ರಾಜ್ಯದಲ್ಲಿ ಮಂಗಳವಾರ 74 ಮಂದಿಗೆ ಕೋವಿಡ್‌ ಸೋಂಕು, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 74 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 74 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ … Continued

ಶನಿವಾರ ಒಂದೇ ದಿನ ರಾಜ್ಯದಲ್ಲಿ 104 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ 104 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 104 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,356ಕ್ಕೆ ಮತ್ತು … Continued

ಕೋವಿಡ್‌-19: ದೇಶದಲ್ಲಿ ಸಕ್ರಿಯ ಪ್ರಕರಣಗಳು 2,311ಕ್ಕೆ ಏರಿಕೆ

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 614 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ ಮೂರು ಸಾವುಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,311ಕ್ಕೆ ಏರಿಕೆಯಾಗಿದೆ. ಮೇ 21ರ ನಂತರ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಅತಿ ಹೆಚ್ಚು ಪ್ರಕರಣ ವರದಿಯಾಗಿದೆ. ಕೇರಳದಲ್ಲಿ … Continued

ದೇಶದಲ್ಲಿ ಏರುತ್ತಿದೆ ಕೊರೊನಾ ಸೋಂಕು : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,000 ದಾಟಿದ ದೈನಂದಿನ ಕೋವಿಡ್-19 ಪ್ರಕರಣಗಳು, 5 ಸಾವು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,000 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಬುಧವಾರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶವು ಒಟ್ಟು 1,134 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಬುಧವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಸಕ್ರಿಯ ಪ್ರಕರಣಗಳು 7,026 ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿನ ಸಂಖ್ಯೆ 5,30,813 ಕ್ಕೆ … Continued

ಕೊರೊನಾದಿಂದ ಅನಾಥವಾದ ಮಕ್ಕಳಿಗೆ ಸರ್ಕಾರದಿಂದ 3,500 ರೂ. ಮಾಸಾಶನ ಘೋಷಣೆ

ಬೆಂಗಳೂರು: ಕೊರೊನಾದಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದ್ದು ಆ ಮಕ್ಕಳಿಗೆ ತಿಂಗಳಿಗೆ 3,500 ರೂ. ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ನಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ರಾಜ್ಯ ಸರ್ಕಾರ ‘ಮುಖ್ಯಮಂತ್ರಿ ಬಾಲಸೇವಾ ಯೋಜನೆ’ ಜಾರಿಗೆ ತರಲಿದೆ; … Continued

ಡಿಸಿಎಂ ಗೋವಿಂದ ಕಾರಜೋಳಗೆ ಕೊರೊನಾ ಸೋಂಕು

ಬೆಂಗಳೂರು: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ . ಈ ಕುರಿತು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಗೋವಿಂದ ಕಾರಜೋಳ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದರು. ಏಪ್ರಿಲ್ 10 ಮತ್ತು 11ರಂದು ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಪ್ರಚಾರ ನಡೆಸಬೇಕಿತ್ತು. ಆದರೆ, ಕೋವಿಡ್ ಸೋಂಕು … Continued

ಭಾರತದಲ್ಲಿ ಏಪ್ರಿಲ್ 11ರಿಂದ 14ರ ವರೆಗೆ ವ್ಯಾಕ್ಸಿನ್ ಉತ್ಸವ: ಪ್ರಧಾನಿ ಮೋದಿ ಕರೆ

ನವದೆಹಲಿ:ದೇಶದಲ್ಲಿ ಏಪ್ರಿಲ್ 11ರಿಂದ 14ರ ವರೆಗೆ ವ್ಯಾಕ್ಸಿನ್ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ವ್ಯಾಕ್ಸಿನ್ ಮೂಲಕ ಹೆಚ್ಚಿನ ಜನರಿಗೆ ಲಸಿಕೆ ಹಾಕಿಸಬೇಕು, 45ವರ್ಷಕ್ಕೂ ಮೇಲ್ಪಟ್ಟವರಿಗೆ ತ್ವರಿತಗತಿಯಲ್ಲಿ ವ್ಯವಸ್ಥೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ. ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಗುರುವಾರ ವಿಡಿಯೋ ಸಂವಾದದ ಸಭೆ ಬಳಿಕ ಮಾತನಾಡಿದ ಅವರು, ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಬೇಕಾಗಿದೆ. ಶೇ.70 ರಷ್ಟು ಆರ್ … Continued

