ಕೊರೊನಾ ಪ್ರಕರಣ ಏರುತ್ತಲೇ ಇದ್ದರೆ ಲಾಕ್ಡೌನ್ ವಿಧಿಸದೆ ಬೇರೆ ಮಾರ್ಗವಿಲ್ಲ:ಉದ್ಧವ್ ಠಾಕ್ರೆ
ಮುಂಬೈ; ಕೊರೊನಾ ಪ್ರಕರಣಗಳು ಹೀಗೆ ಏರುಗತಿಯಲ್ಲೇ ಸಾಗುತ್ತಿದ್ದರೆ ಲಾಕ್ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಶುಕ್ರವಾರ ಮಹಾರಾಷ್ಟ್ರದಲ್ಲಿ 47,827 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 202 ಮಂದಿ ಮೃತಪಟ್ಟ ಬೆನ್ನಲ್ಲೇ ಮುಖ್ಯಮಂತ್ರಿ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಲಾಕ್ಡೌನ್ ಹೇರುವುದಿಲ್ಲ. ಆದರೆ ಪರಿಸ್ಥಿತಿ ಹೀಗೇ ಕೆಟ್ಟದಾಗಿ … Continued