ಕೊರೊನಾ ಪ್ರಕರಣ ಏರುತ್ತಲೇ ಇದ್ದರೆ ಲಾಕ್‌ಡೌನ್‌ ವಿಧಿಸದೆ ಬೇರೆ ಮಾರ್ಗವಿಲ್ಲ:ಉದ್ಧವ್ ಠಾಕ್ರೆ

ಮುಂಬೈ; ಕೊರೊನಾ ಪ್ರಕರಣಗಳು ಹೀಗೆ ಏರುಗತಿಯಲ್ಲೇ ಸಾಗುತ್ತಿದ್ದರೆ ಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಶುಕ್ರವಾರ ಮಹಾರಾಷ್ಟ್ರದಲ್ಲಿ 47,827 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 202 ಮಂದಿ ಮೃತಪಟ್ಟ ಬೆನ್ನಲ್ಲೇ ಮುಖ್ಯಮಂತ್ರಿ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ಹೇರುವುದಿಲ್ಲ. ಆದರೆ ಪರಿಸ್ಥಿತಿ ಹೀಗೇ ಕೆಟ್ಟದಾಗಿ … Continued

ರಾಬರ್ಟ್‌ ವಾದ್ರಾಗೆ ಕೊರೊನಾ ಸೋಂಕು.. ಪ್ರಿಯಾಂಕಾ ಗಾಂಧಿ ಹೋಮ್‌ಕ್ವಾರಂಟೈನ್‌

ನವ ದೆಹಲಿ: ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್​ ವಾದ್ರಾಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಪ್ರಿಯಾಂಕಾ ಗಾಂಧಿ ಕೂಡ ಹೋಮ್​ ಕ್ವಾರಂಟೈನ್​ಗೆ ಒಳಗಾಗಿದ್ದಾರೆ. ತಮಗೆ ಕೊರೋನಾ ಸೋಂಕು ದೃಢಪಟ್ಟಿದ್ದರ ಕುರಿತು ರಾಬರ್ಟ್​ ವಾದ್ರಾ ಫೇಸ್​ಬುಕ್​ ಮೂಲಕ ಅಧಿಕೃತ ಪಡಿಸಿದ್ದರು. ಪರೀಕ್ಷೆ ವೇಳೆ ಕೋವಿಡ್​ ದೃಢಪಟ್ಟಿರುವುದಾಗಿ ತಿಳಿಸಿದ್ದರು. ರಾಬರ್ಟ್​ ವಾದ್ರಾಗೆ … Continued

ಗುಜರಾತಿನಲ್ಲಿ ನವಜಾತ ಅವಳಿ ಶಿಶುಗಳಿಗೆ ಕೊರೊನಾ ಸೋಂಕು..!

ಅಹಮದಾಬಾದ್: ಗುಜರಾತಿನ ವಡೋದರಾದಲ್ಲಿ ನವಜಾತ ಅವಳಿ ಶಿಶುಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ…! ಶಿಶುಗಳು ಜನಿಸಿದ ಬಳಿಕ ಕೆಲವೇ ದಿನಗಳಲ್ಲಿ ಅತಿಸಾರ ಹಾಗೂ ಡೀಹೈಡ್ರೇಷನ್‌ ತೊಂದರೆಯಾಗಿತ್ತು. ಹಾಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಪರೀಕ್ಷೆ ಬಳಿಕ ಶಿಶುಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿಸಲಾಗಿದೆ. ಈಗ ಆರೋಗ್ಯ ಸ್ಥಿರವಾಗಿದೆ. ಇನ್ನೂ ಆಸ್ಪ್ತೆರಯಲ್ಲಿಯೇ ಇದ್ದಾರೆ ಎಂದು ಎಸ್‌ಎಸ್‌ಜಿ ಆಸ್ಪತ್ರೆಯ ಪೀಡಿಯಾಟ್ರಿಕ್ಸ್ … Continued

