ಆಸ್ಪತ್ರೆಯಲ್ಲಿ ಸಕಾಲಕ್ಕೆ ಬೆಡ್ ಸಿಗದೆ ಕೊರೊನಾ ವಾರಿಯರ್ಸ್ ಸಾವು
ಬೆಂಗಳೂರು: ಕೊರೋನಾ ಎರಡನೇ ಅಲೆ ತಜ್ಞರು ಅಂದಾಜಿಸಿದ್ದಕ್ಕಿಂತ ಭೀಕರವಾಗಿದೆ. ಸೋಂಕಿನ ಹರಡುವಿಕೆ ಅಂದಾಜಿಗೆ ಸಿಗುತ್ತಿಲ್ಲ. ಈ ಕೋವಿಡ್ ಸಮಯದಲ್ಲಿ ಕೊರೊನಾ ವಾರಿಯರ್ಸ್ ಆಗಿದ್ದ ಬೆಂಗಳೂರಿನ ಸ್ವಾಬ್ ಸಂಗ್ರಹಕಾರರೊಬ್ಬರು ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಮೃತಪಟ್ಟಿದ್ದಾರೆ. . ಮರ್ಸಿಟೌನ್ನ ಗೀತಾ (35) ಎಂಬವರು ಮೃತಪಟ್ಟವರು. ಕೊರೊನಅ ಸೋಂಕಿಗೆ ಒಳಗಾಗಿದ್ದ ಅವರು, ನಾಲ್ಕೈದು ಆಸ್ಪತ್ರೆಗಳಿಗೆ ಓಡಾಡಿದರೂ ಸೂಕ್ತ ಸಮಯದಲ್ಲಿ ಬೆಡ್ … Continued