೂ ಹೌದು. ಮಾಜಿ ಪ್ರಧಾನಿ ರಾಜೀವ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿರುವ ಎ.ಜಿ. ಪೆರಾರಿವಾಲನ್ ಈಗ ವಕೀಲರ ಗೌನ್ ಧರಿಸಿ ಕಟಕಟೆಯ ಆಚೆ ನಿಂತು ವಾದ ಮಂಡಿಸಲಿದ್ದಾರೆ. ಮಾಜಿ ಪ್ರಧಾನಿ ರಾಜೀವ ಗಾಂಧಿ (Rajiv Gandhi) ಹತ್ಯೆ ಪ್ರಕರಣದಲ್ಲಿ … Continued

ಮುಂಬೈ ಸರಣಿ ಸ್ಫೋಟ ಪ್ರಕರಣದ ಅಪರಾಧಿ ಮೇಲೆ ಕೊಲ್ಲಾಪುರ ಜೈಲಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ

ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಕೊಲ್ಲಾಪುರದ ಕಲಾಂಬಾ ಸೆಂಟ್ರಲ್ ಜೈಲಿನಲ್ಲಿ ಭಾನುವಾರ ಐವರು ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಜೈಲಿನ ಸ್ನಾನಗೃಹದಲ್ಲಿ ಸ್ನಾನ ಮಾಡುವಾಗ ಇತರ ಕೈದಿಗಳೊಂದಿಗೆ ವಾದ ವಿವಾದ ವಿಕೋಪಕ್ಕೆ ಹೋಗಿ 59 ವರ್ಷದ ಮುನ್ನಾ ಅಲಿಯಾಸ್ ಮೊಹಮ್ಮದ್ … Continued