ಕೊರೊನಾ ಹೆಚ್ಚಳ : ಬೆಂಗಳೂರಲ್ಲಿ 6 ರಿಂದ 9ನೇ‌ ತರಗತಿ ಸ್ಥಗಿತಗೊಳಿಸಿ ಆದೇಶ

ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ನಡೆಯುತ್ತಿರುವ 6-9ನೇ‌ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ  ಎಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ. ಮುಂದಿನ‌ ಆದೇಶದ ವರೆಗೆ ಭೌತಿಕ ತರಗತಿಗಳನ್ನು ನಿಲ್ಲಿಸಲಾಗುತ್ತದೆ ಎಂದು ತಿಳಿಸಿರುವ ಸಚಿವರು, ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ … Continued

ಕೋವಿಡ್-19 ಹೆಚ್ಚಳಕ್ಕೆ ಯುವಕರ ನಿರ್ಲಕ್ಷ್ಯ ಹೆಚ್ಚು ಕಾರಣ: ಏಮ್ಸ್ ನಿರ್ದೇಶಕ

ನವ ದೆಹಲಿ: ಕೋವಿಡ್-19 ಪ್ರಕರಣಗಳ ಹರಡುವಿಕೆಗೆ ಯುವಕರು ಕಾರಣವಾಗುತ್ತಿದ್ದಾರೆ ಎಂದು ದೆಹಲಿಯಲ್ಲಿನ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಏಮ್ಸ್) ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ. ಕೋವಿಡ್-19 ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿದ್ದರೂ ಯುವಕರು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಗುಂಪುಗೂಡಿ ಹೊರಗೆ ಹೋಗಿ ಜನರೊಂದಿಗೆ ಬೆರೆಯುತ್ತಿದ್ದಾರೆ. ಸಾಮಾಜಿಕ ಅಂತರವಿಲ್ಲ. ತಮಗೆ ಸೋಂಕು ತಗುಲಿದರೂ … Continued

ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ: 3 ಟಿ ಸೂತ್ರ ಪಾಲನೆಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾಸೋಂಕು ವೇಗವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ‘3 ಟಿ’ (ಟೆಸ್ಟ್-ಟ್ರ್ಯಾಕ್-ಟ್ರೀಟ್) ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಈ ಬಗ್ಗೆ ಬುಧವಾರ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಐದು ತಿಂಗಳಿಂದ ಕೊರೋನಾ ಪ್ರಕರಣ ಇಳಿಮುಖಗೊಂಡಿತ್ತು. ಆದರೆ, ಕೆಲವೆಡೆ ಕೆಲದಿನಗಳಿಂದ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ಮಾ.23ರಂದು ಕೇಂದ್ರ … Continued

ಔರಂಗಾಬಾದ್:‌ ಲಾಕ್‌ಡೌನ್‌ ಖಂಡಿಸಿ ಮೋರ್ಚಾ ನಡೆಸಲು ನಿರ್ಧರಿಸಿದ ಎಐಎಂಎಂ ಸಂಸದ

ಔರಂಗಾಬಾದ್‌: ಔರಂಗಾಬಾದ್‌ ಜಿಲ್ಲೆಯಲ್ಲಿ ೧೦ ದಿನಗಳ ಲಾಕ್‌ಡೌನ್‌ ಹೇರಿಕೆಯನ್ನು ವಿರೋಧಿಸಿದ ಎಐಎಂಎಂ ಸಂಸದ ಇಮ್ತಿಯಾಜ್‌ ಜಲೀಲ್‌, ಇದನ್ನು ಖಂಡಿಸಿ ಪಕ್ಷದ ವತಿಯಿಂದ ಮೋರ್ಚಾ ನಡೆಸಲಾಗುವುದು ಎಂದು ಹೇಳಿದ್ದಾರೆ. ಔರಂಗಾಬಾದ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿದ್ರೆಯಲ್ಲಿರುವ ಆಡಳಿತವನ್ನು ಎಚ್ಚರಗೊಳಿಸಲು ಢೋಲ್ ಮತ್ತು ಡ್ರಮ್‌ಗಳನ್ನು ಹೊಡೆಯುವ ಮೂಲಕ ಮೋರ್ಚಾ ನಡೆಸಲಾಗುವುದು ಎಂದರು. ಕೊರೊನಾವೈರಸ್ … Continued

ಎರಡನೇ ಕೊರೊನಾ ಅಲೆ: ಬೆಂಗಳೂರಲ್ಲಿ ವೃದ್ಧರಿಗಿಂತ ಯುವಕರಿಗೇ ಹೆಚ್ಚು ಸೋಂಕು..!

