ಕೋವಿಡ್-19 ಹೆಚ್ಚಳಕ್ಕೆ ಯುವಕರ ನಿರ್ಲಕ್ಷ್ಯ ಹೆಚ್ಚು ಕಾರಣ: ಏಮ್ಸ್ ನಿರ್ದೇಶಕ

ನವ ದೆಹಲಿ: ಕೋವಿಡ್-19 ಪ್ರಕರಣಗಳ ಹರಡುವಿಕೆಗೆ ಯುವಕರು ಕಾರಣವಾಗುತ್ತಿದ್ದಾರೆ ಎಂದು ದೆಹಲಿಯಲ್ಲಿನ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಏಮ್ಸ್) ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ. ಕೋವಿಡ್-19 ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿದ್ದರೂ ಯುವಕರು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಗುಂಪುಗೂಡಿ ಹೊರಗೆ ಹೋಗಿ ಜನರೊಂದಿಗೆ ಬೆರೆಯುತ್ತಿದ್ದಾರೆ. ಸಾಮಾಜಿಕ ಅಂತರವಿಲ್ಲ. ತಮಗೆ ಸೋಂಕು ತಗುಲಿದರೂ … Continued

ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ: 3 ಟಿ ಸೂತ್ರ ಪಾಲನೆಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾಸೋಂಕು ವೇಗವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ‘3 ಟಿ’ (ಟೆಸ್ಟ್-ಟ್ರ್ಯಾಕ್-ಟ್ರೀಟ್) ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಈ ಬಗ್ಗೆ ಬುಧವಾರ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಐದು ತಿಂಗಳಿಂದ ಕೊರೋನಾ ಪ್ರಕರಣ ಇಳಿಮುಖಗೊಂಡಿತ್ತು. ಆದರೆ, ಕೆಲವೆಡೆ ಕೆಲದಿನಗಳಿಂದ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ಮಾ.23ರಂದು ಕೇಂದ್ರ … Continued

ಔರಂಗಾಬಾದ್:‌ ಲಾಕ್‌ಡೌನ್‌ ಖಂಡಿಸಿ ಮೋರ್ಚಾ ನಡೆಸಲು ನಿರ್ಧರಿಸಿದ ಎಐಎಂಎಂ ಸಂಸದ

ಔರಂಗಾಬಾದ್‌: ಔರಂಗಾಬಾದ್‌ ಜಿಲ್ಲೆಯಲ್ಲಿ ೧೦ ದಿನಗಳ ಲಾಕ್‌ಡೌನ್‌ ಹೇರಿಕೆಯನ್ನು ವಿರೋಧಿಸಿದ ಎಐಎಂಎಂ ಸಂಸದ ಇಮ್ತಿಯಾಜ್‌ ಜಲೀಲ್‌, ಇದನ್ನು ಖಂಡಿಸಿ ಪಕ್ಷದ ವತಿಯಿಂದ ಮೋರ್ಚಾ ನಡೆಸಲಾಗುವುದು ಎಂದು ಹೇಳಿದ್ದಾರೆ. ಔರಂಗಾಬಾದ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿದ್ರೆಯಲ್ಲಿರುವ ಆಡಳಿತವನ್ನು ಎಚ್ಚರಗೊಳಿಸಲು ಢೋಲ್ ಮತ್ತು ಡ್ರಮ್‌ಗಳನ್ನು ಹೊಡೆಯುವ ಮೂಲಕ ಮೋರ್ಚಾ ನಡೆಸಲಾಗುವುದು ಎಂದರು. ಕೊರೊನಾವೈರಸ್ … Continued

ಎರಡನೇ ಕೊರೊನಾ ಅಲೆ: ಬೆಂಗಳೂರಲ್ಲಿ ವೃದ್ಧರಿಗಿಂತ ಯುವಕರಿಗೇ ಹೆಚ್ಚು ಸೋಂಕು..!

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯದ ಸರಿಸುಮಾರು ಶೇ.೬೦ರಷ್ಟು ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಮಾರ್ಚ್ ಮಧ್ಯದಲ್ಲಿ ಪ್ರಕರಣಗಳು ಹೆಚ್ಚಾಗಲು ಪ್ರಾರಂಭಿಸಿದಾಗಿನಿಂದ ನಗರದಲ್ಲಿ ಹೆಚ್ಚಾಗಿ ಯುವಕರು ಹಾಗೂ ಮಕ್ಕಳಲ್ಲಿ ಕೊರೊನಾ ವೈರಸ್‌ ಸೋಂಕು ಕಂಡುಬರುತ್ತಿರುವುದು ೨ನೇ ಅಲೆಯ ಕಳವಳಕಾರಿ ವಿಷಯವಾಗಿದೆ. ಈ ಕಾರಣಕ್ಕಾಗಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರದಾನಿ ಮೋದಿ ಜೊತೆಗಿನ ವರ್ಚ್ಯುಲ್‌ ಸಭೆಯಲ್ಲಿ ಎಲ್ಲ ವಯಸ್ಸಿನವರಿಗೂ ಕೊರೊನಾ … Continued

ಸಿಎಸ್ ಹೊರತಾಗಿ ಸಚಿವರು, ಅಧಿಕಾರಿಗಳು ಕೊರೊನಾ ಆದೇಶ, ಹೇಳಿಕೆ ನೀಡುವಂತಿಲ್ಲ; ಸಿಎಂ ಬಿಎಸ್‌ವೈ ಖಡಕ್ ಸೂಚನೆ