25 ವರ್ಷಕ್ಕಿಂತ ಮೇಲ್ಪಟ್ಟವರಿಗೂ ಲಸಿಕೆಗೆ ಅವಕಾಶ: ಪ್ರಧಾನಿ ಮೋದಿಗೆ ಸಿಎಂ ಮಹಾ ಸಿಎಂ ಉದ್ಧವ್‌ ಠಾಕ್ರೆ ಪತ್ರ

ಮುಂಬೈ: ರಾಜ್ಯದಲ್ಲಿ 25 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ನೀಡಲು ಅನುಮತಿ ನೀಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ವ್ಯಕ್ತಿಗಳನ್ನು ಚುಚ್ಚುಮದ್ದಿನ ಅರ್ಹತೆ ಪಡೆಯಲು ಅವಕಾಶ ನೀಡುವ ಪ್ರಸ್ತಾಪವನ್ನು ಸ್ವೀಕರಿಸಿದ್ದಕ್ಕಾಗಿ ಮುಖ್ಯಮಂತ್ರಿ ಠಾಕ್ರೆ ಅವರು ಪ್ರಧಾನಿ ಮೋದಿಯವರಿಗೆ … Continued

ಕೋಲಾರ: ಅನಾಥಾಶ್ರಮದ 26 ವಿದ್ಯಾರ್ಥಿಗಳು , ಗಾರ್ಮೆಂಟ್‌ ಫ್ಯಾಕ್ಟರಿ 33 ಕಾರ್ಮಿಕರಿಗೆ ಕೊರೊನಾ ಸೋಂಕು..!

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಎರಡು ಕೊರೊನಾ ಕ್ಲಸ್ಟರ್‌ಗಳು ವರದಿಯಾಗಿದ್ದು, ಅಥಿಗಿರಿಕುಪ್ಪ ಗ್ರಾಮದಲ್ಲಿ ಟ್ರಸ್ಟ್ ನಿರ್ವಹಿಸುತ್ತಿರುವ ಅನಾಥಾಶ್ರಮದ 26 ವಿದ್ಯಾರ್ಥಿಗಳು ಹಾಗೂ ಬೆಂಗಳೂರು-ನರಸಪುರ ಹೆದ್ದಾರಿಯಲ್ಲಿರುವ ಫ್ಯಾಕ್ಟರಿಯ 33 ಗಾರ್ಮೆಂಟ್ ಕಾರ್ಮಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೋಲಾರ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಅನಾಥಾಶ್ರಮದ ಎಲ್ಲಾ ವಿದ್ಯಾರ್ಥಿಗಳು ಪ್ರತ್ಯೇಕರಾಗಿದ್ದಾರೆ. ಬಂಗಾರ್‌ಪೇಟ್‌ದಿಂದ ಐದು ಕಿಲೋಮೀಟರ್ ದೂರದಲ್ಲಿರುವ ಅಥಿಗಿರಿಕುಪ್ಪ ಗ್ರಾಮದಲ್ಲಿ ಟ್ರಸ್ಟ್ ನಿರ್ವಹಿಸುತ್ತಿರುವ ಅನಾಥಾಶ್ರಮಕ್ಕೆ … Continued

ಮಹಾರಾಷ್ಟ್ರದಲ್ಲಿ ಕೊರೊನಾ ದಿಢೀರ್‌ ಹೆಚ್ಚಳ: ಕರ್ನಾಟಕದಲ್ಲೂ ಕಠಿಣ ಕ್ರಮದ ಮುನ್ಸೂಚನೆ ನೀಡಿದ ಸಚಿವ ಸುಧಾಕರ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸುವುದು ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿನ ಅಟ್ಟಹಾಸ ಹೆಚ್ಚಾಗಿದೆ. ಶನಿವಾರ ಒಂದೇ ದಿನ ಆ ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದರು. ಕೊರೊನಾ ವೈರಸ್ ಸೋಂಕಿನ ಹೊಡೆತಕ್ಕೆ ಮಹಾರಾಷ್ಟ್ರ … Continued