ಕೊಡಗು; ಕಾಡಾನೆ ದಾಳಿಗೆ ಬೆಂಗಳೂರು ಪ್ರವಾಸಿಗ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ಮೃತಪಟ್ಟಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಡಾನೆ ದಾಳಿಯಿಂದ ಮೃತಪಟ್ಟವರನ್ನು ಸ್ಥಳೀಯ ಹೋಂ ಸ್ಟೇಗೆ ಆಗಮಿಸಿದ್ದ ಸುಮಾರು 40 ವರ್ಷದ ಮುರಳಿಕೃಷ್ಣ ಎಂಬ ಪ್ರವಾಸಿಗ ಎಂದು ಗುರುತಿಸಲಾಗಿದೆ. ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ … Continued

ಕೊಡಗಿನಲ್ಲಿ ಬೆಟ್ಟ ಕುಸಿತದ ಆತಂಕ: 80 ಕುಟುಂಬಗಳ ಸ್ಥಳಾಂತರ

ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಿಂದಾಗಿ ಬೆಟ್ಟ ಕುಸಿತದ ಆತಂಕ ಎದುರಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ 80 ಕುಟುಂಬಗಳ 221 ಮಂದಿಯನ್ನು ಸ್ಥಳಾಂತರಿಸಲಾಗಿದೆ. ಅಯ್ಯಪ್ಪ ಬೆಟ್ಟ ಹಾಗೂ ಮಲೆತಿರಿಕೆ ಬೆಟ್ಟಗಳ ಬುಡದಲ್ಲಿ ವಾಸಿಸುತ್ತಿರುವ ಸುಮಾರು 80 ಕುಟುಂಬಗಳ 221 ಮಂದಿಯನ್ನು ಅವರ ವಾಸಸ್ಥಾನಗಳಿಂದ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗಿದೆ. ನಿರಂತರ … Continued