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯದ ಸರಿಸುಮಾರು ಶೇ.೬೦ರಷ್ಟು ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಮಾರ್ಚ್ ಮಧ್ಯದಲ್ಲಿ ಪ್ರಕರಣಗಳು ಹೆಚ್ಚಾಗಲು ಪ್ರಾರಂಭಿಸಿದಾಗಿನಿಂದ ನಗರದಲ್ಲಿ ಹೆಚ್ಚಾಗಿ ಯುವಕರು ಹಾಗೂ ಮಕ್ಕಳಲ್ಲಿ ಕೊರೊನಾ ವೈರಸ್‌ ಸೋಂಕು ಕಂಡುಬರುತ್ತಿರುವುದು ೨ನೇ ಅಲೆಯ ಕಳವಳಕಾರಿ ವಿಷಯವಾಗಿದೆ. ಈ ಕಾರಣಕ್ಕಾಗಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರದಾನಿ ಮೋದಿ ಜೊತೆಗಿನ ವರ್ಚ್ಯುಲ್‌ ಸಭೆಯಲ್ಲಿ ಎಲ್ಲ ವಯಸ್ಸಿನವರಿಗೂ ಕೊರೊನಾ … Continued

ಸಿಎಸ್ ಹೊರತಾಗಿ ಸಚಿವರು, ಅಧಿಕಾರಿಗಳು ಕೊರೊನಾ ಆದೇಶ, ಹೇಳಿಕೆ ನೀಡುವಂತಿಲ್ಲ; ಸಿಎಂ ಬಿಎಸ್‌ವೈ ಖಡಕ್ ಸೂಚನೆ

ಬೆಂಗಳೂರು : ಕೇಂದ್ರ ಗೃಹ ಮಂತ್ರಾಲಯದ ಮಾದರಿಯಲ್ಲೇ ರಾಜ್ಯದಲ್ಲೂ ಲಾಕ್ ಡೌನ್ ತೆರವುಗೊಳಿಸುವಿಕೆ, ಪುನರಾರಂಭ, ಕಂಟೈನ್ಮೆಂಟ್, ನಿರ್ಭಂಧ ಹೇರುವುದು ಇತ್ಯಾದಿ ಆದೇಶಗಳನ್ನು ಮುಖ್ಯ ಕಾರ್ಯದರ್ಶಿಯವರ ಸಹಿಯಲ್ಲಿ ಆದೇಶ ಹೊರಬರಬೇಕು. ಈ ಬಗ್ಗೆ ಯಾವುದೇ ಸಚಿವರಾಗಲಿ, ಅಧಿಕಾರಿಗಳಾಗಲಿ ಪತ್ರಿಕಾ ಹೇಳಿಕೆ ನೀಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಡಕ್ ಆದೇಶ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ … Continued

ಲಾಕ್‌‌ಡೌನ್‌ ಇಲ್ಲ.. ಆದರೆ ಕೊರೊನಾ ನಿಯಂತ್ರಣಕ್ಕೆ 15 ದಿನ ಪ್ರತಿಭಟನೆ, ಸಮಾವೇಶ ಇತ್ಯಾದಿ ಬಂದ್‌

ಬೆಂಗಳೂರು : ನಾಳೆಯಿಂದ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಾಳೆಯಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ,ಸಮಾವೇಶ ಇತ್ಯಾದಿಗಳಿಗೆ ಅವಕಾಶವಿಲ್ಲ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡುವುದಿಲ್ಲ. ಅದರೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಕೊರೋನಾ ನಿಯಂತ್ರಣ ಕುರಿತಂತೆ ಸೋಮವಾರ ಸಭೆ ನಡೆಸಿದ ಬಳಿಕ … Continued