ಹಕ್ಕುಸ್ವಾಮ್ಯ ಪ್ರಕರಣ; ಎ.ಆರ್. ರೆಹಮಾನ್, ‘ಪೊನ್ನಿಯಿನ್ ಸೆಲ್ವನ್ 2’ ನಿರ್ಮಾಪಕರಿಗೆ 2 ಕೋಟಿ ರೂ. ಠೇವಣಿ ಇಡಲು ದೆಹಲಿ ಹೈಕೋರ್ಟ್ ನಿರ್ದೇಶನ
ನವದೆಹಲಿ: ಜೂನಿಯರ್ ಡಾಗರ್ ಸಹೋದರರ ‘ಶಿವ ಸ್ತುತಿ’ ಗೀತೆಯ ಶಾಸ್ತ್ರೀಯ ನಿರೂಪಣೆಯ ಹಕ್ಕುಸ್ವಾಮ್ಯವನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಮೊಕದ್ದಮೆ ಹೂಡಿರುವ ಹಿನ್ನೆಲೆಯಲ್ಲಿ, ದೆಹಲಿ ಹೈಕೋರ್ಟ್ ಖ್ಯಾತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಮತ್ತು ‘ಪೊನ್ನಿಯಿನ್ ಸೆಲ್ವನ್ 2’ ಚಿತ್ರದ ನಿರ್ಮಾಪಕರಿಗೆ ನ್ಯಾಯಾಲಯದಲ್ಲಿ 2 ಕೋಟಿ ರೂ. ಠೇವಣಿ ಇಡುವಂತೆ ನಿರ್ದೇಶಿಸಿದೆ. ಏಪ್ರಿಲ್ 25 ರಂದು ಹೊರಡಿಸಿದ … Continued