ರಾಜಸ್ಥಾನದ ಹಿಂಸಾಚಾರದಲ್ಲಿ ಬೆಂಕಿ ಕೆನ್ನಾಲಿಗೆಗೆ ಸುಡುತ್ತಿರುವ ಕಟ್ಟಡಗಳ ಮಧ್ಯೆ ಪುಟ್ಟ ಮಗು ಎತ್ತಿಕೊಂಡು ಓಡಿ ರಕ್ಷಣೆ ಮಾಡಿದ ಪೊಲೀಸ್‌ ಪೇದೆ.. ಈ ಹೃದಯಸ್ಪರ್ಶಿ ಘಟನೆಗೆ ಎಲ್ಲೆಡೆ ಪ್ರಶಂಸೆ

ನವದೆಹಲಿ: ಒಂದು ಚಿತ್ರ ಸಾವಿರ ಪದಗಳನ್ನು ಹೇಳುತ್ತದೆ ಎಂಬುದಕ್ಕೆ ಈ ಫೋಟೋ ಒಂದು ಉತ್ತಮ ನಿದರ್ಶನ. ರಾಜಸ್ಥಾನದ ಹಿಂಸಾಚಾರ-ಪೀಡಿತ ಕರೌಲಿಯ ಈ ಫೋಟೋವು ಗಲಭೆಕೋರರು ಬೆಂಕಿ ಹಚ್ಚಿದ ನಂತರ ಸುಡುತ್ತಿರುವ ಕಟ್ಟಡಗಳ ಮಧ್ಯೆ ರಾಜಸ್ಥಾನದ ಪೊಲೀಸ್ ಪೇದೆಯೊಬ್ಬರು ಪುಟ್ಟ ಮಗುವನ್ನು ಎತ್ತಿಕೊಂಡು ಕಿರಿದಾದ ಕಾಲುದಾರಿಗಳ ಮೂಲಕ ಓಡುತ್ತ ಹಾನಿಯಿಂದ ರಕ್ಷಣೆ ಮಾಡಿದ್ದಕ್ಕೆ ಸಾಕ್ಷಿಯಾಗಿದ್ದು, ಎಲ್ಲಾ ಪ್ರಶಂಸೆಗೆ … Continued