ಬೆಂಗಳೂರು : ಕೇಂದ್ರ ಗೃಹ ಮಂತ್ರಾಲಯದ ಮಾದರಿಯಲ್ಲೇ ರಾಜ್ಯದಲ್ಲೂ ಲಾಕ್ ಡೌನ್ ತೆರವುಗೊಳಿಸುವಿಕೆ, ಪುನರಾರಂಭ, ಕಂಟೈನ್ಮೆಂಟ್, ನಿರ್ಭಂಧ ಹೇರುವುದು ಇತ್ಯಾದಿ ಆದೇಶಗಳನ್ನು ಮುಖ್ಯ ಕಾರ್ಯದರ್ಶಿಯವರ ಸಹಿಯಲ್ಲಿ ಆದೇಶ ಹೊರಬರಬೇಕು. ಈ ಬಗ್ಗೆ ಯಾವುದೇ ಸಚಿವರಾಗಲಿ, ಅಧಿಕಾರಿಗಳಾಗಲಿ ಪತ್ರಿಕಾ ಹೇಳಿಕೆ ನೀಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಡಕ್ ಆದೇಶ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ … Continued

ಲಾಕ್‌‌ಡೌನ್‌ ಇಲ್ಲ.. ಆದರೆ ಕೊರೊನಾ ನಿಯಂತ್ರಣಕ್ಕೆ 15 ದಿನ ಪ್ರತಿಭಟನೆ, ಸಮಾವೇಶ ಇತ್ಯಾದಿ ಬಂದ್‌

ಬೆಂಗಳೂರು : ನಾಳೆಯಿಂದ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಾಳೆಯಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ,ಸಮಾವೇಶ ಇತ್ಯಾದಿಗಳಿಗೆ ಅವಕಾಶವಿಲ್ಲ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡುವುದಿಲ್ಲ. ಅದರೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಕೊರೋನಾ ನಿಯಂತ್ರಣ ಕುರಿತಂತೆ ಸೋಮವಾರ ಸಭೆ ನಡೆಸಿದ ಬಳಿಕ … Continued

ಅಹಮದಾಬಾದ್ ಐಐಎಂನಲ್ಲಿ 40 ಮಂದಿಗೆ ಕೊರೊನಾ ಸೋಂಕು

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ (ಐಐಎಂ) ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ ಒಟ್ಟು 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಹಮದಾಬಾದ್‌ ಮುನ್ಸಿಪಲ್ ಕಾರ್ಪೋರೇಷನ್ ಉಪ ಆರೋಗ್ಯ ಅಧಿಕಾರಿ ಮೆಹುಲ್ ಆಚಾರ್ಯ, ಕೊರೊನಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ 40 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರೆಲ್ಲರನ್ನು ಪ್ರತ್ಯೇಕ ವಾಸದಲ್ಲಿರಿಸಲಾಗಿದೆ … Continued

2ನೇ ಅಲೆಯಲ್ಲಿ ಮಕ್ಕಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಕೊರೊನಾ…!!

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಆರಂಭವಾಗಿದೆ ಎಂದು ಆರೋಗ್ಯ ಸಚಿವರಾದ ಡಾ.ಸುಧಾಕರ ಅವರೇ ಹೇಳಿದ್ದು, ಸರ್ಕಾರ ಸೋಂಕು ಹರಡುವಿಕೆ ತಡೆಯಲು ಹಲವು ಕ್ರಮ ಕೈಗೊಳ್ಳುತ್ತಿದೆ. ಕರ್ನಾಟಕದಲ್ಲಿ ಶನಿವಾರ 2,886 ಹೊಸ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 21,252. ಬೆಂಗಳೂರು ನಗರದಲ್ಲಿ 1820 ಹೊಸ ಪ್ರಕರಣ ದಾಖಲಾಗಿದೆ. ಆದರೆ ಎರಡನೇ ಅಲೆಯಲ್ಲಿ ಮಕ್ಕಳಲ್ಲಿ ಕೊರೊನಾ … Continued

ಕೋಲಾರ ಸಂಸದರಿಗೆ ಕೊರೊನಾ ಸೋಂಕು ದೃಢ

ಕೋಲಾರ: ಸಂಸದ ಎಸ್‌.ಮುನಿಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಸಂಸದರು ಬೆಂಗಳೂರಿನ ತಮ್ಮ ಮನೆಯಲ್ಲಿ ಕ್ವಾರಂಟೈನ್‌ ಆಗಿದ್ದಾರೆ. ಶುಕ್ರವಾರ ಅನಾರೋಗ್ಯದಿಂದ ಬಳಲಿದ ಅವರು, ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಕೋವಿಡ್‌ ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ಶುಕ್ರವಾರ ಜಿಲ್ಲೆಗೆ ಆಗಮಿಸಿದ್ದ ಸಂಸದರು ಬಂಗಾರಪೇಟೆ ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ನಡೆದ … Continued

ಶಾಸಕಿ ಸೌಮ್ಯ ರೆಡ್ಡಿಗೂ ಕೊರೊನಾ ಸೋಂಕು ದೃಢ

ಬೆಂಗಳೂರು:ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನ ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ಮಾಡಿರುವ ಶಾಸಕಿ ಸೌಮ್ಯ ರೆಡ್ಡಿ, ನನಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಹತ್ತಿರದ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಜೊತೆಗೆ … Continued